Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. దేవునియొక్కయు ప్రభువైన యేసుక్రీస్తు యొక్కయు దాసుడైన యాకోబు అన్యదేశములయందు చెదిరియున్న పండ్రెండు గోత్రములవారికి శుభమని చెప్పి వ్రాయునది.
1. ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನ ನಂಬಿ ಕೆಯ ವಿಷಯದಲ್ಲಿ ನೀವು ಪಕ್ಷಪಾತಿಗಳಾಗಿರಬಾರದು.
2. నా సహోదరులారా, మీ విశ్వాసమునకు కలుగు పరీక్ష ఓర్పును పుట్టించునని యెరిగి,
2. ಹೇಗಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆ ಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಸಹ ಹೀನವಾದ ಬಟ್ಟೆ ಹಾಕಿಕೊಂಡು ಬರಲು
3. మీరు నానా విధములైన శోధనలలో పడునప్పుడు, అది మహానందమని యెంచుకొనుడి.
3. ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಅವನಿಗೆ--ನೀನು ಇಲ್ಲಿ ಈ ಒಳ್ಳೇ ಸ್ಥಳದಲ್ಲಿ ಕೂತುಕೋ ಎಂತಲೂ ಆ ಬಡವನಿಗೆ--ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಹತ್ತಿರ ಕೂತುಕೋ ಎಂತಲೂ ಹೇಳಿದರೆ
4. మీరు సంపూర్ణులును, అనూనాంగులును,ఏ విషయములోనైనను కొదువలేనివారునై యుండునట్లు ఓర్పు తన క్రియను కొనసాగింపనీయుడి.
4. ನೀವು ನಿಮ್ಮಲ್ಲಿ ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿ ಗಳಾಗಿದ್ದೀರಲ್ಲವೇ?
5. మీలో ఎవనికైనను జ్ఞానము కొదువగా ఉన్నయెడల అతడు దేవుని అడుగవలెను, అప్పుడది అతనికి అనుగ్ర హింపబడును. ఆయన ఎవనిని గద్దింపక అందరికిని ధారాళముగ దయచేయువాడు. సామెతలు 2:3-6
5. ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
6. అయితే అతడు ఏమాత్రమును సందేహింపక విశ్వాసముతో అడుగవలెను; సందేహించువాడు గాలిచేత రేపబడి యెగిరిపడు సముద్ర తరంగమును పోలియుండును.
6. ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
7. అట్టి మనుష్యుడు ద్విమనస్కుడై, తన సమస్త మార్గములయందు అస్థిరుడు
7. ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
8. గనుక ప్రభువువలన తనకేమైనను దొరుకునని తలంచు కొనరాదు.
8. ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ.
9. దీనుడైన సహోదరుడు తనకు కలిగిన ఉన్నత దశయందు అతిశయింపవలెను, ధనవంతుడైన సహోదరుడు తనకు కలిగిన దీనదశయందు అతిశయింపవలెను.
9. ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ.
10. ఏలయనగా ఇతడు గడ్డిపువ్వువలె గతించిపోవును. కీర్తనల గ్రంథము 102:4, కీర్తనల గ్రంథము 102:11, యెషయా 40:6-7
10. ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
11. సూర్యుడుదయించి, వడగాలి కొట్టి, గడ్డిని మాడ్చివేయగా దాని పువ్వు రాలును, దాని స్వరూప సౌందర్యమును నశించును; ఆలాగే ధనవంతుడును తన ప్రయత్నములలో వాడి పోవును.కీర్తనల గ్రంథము 102:4, కీర్తనల గ్రంథము 102:11, యెషయా 40:6-7
11. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
12. శోధన సహించువాడు ధన్యుడు; అతడు శోధనకు నిలిచినవాడై ప్రభువు తన్ను ప్రేమించువారికి వాగ్దానము చేసిన జీవకిరీటము పొందును.
12. ಬಿಡುಗಡೆಯ ನ್ನುಂಟು ಮಾಡುವ ನ್ಯಾಯಪ್ರಮಾಣದಿಂದ ಅವರು ತೀರ್ಪು ಹೊಂದುವವರಿಗೆ ತಕ್ಕಂತೆಯೇ ನೀವು ಮಾತನಾಡಿರಿ. ಹಾಗೆಯೇ ಮಾಡಿರಿ.
13. దేవుడు కీడు విషయమై శోధింపబడనేరడు; ఆయన ఎవనిని శోధింపడు గనుక ఎవడైనను శోధింపబడినప్పుడు నేను దేవునిచేత శోధింప బడుచున్నానని అనకూడదు.
13. ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
14. ప్రతివాడును తన స్వకీయమైన దురాశచేత ఈడ్వబడి మరులు కొల్పబడిన వాడై శోధింపబడును.
14. ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ?
15. దురాశ గర్భము ధరించి పాపమును కనగా, పాపము పరిపక్వమై మరణమును కనును.
15. ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ
16. నా ప్రియ సహోదరులారా, మోసపోకుడి.
16. ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು?
17. శ్రేష్ఠమైన ప్రతియీవియు సంపూర్ణమైన ప్రతి వరమును, పరసంబంధమైనదై, జ్యోతిర్మయుడగు తండ్రియొద్దనుండి వచ్చును; ఆయనయందు ఏ చంచలత్వమైనను గమనాగమనములవలన కలుగు ఏ ఛాయయైనను లేదు.
17. ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
18. ఆయన తాను సృష్టించిన వాటిలో మనము ప్రథమఫలముగా ఉండునట్లు సత్యవాక్యమువలన మనలను తన సంకల్ప ప్రకారము కనెను.
18. ಹೌದು, ಒಬ್ಬ ಮನುಷ್ಯನು--ನಿನಗೆ ನಂಬಿಕೆಯುಂಟು, ನನಗೆ ಕ್ರಿಯೆಗಳುಂಟು; ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆ ಯನ್ನು ನನಗೆ ತೋರಿಸು; ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ತೋರಿಸುತ್ತೇನೆ ಎಂದು ಹೇಳಬಹುದು.
19. నా ప్రియ సహోదరులారా, మీరీసంగతి ఎరుగుదురు గనుక ప్రతి మనుష్యుడు వినుటకు వేగిరపడువాడును, మాటలాడుటకు నిదానించువాడును, కోపించుటకు నిదా నించువాడునై యుండవలెను.ప్రసంగి 7:9
19. ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
20. ఎందుకనగా నరుని కోపము దేవుని నీతిని నెరవేర్చదు.
20. ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
21. అందుచేత సమస్త కల్మషమును, విఱ్ఱవీగుచున్న దుష్టత్వమును మాని, లోపల నాటబడి మీ ఆత్మలను రక్షించుటకు శక్తిగల వాక్యమును సాత్వికముతో అంగీకరించుడి.
21. ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿ ನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?
22. మీరు వినువారు మాత్రమైయుండి మిమ్మును మీరు మోసపుచ్చుకొనకుండ, వాక్యప్రకారము ప్రవర్తించువారునైయుండుడి.
22. ಅವನ ನಂಬಿಕೆಯು ಹೇಗೆ ತನ್ನ ಕ್ರಿಯೆಗಳೊಂದಿಗೆ ಕಾರ್ಯ ನಡಿಸಿ ಆ ಕ್ರಿಯೆ ಗಳಿಂದಲೇ ನಂಬಿಕೆಯು ಸಿದ್ಧಿಗೆ ಬಂತೆಂಬದನ್ನು ನೀನು ಕಾಣುತ್ತೀಯಲ್ಲಾ?
23. ఎవడైనను వాక్యమును వినువాడైయుండి దానిప్రకారము ప్రవర్తింపనివాడైతే, వాడు అద్దములో తన సహజముఖమును చూచుకొను మనుష్యుని పోలియున్నాడు.
23. ಹೀಗೆ--ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು. ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು.
24. వాడు తన్ను చూచుకొని అవతలికి పోయి తానెట్టివాడో వెంటనే మరచిపోవునుగదా
24. ಹೀಗೆ ಮನುಷ್ಯನು ಕ್ರಿಯೆ ಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲವೆಂದು ನೀವು ನೋಡುತ್ತೀರಿ.
25. అయితే స్వాతంత్ర్యము నిచ్చు సంపూర్ణమైన నియమములో తేరి చూచి నిలుకడగా ఉండువాడెవడో వాడు విని మరచువాడు కాక, క్రియను చేయువాడైయుండి తన క్రియలో ధన్యుడగును.
25. ಅದೇ ರೀತಿಯಾಗಿ ಸೂಳೆಯಾದ ರಹಾಬಳು ಸಹ ಗೂಢಚಾರರನ್ನು ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಕಳುಹಿಸಿದ್ದರಲ್ಲಿ ಕ್ರಿಯೆಗಳಿಂದಲೇ ನೀತಿ ನಿರ್ಣಯವನ್ನು ಹೊಂದ ಲಿಲ್ಲವೇ?ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.
26. ఎవడైనను నోటికి కళ్లెము పెట్టుకొనక తన హృదయమును మోసపరచుకొనుచు భక్తిగలవాడనని అనుకొనిన యెడల వాని భక్తి వ్యర్థమే.కీర్తనల గ్రంథము 34:13, కీర్తనల గ్రంథము 39:1, కీర్తనల గ్రంథము 141:3
26. ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದೇ.