Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. ఆయన ఆ జనసమూహములను చూచి కొండయెక్కి కూర్చుండగా ఆయన శిష్యు లాయనయొద్దకు వచ్చిరి.
1. ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.
2. అప్పుడాయన నోరు తెరచి యీలాగు బోధింపసాగెను
2. ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.
3. ఆత్మవిషయమై దీనులైనవారు ధన్యులు; పరలోకరాజ్యము వారిది.యెషయా 61:1
3. ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.
4. దుఃఖపడువారు ధన్యులు; వారు ఓదార్చబడుదురు.యెషయా 61:2
4. ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
5. సాత్వికులు ధన్యులు ; వారు భూలోకమును స్వతంత్రించుకొందురు.కీర్తనలు 37:11
5. ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.
6. నీతికొరకు ఆకలిదప్పులు గలవారు ధన్యులు; వారుతృప్తిపరచబడుదురు.
6. ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
7. కనికరముగలవారు ధన్యులు; వారు కనికరము పొందుదురు.
7. ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
8. హృదయశుద్ధిగలవారు ధన్యులు; వారు దేవుని చూచెదరు.కీర్తనలు 24:2
8. ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.
9. సమాధానపరచువారు ధన్యులు ; వారు దేవుని కుమారులనబడుదురు.
9. ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.
10. నీతినిమిత్తము హింసింపబడువారు ధన్యులు; పరలోక రాజ్యము వారిది.
10. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
11. నా నిమిత్తము జనులు మిమ్మును నిందించి హింసించి మీమీద అబద్ధముగా చెడ్డమాటలెల్ల పలుకునప్పుడు మీరు ధన్యులు.
11. ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.
12. సంతోషించి ఆనందించుడి, పరలోకమందు మీ ఫలము అధికమగును. ఈలాగున వారు మీకు పూర్వమందుండిన ప్రవక్తలను హింసించిరి.2 దినవృత్తాంతములు 36:16
12. ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.
13. మీరు లోకమునకు ఉప్పయి యున్నారు. ఉప్పు నిస్సారమైతే అది దేనివలన సారము పొందును? అది బయట పారవేయబడి మనుష్యులచేత త్రొక్కబడుటకే గాని మరి దేనికిని పనికిరాదు.
13. ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
14. మీరు లోకమునకు వెలుగైయున్నారు; కొండమీదనుండు పట్టణము మరుగైయుండనేరదు.
14. ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.
15. మనుష్యులు దీపము వెలిగించి కుంచము క్రింద పెట్టరు కాని అది యింటనుండువారికందరికి వెలు గిచ్చుటకై దీపస్తంభముమీదనే పెట్టుదురు.
15. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.
16. మనుష్యులు మీ సత్క్రియలను చూచి పరలోకమందున్న మీ తండ్రిని మహిమపరచునట్లు వారియెదుట మీ వెలుగు ప్రకాశింప నియ్యుడి.
16. ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
17. ధర్మశాస్త్రమునైనను ప్రవక్తల వచనములనైనను కొట్టి వేయవచ్చితినని తలంచవద్దు; నెరవేర్చుటకే గాని కొట్టి వేయుటకు నేను రాలేదు.యెషయా 42:21
17. ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.
18. ఆకాశమును భూమియు గతించిపోయిననే గాని ధర్మశాస్త్రమంతయు నెరవేరువరకు దానినుండి యొక పొల్లయినను ఒక సున్నయైనను తప్పి పోదని నిశ్చయముగా మీతో చెప్పుచున్నాను.యెషయా 42:21
18. ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
19. కాబట్టి యీ యాజ్ఞలలో మిగుల అల్పమైన యొకదానినైనను మీరి, మనుష్యులకు ఆలాగున చేయ బోధించువాడెవడో వాడు పరలోకరాజ్యములో మిగుల అల్పుడనబడును; అయితే వాటిని గైకొని బోధించువాడెవడో వాడు పరలోక రాజ్యములో గొప్పవాడనబడును.
19. ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.
20. శాస్త్రుల నీతి కంటెను పరిసయ్యుల నీతికంటెను మీ నీతి అధికము కానియెడల మీరు పరలోకరాజ్యములో ప్రవేశింపనేరరని మీతో చెప్పుచున్నాను.
20. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.
21. నరహత్య చేయవద్దు; నరహత్య చేయువాడు విమర్శకు లోనగునని పూర్వికులతో చెప్పబడిన మాట మీరు విన్నారు గదా.నిర్గామకాండము 20:13, నిర్గామకాండము 21:12, లేవీయకాండము 24:17, ద్వితియోపదేశకాండము 5:17
21. ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
22. నేను మీతో చెప్పునదేమనగాతన సహో దరునిమీద1 కోపపడు ప్రతివాడు విమర్శకు లోనగును, తన సహోదరుని చూచి వ్యర్థుడా అని చెప్పు వాడు మహా సభకు లోనగును; ద్రోహీ అని చెప్పువాడు నరకాగ్నికి లోనగును.
22. ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.
23. కావున నీవు బలిపీఠమునొద్ద అర్పణము నర్పించుచుండగా నీమీద నీ సహోదరునికి విరోధ మేమైననుకలదని అక్కడ నీకు జ్ఞాపకము వచ్చినయెడల
23. ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
24. అక్కడ బలిపీఠము నెదుటనే నీ యర్పణము విడిచిపెట్టి, మొదట వెళ్లి నీ సహోదరునితో సమాధానపడుము; అటు తరువాత వచ్చి నీ యర్పణము నర్పింపుము.
24. ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
25. నీ ప్రతి వాదితో నీవును త్రోవలో ఉండగానే త్వరగా వానితో సమాధానపడుము; లేనియెడల ఒకవేళ నీ ప్రతివాది నిన్ను న్యాయాధిపతికి అప్పగించును, న్యాయాధిపతి నిన్ను బంట్రౌతుకు అప్పగించును, అంతట నీవు చెరసాలలో వేయబడుదువు.
25. ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ
26. కడపటి కాసు చెల్లించువరకు అక్కడ నుండి నీవు వెలుపలికి రానేరవని నీతో నిశ్చయముగా చెప్పుచున్నాను.
26. ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?
27. వ్యభిచారము చేయవద్దని చెప్పబడిన మాట మీరు విన్నారుగదా;నిర్గామకాండము 20:14, ద్వితియోపదేశకాండము 5:18
27. ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
28. నేను మీతో చెప్పునదేమనగాఒక స్త్రీని మోహపుచూపుతో చూచు ప్రతివాడు అప్పుడే తన హృదయమందు ఆమెతో వ్యభిచారము చేసినవాడగును.
28. ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.
29. నీ కుడికన్ను నిన్ను అభ్యంతర పరచినయెడల దాని పెరికి నీయొద్దనుండి పారవేయుము; నీ దేహ మంతయు నరకములో పడవేయబడకుండ నీ అవయవము లలో నొకటి నశించుట నీకు ప్రయోజనకరముగదా.
29. ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.
30. నీ కుడిచెయ్యి నిన్నభ్యంతర పరచినయెడల దాని నరికి నీయొద్దనుండి పారవేయుము; నీ దేహమంతయు నరక ములో పడకుండ నీ అవయవములలో ఒకటి నశించుట నీకు ప్రయోజనకరము గదా.
30. ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?
31. తన భార్యను విడనాడు వాడు ఆమెకు పరిత్యాగ పత్రిక యియ్యవలెనని చెప్ప బడియున్నది గదా;ద్వితియోపదేశకాండము 24:1-3
31. ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.
32. నేను మీతో చెప్పునదేమనగావ్యభిచారకారణమునుబట్టి గాక, తన భార్యను విడనాడు ప్రతివాడును ఆమెను వ్యభిచారిణిగా చేయుచున్నాడు; విడనాడబడినదానిని పెండ్లాడువాడు వ్యభిచరించు చున్నాడు.
32. (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.
33. మరియునీవు అప్రమాణము చేయక నీ ప్రమాణము లను ప్రభువునకు చెల్లింపవలెనని పూర్వికులతో చెప్ప బడిన మాట మీరు విన్నారు గదా,నిర్గామకాండము 20:7, లేవీయకాండము 19:12, సంఖ్యాకాండము 30:2, ద్వితియోపదేశకాండము 5:11, ద్వితియోపదేశకాండము 23:21
33. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.
34. నేను మీతో చెప్పునదేమనగాఎంతమాత్రము ఒట్టుపెట్టుకొనవద్దు; ఆకాశము తోడన వద్దు; అది దేవుని సింహాసనము,ఒ భూమి తోడన వద్దు,యెషయా 66:1
34. ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.