Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
Telugu Reference Bible
1. ఇశ్రాయేలూ వినుము; నీకంటె గొప్ప బలముగల జనములను ఆకాశమంటు ప్రాకారములు గల గొప్ప పట్టణములను స్వాధీనపరచుకొనుటకై నేడు నీవు యొర్దా నును దాటబోవుచున్నావు.
1. ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
2. ఆ ప్రజలు గొప్పవారు ఉన్నత దేహులు, వారు నీవు ఎరిగిన అనాకీయుల వంశ స్థులు. అనాకీయుల యెదుట ఎవరు నిలువగలరు అను మాట నీవు వింటివి గదా.
2. ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
3. కాబట్టి నీ దేవుడైన యెహోవా తానే దహించు అగ్నివలె నీ ముందర దాటి పోవుచున్నాడని నేడు నీవు తెలిసికొ నుము. ఆయన వారిని నశింపజేసి నీ యెదుట వారిని కూలద్రోయును. యెహోవా నీతో చెప్పినట్లు నీవు వారిని వెళ్లగొట్టి వేగమే వారిని నశింపజేసెదవు.హెబ్రీయులకు 12:29
3. ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
4. నీ దేవుడైన యెహోవా నీ యెదుటనుండి వారిని తోలి వేసినతరువాతనేను ఈ దేశమును స్వాధీన పరచుకొనునట్లుగా యెహోవా నా నీతినిబట్టి నన్ను ప్రవేశ పెట్టెనని అనుకొనవద్దు. ఈ జనముల చెడుతనమునుబట్టియే యెహోవా నీ యెదుట నుండి వారిని వెళ్లగొట్టుచున్నాడు.రోమీయులకు 10:6
4. ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
5. నీవు వారి దేశ మునకు వచ్చి దాని స్వాధీనపరచుకొనుటకు నీ నీతియైనను నీ హృదయ యథార్థతయైనను హేతువుకాదు. ఈ జన ముల చెడుతనమును బట్టియే యెహోవా నీ పితరులైన అబ్రాహాము ఇస్సాకు యాకోబులతో ప్రమాణముచేసిన మాటను స్థాపించుటకై నీ దేవుడైన యెహోవా వారిని నీ యెదుటనుండి వెళ్లగొట్టుచున్నాడు.
5. ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
6. మీరు లోబడ నొల్లనివారు గనుక ఈ మంచి దేశమును స్వాధీనపరచు కొనునట్లు నీ దేవుడైన యెహోవా నీ నీతినిబట్టి నీకియ్యడని నీవు తెలిసికొనవలెను.
6. ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
7. అరణ్యములో నీవు నీ దేవు డైన యెహోవాకు కోపము పుట్టించిన సంగతిని జ్ఞాప కము చేసికొనుము, దాని మరువవద్దు. నీవు ఐగుప్తుదేశ ములోనుండి బయలుదేరిన దినము మొదలుకొని యీ స్థలమందు మీరు ప్రవేశించువరకు మీరు యెహోవా మీద తిరుగుబాటు చేయుచునే వచ్చితిరి.
7. ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
8. హోరే బులో మీరు యెహోవాకు కోపము పుట్టించినప్పుడు యెహోవా మిమ్ము నశింపజేయునంత కోపము మీ మీద తెచ్చుకొనెను.
8. ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
9. ఆ రాతిపలకలు, అనగా యెహోవా మీతో చేసిన నిబంధనసంబంధ మైన పలకలను తీసికొను టకు నేను కొండెక్కినప్పుడు, అన్నపానములు మాని ఆ కొండమీద నలువది పగళ్లు నలువది రాత్రులుంటిని.
9. ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
10. అప్పుడు దేవుని వ్రేలితో వ్రాయబడిన రెండు రాతి పలకలను యెహోవా నాకప్పగించెను. మీరు కూడివచ్చిన దినమున ఆ కొండమీద అగ్ని మధ్యనుండి యెహోవా మీతో పలికిన వాక్యములన్నియు వాటిమీద ఉండెను.అపో. కార్యములు 7:38, 2 కోరింథీయులకు 3:3
10. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
11. ఆ నలువది పగళ్లు నలువది రాత్రులు గడచినప్పుడు యెహోవా నిబంధన సంబంధమైన పలకలైన ఆ రెండు రాతిపలకలను నాకప్పగించిఅపో. కార్యములు 7:38, 2 కోరింథీయులకు 3:3
11. ನಾಲ್ವತ್ತು ಹಗಲು ನಾಲ್ವತ್ತು ರಾತ್ರಿಗಳಾದ ಮೇಲೆ ಕರ್ತನು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟನು.
12. నీవు లేచి యిక్కడ నుండి త్వరగా దిగుము; నీవు ఐగుప్తులోనుండి రప్పించిన నీ జనము చెడిపోయి, నేను వారి కాజ్ఞాపించిన త్రోవలో నుండి త్వరగా తొలగి తమకు పోతబొమ్మను చేసికొనిరని నాతో చెప్పెను.
12. ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
13. మరియు యెహోవానేను ఈ ప్రజలను చూచితిని; ఇదిగో వారు లోబడనొల్లని ప్రజలు.
13. ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
14. నాకు అడ్డము రాకుము, నేను వారిని నశింపజేసి వారి నామమును ఆకాశము క్రింద నుండకుండ తుడుపుపెట్టి, నిన్ను వారికంటె బలముగల బహు జనముగా చేసెదనని నాతో చెప్పగా.
14. ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
15. నేను తిరిగి ఆ కొండ దిగి వచ్చితిని. కొండ అగ్నిచేత కాలుచుండెను, ఆ రెండు నిబంధన పలకలు నా రెండు చేతులలో ఉండెను.
15. ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
16. నేను చూచి నప్పుడు మీరు మీ దేవుడైన యెహోవా దృష్టికి పాపము చేసియుంటిరి. పోతదూడను చేయించుకొని యెహోవా మీకాజ్ఞాపించిన త్రోవనుండి త్వరగా తొలగిపోయి యుంటిరి.
16. ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
17. అప్పుడు నేను ఆ రెండు పలకలను పట్టు కొని, నా రెండు చేతులలోనుండి మీకన్నుల యెదుట వాటిని క్రిందపడవేసి పగులగొట్టి
17. ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
18. మీరు యెహోవా దృష్టికి ఆ చెడునడత నడిచి చేసిన మీ సమస్త పాపముల వలన ఆయనకు కోపము పుట్టింపగా చూచి, మునుపటివలె అన్నపానములు మాని నలువది పగళ్లు నలువది రాత్రులు నేను యెహోవా సన్నిధిని సాగిలపడితిని.
18. ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
19. ఏలయనగా మిమ్ము నశింపజేయవలెనని కోపపడిన యెహోవా కోపో ద్రేకమును చూచి భయపడితిని. ఆ కాలమందును యెహోవా నా మనవి ఆలకించెను.హెబ్రీయులకు 12:21
19. ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
20. మరియు యెహోవా అహరోనును నశింపజేయుటకు అతనిమీద బహుగా కోప పడగా నేను అహరోనుకై అప్పుడే బ్రతిమాలు కొంటిని
20. ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
21. అప్పుడు మీరు చేసిన పాపమును, అనగా ఆ దూడను నేను పట్టుకొని అగ్నితో దాని కాల్చి, నలుగగొట్టి, అది ధూళియగునంత మెత్తగా నూరి, ఆ కొండనుండి పారు ఏటిలో ఆ ధూళిని పారపోసితిని.
21. ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
22. మరియు మీరు తబేరాలోను మస్సాలోను కిబ్రోతుహత్తావాలోను యెహోవాకు కోపము పుట్టించితిరి.
22. ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
23. యెహోవా మీరు వెళ్లి నేను మీకిచ్చిన దేశమును స్వాధీనపరచుకొను డని చెప్పి కాదేషు బర్నేయలోనుండి మిమ్ము పంపినప్పుడు మీరు మీ దేవుడైన యెహోవాను నమ్ముకొనక ఆయన నోటి మాటకు తిరుగబడితిరి, ఆయన మాటను వినలేదు.
23. ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
24. నేను మిమ్మును ఎరిగిన దినము మొదలుకొని మీరు యెహోవామీద తిరుగుబాటు చేయుచున్నారు.
24. ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
25. కాగా నేను మునుపు సాగిలపడినట్లు యెహోవా సన్నిధిని నలు వది పగళ్లు నలువది రాత్రులు సాగిలపడితిని. యెహోవామిమ్మును నశింపజేసెదననగా
25. ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
26. నేను యెహోవాను ప్రార్థించుచు ఈలాగు చెప్పితినిప్రభువా యెహోవా, నీవు నీ మహిమవలన విమోచించి బాహుబలమువలన ఐగుప్తులోనుండి రప్పించిన నీ స్వాస్థ్యమైన జనమును నశింపజేయకుము.
26. ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
27. నీ సేవకులైన అబ్రాహాము ఇస్సాకు యాకోబులను జ్ఞాపకముచేసికొనుము. ఈ ప్రజల కాఠిన్య మునైనను వారి చెడుతనమునైనను వారి పాపమునైనను చూడకుము;
27. ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
28. ఏలయనగా నీవు ఏ దేశములోనుండి మమ్మును రప్పించితివో ఆ దేశస్థులుయెహోవా తాను వారితో చెప్పిన దేశములోనికి వారిని చేర్చలేకపోవుట వలనను, వారిని ద్వేషించుటవలనను, అరణ్యములో వారిని చంపుటకు వారిని రప్పించెనని చెప్పుకొందురేమో.
28. ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
29. నీవు నీ అధికబలముచేతను నీవు చాపిన నీ బాహువుచేతను రప్పించిన నీ స్వాస్థ్యమును నీ ప్రజలును వీరే.
29. ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.