Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. మరియు సహోదరులారా, నేను మీకు ప్రకటించిన సువార్తను మీకు తెలియపరచుచున్నాను.
1. ಪರಿಶುದ್ಧರಿಗೋಸ್ಕರ ಹಣವನ್ನೆತ್ತುವ ವಿಷಯದಲ್ಲಿ ಗಲಾತ್ಯ ಸಭೆಗಳಿಗೆ ನಾನು ಅಪ್ಪಣೆಕೊಟ್ಟಂತೆ ನೀವೂ ಮಾಡಿರಿ.
2. మీరు దానిని అంగీకరించితిరి, దానియందే నిలిచియున్నారు. మీ విశ్వా సము వ్యర్థమైతేనే గాని, నేను ఏ ఉపదేశరూపముగా సువార్త మీకు ప్రకటించితినో ఆ ఉపదేశమును మీరు గట్టిగా పట్టుకొనియున్న యెడల ఆ సువార్తవలననే మీరు రక్షణపొందువారై యుందురు.
2. ನಾನು ಬಂದಾಗ (ಹಣ) ಕೂಡಿಸುವದು ಇರದಂತೆ ದೇವರು ಅಭಿವೃದ್ಧಿ ಪಡಿಸಿದ ಪ್ರಕಾರ ವಾರದ ಮೊದಲನೆಯ ದಿನದಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಹತ್ತಿರ ಕೂಡಿಟ್ಟುಕೊಳ್ಳಲಿ.
3. నాకియ్యబడిన ఉపదేశమును మొదట మీకు అప్పగించితిని. అదేమనగా, లేఖనముల ప్రకారము క్రీస్తు మన పాపములనిమిత్తము మృతిపొందెను, సమాధిచేయబడెను,యెషయా 53:8-9
3. ನೀವು ಧಾರಾಳವಾಗಿ ಕೊಟ್ಟದ್ದನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋಗುವಂತೆ ನೀವು ನಿಮ್ಮ ಪತ್ರಗಳಿಂದ ಯಾರನ್ನು ಯೋಗ್ಯರೆಂದು ಸೂಚಿಸು ವಿರೋ ಅವರನ್ನು ನಾನು ಕಳುಹಿಸುವೆನು.
4. లేఖనముల ప్రకారము మూడవదినమున లేపబడెను.కీర్తనల గ్రంథము 16:10, హోషేయ 6:2, యోనా 1:17
4. ನಾನು ಸಹ ಹೋಗುವದು ಯುಕ್ತವಾಗಿ ತೋರಿದರೆ ಅವರು ನನ್ನ ಜೊತೆಯಲ್ಲಿ ಹೋಗಬಹುದು.
5. ఆయన కేఫాకును, తరువాత పండ్రెండుగురికిని కనబడెను.
5. ನಾನು ಮಕೆದೋನ್ಯವನ್ನು ಹಾದು ಹೋಗುವಾಗ ನಿಮ್ಮ ಬಳಿಗೆ ಬರುವೆನು; ಯಾಕಂದರೆ ನಾನು ಮಕೆದೋನ್ಯವನ್ನು ಹಾದು ಹೋಗಲೇಬೇಕು.
6. అటుపిమ్మట ఐదు వందలకు ఎక్కువైన సహోదరులకు ఒక్కసమయమందే కనబడెను. వీరిలో అనేకులు ఇప్పటివరకు నిలిచియున్నారు, కొందరు నిద్రించిరి.
6. ನಿಮ್ಮಲ್ಲಿದ್ದು ಹಿಮಕಾಲ ವನ್ನಾದರೂ ಕಳೆದೇನು; ಆಗ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಸಾಗ ಕಳುಹಿಸಬಹುದು.
7. తరువాత ఆయన యాకోబుకును, అటుతరువాత అపొస్తలుల కందరికిని కన బడెను.
7. ಈಗ ನನ್ನ ಪ್ರಯಾಣದಲ್ಲಿ ನಿಮ್ಮನ್ನು ನೋಡಲು ನನಗೆ ಇಷ್ಟವಿಲ್ಲ, ಕರ್ತನ ಅಪ್ಪಣೆಯಾದರೆ ನಾನು ನಿಮ್ಮೊಂದಿಗೆ ಸ್ವಲ್ಪ ಕಾಲ ಇರುವದಕ್ಕೆ ನಿರೀಕ್ಷಿಸುತ್ತೇನೆ.
8. అందరికి కడపట అకాలమందు పుట్టినట్టున్న నాకును కనబడెను;
8. ಪಂಚಾ ಶತ್ತಮ ದಿನದ ವರೆಗೆ ನಾನು ಎಫೆಸದಲ್ಲಿ ಇರುವೆನು.
9. ఏలయనగా నేను అపొస్తలులందరిలో తక్కువవాడను దేవుని సంఘమును హింసించినందున అపొస్తలుడనబడుటకు యోగ్యుడనుకాను.
9. ಕಾರ್ಯಸಾಧಕವಾಗುವ ದೊಡ್ಡದೊಂದು ಬಾಗಲು ನನಗೋಸ್ಕರ ತೆರೆಯಲ್ಪಟ್ಟಿದೆ, ಅನೇಕ ವಿರೋಧಿಗಳು ಇದ್ದಾರೆ.
10. అయినను నేనేమైయున్నానో అది దేవుని కృపవలననే అయియున్నాను. మరియు నాకు అనుగ్రహింపబడిన ఆయనకృప నిష్ఫలము కాలేదు గాని, వారందరికంటె నేనెక్కువగా ప్రయాసపడితిని.
10. ತಿಮೋಥೆಯನು ಬಂದರೆ ಅವನು ನಿಮ್ಮ ಬಳಿ ಯಲ್ಲಿ ಭಯವಿಲ್ಲದೆ ಇರುವಂತೆ ನೋಡಿಕೊಳ್ಳಿರಿ; ನನ್ನ ಹಾಗೆಯೇ ಅವನು ಕರ್ತನ ಕೆಲಸವನ್ನು ನಡಿಸುತ್ತಾನೆ.
11. నేనైననేమి వారైననేమి, ఆలాగుననే మేము ప్రకటించుచున్నాము, ఆలాగుననే మీరును విశ్వసించితిరి.
11. ಆದದರಿಂದ ಯಾರೂ ಅವನನ್ನು ಹೀನೈಸಬಾರದು; ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನ ದಿಂದ ಸಾಗಕಳುಹಿಸಿರಿ; ಅವನು ಸಹೋದರರೊಂದಿಗೆ ಬರುವದನ್ನು ನಾನು ಎದುರು ನೋಡುತ್ತೇನೆ.
12. క్రీస్తు మృతులలోనుండి లేపబడియున్నాడని ప్రకటింపబడుచుండగా మీలో కొందరుమృతుల పునరుత్థానము లేదని యెట్లు చెప్పుచున్నారు?
12. ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
13. మృతుల పునరుత్థానము లేనియెడల, క్రీస్తుకూడ లేపబడి యుండలేదు.
13. ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
14. మరియు క్రీస్తు లేపబడియుండనియెడల మేము చేయు ప్రకటన వ్యర్థమే, మీ విశ్వాసమును వ్యర్థమే.
14. ನೀವು ಮಾಡುವದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.
15. దేవుడు క్రీస్తును లేపెనని, ఆయననుగూర్చి మేము సాక్ష్యము చెప్పియున్నాము గదా? మృతులు లేపబడనియెడల దేవు డాయనను లేపలేదు గనుక మేమును దేవుని విషయమై అబద్ధపు సాక్షులముగా అగపడుచున్నాము.
15. ಸ್ತೆಫನನ ಮನೆಯವರು ಅಕಾಯದ ಪ್ರಥಮ ಫಲವೆಂದೂ ಅವರು ಪರಿಶುದ್ಧರ ಸೇವೆಯಲ್ಲಿ ತಮ್ಮನ್ನು ಒಪ್ಪಿಸಿಕೊಟ್ಟಿದ್ದರೆಂದೂ ನಿಮಗೆ ತಿಳಿದದೆ.
16. మృతులు లేపబడని యెడల క్రీస్తుకూడ లేపబడలేదు.
16. ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
17. క్రీస్తు లేపబడని యెడల మీ విశ్వాసము వ్యర్థమే, మీరింకను మీ పాపములలోనే యున్నారు.
17. ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದದರಿಂದ ನನಗೆ ಸಂತೋಷ ವಾಯಿತು. ನೀವು ಇಲ್ಲದ್ದರಿಂದ ಉಂಟಾದ ಕೊರತೆ ಯನ್ನು ಅವರು ನೀಗಿಸಿದರು.
18. అంతేకాదు, క్రీస్తునందు నిద్రించిన వారును నశించిరి.
18. ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.
19. ఈ జీవితకాలముమట్టుకే మనము క్రీస్తునందు నిరీక్షించువారమైనయెడల మనుష్యు లందరి కంటె దౌర్భాగ్యులమై యుందుము.
19. ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
20. ఇప్పుడైతే నిద్రించినవారిలో ప్రథమఫలముగా క్రీస్తు మృతులలోనుండి లేపబడియున్నాడు.
20. ಸಹೋದರ ರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.
21. మనుష్యుని ద్వారా మరణము వచ్చెను గనుక మనుష్యుని ద్వారానే మృతుల పునరుత్థానమును కలిగెను.ఆదికాండము 3:17-19
21. ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆ ಯನ್ನು ಬರೆದಿದ್ದೇನೆ.
22. ఆదామునందు అందరు ఏలాగు మృతిపొందుచున్నారో, ఆలాగుననే క్రీస్తునందు అందరు బ్రదికింపబడుదురు.
22. ಯಾವನಾದರೂ ಕರ್ತನಾದ ಯೇಸು ಕ್ರಿಸ್ತನನ್ನು ಪ್ರೀತಿಸದಿದ್ದರೆ ಅವನು ಅನಾಥಿಮ (ಶಾಪಗ್ರಸ್ತನಾಗಲಿ;) ಮಾರನಾಥ (ನಮ್ಮ ಕರ್ತನು ಬರುತ್ತಾನೆ).
23. ప్రతివాడును తన తన వరుసలోనే బ్రదికింపబడును; ప్రథమ ఫలము క్రీస్తు; తరువాత క్రీస్తు వచ్చినపుడు ఆయనవారు బ్రది కింపబడుదురు.
23. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ.ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.
24. అటుతరువాత ఆయన సమస్తమైన ఆధిపత్యమును, సమస్తమైన అధికారమును, బలమును కొట్టివేసి తన తండ్రియైన దేవునికి రాజ్యము అప్పగించును; అప్పుడు అంతము వచ్చును.దానియేలు 2:44
24. ಕ್ರಿಸ್ತ ಯೇಸುವಿನಲ್ಲಿ ನಿಮ್ಮೆಲ್ಲರೊಂದಿಗೆ ನನ್ನ ಪ್ರೀತಿ ಇರಲಿ. ಆಮೆನ್.