Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. ఇంకొకమారు యెహోవా కోపము ఇశ్రాయేలీ యులమీద రగులుకొనగా ఆయన దావీదును వారి మీదికి ప్రేరేపణచేసినీవు పోయి ఇశ్రాయేలువారిని యూదా వారిని లెక్కించుమని అతనికి ఆజ్ఞ ఇచ్చెను.
1. ಕರ್ತನ ಕೋಪವು ತಿರಿಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು; ಆಗ ಇಸ್ರಾ ಯೇಲನ್ನೂ ಯೆಹೂದವನ್ನೂ ಲೆಕ್ಕಿಸಲು ಹೋಗೆಂದು ಆತನು ದಾವೀದನನ್ನು ಪ್ರೇರೇಪಿಸಿದನು.
2. అందుకు రాజు తన యొద్దనున్న సైన్యాధిపతియైన యోవాబును పిలిచిజనసంఖ్య యెంతైనది నాకు తెలియగలందులకై దాను మొదలుకొని బెయేర్షెబావరకు ఇశ్రాయేలు గోత్ర ములలో నీవు సంచారముచేసి వారిని లెక్కించుమని ఆజ్ఞ ఇయ్యగా
2. ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ--ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ ನೀನು ದಾನ್ನಿಂದ ಬೇರ್ಷೆಬದ ವರೆಗೂ ಇರುವ ಇಸ್ರಾಯೇಲ್ ಎಲ್ಲಾ ಗೋತ್ರಗಳಲ್ಲಿ ಹೋಗಿ, ಜನರನ್ನು ಲೆಕ್ಕಿಸು, ಅಂದನು.
3. యోవాబుజనుల సంఖ్య యెంత యున్నను నా యేలినవాడవును రాజవునగు నీవు బ్రదికి యుండగానే దేవుడైన యెహోవా దానిని నూరంతలు ఎక్కువ చేయునుగాక; నా యేలిన వాడవును రాజవునగు నీకు ఈ కోరిక ఏలపుట్టెననెను.
3. ಆಗ ಯೋವಾಬನು ಅರಸನಿಗೆ-- ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ನೋಡುವ ಹಾಗೆ ನಿನ್ನ ದೇವರಾದ ಕರ್ತನು ಈಗ ಇರುವದಕ್ಕಿಂತ ಜ ರನ್ನು ನೂರರಷ್ಟಾಗಿ ಹೆಚ್ಚು ಮಾಡಲಿ; ಆದರೆ ಅರಸ ನಾದ ನನ್ನ ಒಡೆಯನು ಈ ಕಾರ್ಯವನ್ನು ಆಶಿಸುವ ದೇನು ಅಂದನು. ಆದಾಗ್ಯೂ ಅರಸನ ಮಾತು ಯೋವಾಬನಿಗೂ ಸೈನ್ಯಾಧಿಪತಿಗಳಿಗೂ ವಿರೋಧವಾಗಿ ಪ್ರೇರೇಪಿಸಿತು.
4. అయినను రాజు యోవా బునకును సైన్యాధిపతులకును గట్టి ఆజ్ఞ ఇచ్చియుండుటచేత యోవాబును సైన్యాధిపతులును ఇశ్రాయేలీయుల సంఖ్య చూచుటకై రాజుసముఖమునుండి బయలు వెళ్లి
4. ಆಗ ಯೋವಾಬನೂ ಸೈನ್ಯಾಧಿಪತಿಗಳೂ ಇಸ್ರಾ ಯೇಲ್ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.
5. యొర్దాను నది దాటి యాజేరుతట్టున గాదు లోయ మధ్య నుండు పట్టణపు కుడిపార్శ్వముననున్న అరోయేరులో దిగి
5. ಅವರು ಯೊರ್ದನನ್ನು ದಾಟಿ ಗಾದ್ ನದಿಯ ಮಧ್ಯದಲ್ಲಿರುವ ಪಟ್ಟಣಕ್ಕೆ ಬಲ ಪಾರ್ಶ್ವವಾದ ಅರೋಯೇರಿನಲ್ಲಿಯೂ ಯಗ್ಜೇರಿ ನಲ್ಲಿಯೂ ಇಳಿದು
6. అక్కడనుండి గిలాదునకును తహ్తింహోద్షీ దేశమునకును వచ్చిరి; తరువాత దానాయానుకును పోయి తిరిగి సీదోనునకు వచ్చిరి.
6. ಅಲ್ಲಿಂದ ಗಿಲ್ಯಾದಿಗೂ ತಖ್ತೀಮ್ ಹೊಜೀಯ ದೇಶಕ್ಕೂ ಅಲ್ಲಿಂದ ದಾನ್ನಿಗೂ ಅಲ್ಲಿಂದ ಸುತ್ತಿಕೊಂಡು ಚೀದೋನಿಗೂ ಬಂದರು.
7. అక్కడనుండి బురుజులుగల తూరు పట్టణ మునకును హివ్వీయులయొక్కయు కనానీయుల యొక్కయు పట్టణములన్నిటికిని వచ్చి యూదాదేశపు దక్షిణదిక్కుననున్న బెయేర్షెబావరకు సంచరించిరి.
7. ಅವರು ತೂರಿನ ಭದ್ರ ಸ್ಥಳಕ್ಕೂ ಹಿವ್ವಿಯರ ಕಾನಾ ನ್ಯರ ಎಲ್ಲಾ ಪಟ್ಟಣಗಳಿಗೂ ಅಲ್ಲಿಂದ ಯೆಹೂದದ ದಕ್ಷಿಣಕ್ಕೂ ಬೇರ್ಷೆಬಕ್ಕೂ ಬಂದರು.
8. ఈ ప్రకారము వారు దేశమంతయు సంచరించి తొమ్మిదినెలల ఇరువది దినములకు తిరిగి యెరూషలేమునకు వచ్చిరి.
8. ಹೀಗೆಯೇ ಅವರು ಎಲ್ಲಾ ದೇಶಕ್ಕೆ ಹೋಗಿ ಒಂಭತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.
9. అప్పుడు యోవాబు జనసంఖ్య వెరసి రాజునకు అప్ప గించెను; ఇశ్రాయేలువారిలో కత్తి దూయగల యెనిమిది లక్షలమంది యోధులుండిరి; యూదా వారిలో అయిదు లక్షలమంది యుండిరి.
9. ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನಂದರೆ, ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷ ಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷ ಮಂದಿಯಾಗಿದ್ದರು.
10. జనసంఖ్య చూచినందుకై దావీదు మనస్సు కొట్టు కొనగా అతడునేను చేసిన పనివలన గొప్ప పాపము కట్టుకొంటిని, నేను ఎంతో అవివేకినై దాని చేసితిని; యెహోవా, కరుణయుంచి నీ దాసుడనైన నా దోషమును పరిహరింపుమని యెహోవాతో మనవి చేయగా
10. ಆದರೆ ದಾವೀದನು ಜನರನ್ನು ಲೆಕ್ಕಿಸಿದ ತರು ವಾಯ ಅವನು ತನ್ನ ಹೃದಯದಲ್ಲಿ ತಿವಿಯಲ್ಪಟ್ಟನು. ಆದದರಿಂದ ದಾವೀದನು ಕರ್ತನಿಗೆ--ನಾನು ಮಾಡಿ ದ್ದರಲ್ಲಿ ಮಹಾ ಪಾಪಮಾಡಿದೆನು. ಕರ್ತನೇ, ದಯ ಮಾಡಿ ನಿನ್ನ ಸೇವಕನ ಅಕ್ರಮವನ್ನು ಪರಿಹರಿಸು; ನಾನು ಬಹಳ ಹುಚ್ಚುತನ ಮಾಡಿದೆನು ಅಂದನು.
11. ఉదయమున దావీదు లేచినప్పుడు దావీదునకు దీర్ఘదర్శియగు గాదునకు యెహోవా వాక్కు ప్రత్యక్షమై యీలాగు సెలవిచ్చెను
11. ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--
12. నీవు పోయి దావీదుతో ఇట్లనుముయెహోవా సెలవిచ్చునదేమనగా మూడు విషయములను నీ యెదుట పెట్టుచున్నాను; వాటిలో ఒక దానిని నీవు కోరుకొనిన యెడల నేనది నీమీదికి రప్పించెదను.
12. ನೀನು ಹೋಗಿ ದಾವೀದ ನಿಗೆ--ಮೂರು ವಿಷಯಗಳನ್ನು ನಾನು ನಿನ್ನ ಮುಂದೆ ಇಡುವೆನು. ನಾನು ನಿನಗೆ ಮಾಡುವ ಹಾಗೆ ಅವುಗ ಳಲ್ಲಿ ಒಂದನ್ನು ಆದುಕೋ ಎಂದು ಕರ್ತನು ಹೇಳು ತ್ತಾನೆ ಅಂದನು.
13. కావున గాదు దావీదునొద్దకు వచ్చి యిట్లని సంగతి తెలియజెప్పెనునీవు నీ దేశమందు ఏడు సంవత్సరములు క్షామము కలుగుటకు ఒప్పుకొందువా? నిన్ను తరుముచున్న నీ శత్రువుల యెదుట నిలువలేక నీవు మూడు నెలలు పారిపోవుటకు ఒప్పుకొందువా? నీ దేశమందు మూడు దినములు తెగులు రేగుటకు ఒప్పుకొందువా? యోచనచేసి నన్ను పంపినవానికి నేనియ్యవలసిన యుత్తము నిశ్చయించి తెలియజెప్పుమనెను.
13. ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನಿನ್ನ ದೇಶದಲ್ಲಿ ನಿನಗೆ ಏಳು ವರುಷ ಬರವು ಆಗಬೇಕೋ ಇಲ್ಲವೆ ಮೂರು ತಿಂಗಳು ನಿನ್ನ ಶತ್ರುಗಳು ನಿನ್ನನ್ನು ಹಿಂದಟ್ಟುವಾಗ ನೀನು ಅವರ ಮುಂದೆ ಓಡಿಹೋಗಬೇಕೋ? ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿವಸ ಬಾಧೆ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದಾತನಿಗೆ ನಾನು ಏನು ಪ್ರತ್ಯುತ್ತರ ತಕ್ಕೊಂಡು ಹೋಗಬೇಕು ಯೋಚಿಸಿನೋಡು ಅಂದನು.
14. అందుకు దావీదు నా కేమియు తోచకున్నది, గొప్ప చిక్కులలో ఉన్నాను, యెహోవా బహు వాత్సల్యతగలవాడు గనుక మనుష్యుని చేతిలో పడకుండ యెహోవా చేతిలోనే పడుదుము గాక అని గాదుతో అనెను.
14. ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
15. అందుకు యెహోవా ఇశ్రాయేలీయులమీదికి తెగులు రప్పించగా ఆ దినము ఉదయము మొదలుకొని సమాజకూటపు వేళ వరకు అది జరుగుచుండెను; అందుచేత దానునుండి బెయే ర్షెబావరకు డెబ్బది వేలమంది మృతి నొందిరి.
15. ಹಾಗೆಯೇ ಕರ್ತನು ಉದಯ ಕಾಲದಿಂದ ನೇಮಿಸಿದ ಕಾಲದ ವರೆಗೂ ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು. ಆದದರಿಂದ ದಾನಿ ಬನಿಂದ ಬೆರ್ಷೆಬದ ವರೆಗೂ ಇರುವ ಜನರಲ್ಲಿ ಎಪ್ಪತ್ತುಸಾವಿರ ಜನರು ಸತ್ತುಹೋದರು.
16. అయితే దూత యెరూషలేము పైని హస్తము చాపి నాశనము చేయబోయినప్పుడు, యెహోవా ఆ కీడునుగూర్చి సంతాపమొంది అంతే చాలును, నీ చెయ్యి తీయుమని జనులను నాశనముచేయు దూతకు ఆజ్ఞ ఇచ్చెను.యెహోవా దూత యెబూసీయుడైన అరౌనాయొక్క కళ్లము దగ్గర ఉండగా
16. ಆದರೆ ದೂತನು ಯೆರೂಸಲೇಮನ್ನು ಹಾಳುಮಾಡಲು ಅದರ ಮೇಲೆ ತನ್ನ ಕೈಚಾಚಿದಾಗ ಕರ್ತನು ಆ ಕೇಡಿಗೆ ಪಶ್ಚಾತ್ತಾಪಪಟ್ಟು ಜನರನ್ನು ನಾಶಮಾಡುವ ದೂತನಿಗೆಸಾಕು; ಈಗ ನಿನ್ನ ಕೈಯನ್ನು ಹಿಂದೆ ತಕ್ಕೋ ಅಂದನು.
17. దావీదు జనులను నాశనము చేసిన దూతను కనుగొని యెహోవాను ఈలాగు ప్రార్థించెనుచిత్తగించుము; పాపము చేసినవాడను నేనే; దుర్మార్గ ముగా ప్రవర్తించినవాడను నేనే; గొఱ్ఱెలవంటి వీరేమి చేసిరి? నన్నును నా తండ్రి యింటివారిని శిక్షించుము.
17. ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
18. ఆ దినమున గాదు దావీదునొద్దకు వచ్చినీవు పోయి యెబూసీయుడైన అరౌనాయొక్క కళ్లములో యెహోవా నామమున ఒక బలిపీఠము కట్టించుమని అతనితో చెప్పగా
18. ಅದೇ ದಿವಸದಲ್ಲಿ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ--ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸು ಅಂದನು.
19. దావీదు గాదుచేత యెహోవా యిచ్చిన ఆజ్ఞచొప్పున పోయెను.
19. ಆಗ ದಾವೀದನು ಗಾದನು ಹೇಳಿದ ಹಾಗೆಯೇ ಕರ್ತನು ಆಜ್ಞಾಪಿಸಿದ ಪ್ರಕಾರವೇ ಹೋದನು.
20. అరౌనా రాజును అతని సేవకులును తన దాపునకు వచ్చుటచూచి బయలుదేరి రాజునకు సాష్టాంగ నమస్కారముచేసినా యేలినవాడవును రాజవునగు నీవు నీ దాసుడనైన నాయొద్దకు వచ్చిన నిమిత్తమేమని అడుగగా
20. ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.
21. దావీదు ఈ తెగులు మనుష్యులకు తగలకుండ నిలిచిపోవు నట్లు యెహోవా నామమున ఒక బలిపీఠము కట్టించుటకై నీయొద్ద ఈ కళ్లమును కొనవలెనని వచ్చితిననెను,
21. ಅದಕ್ಕೆ ದಾವೀ ದನು--ಈ ಬಾಧೆಯು ಜನರ ಕಡೆಯಿಂದ ತಡೆ ಯಲ್ಪಡುವ ಹಾಗೆ ಕರ್ತನಿಗೆ ಒಂದು ಬಲಿಪೀಠವನ್ನು ಕಟ್ಟಿಸುವದಕ್ಕೆ ಈ ಕಣವನ್ನು ನಿನ್ನಿಂದ ಕೊಂಡು ಕೊಳ್ಳಲು ಬಂದಿದ್ದೇನೆ ಅಂದನು.
22. అందుకు అరౌనానా యేలినవాడవగు నీవు చూచి యేది నీకు అనుకూలమో దాని తీసికొని బలి అర్పించుము; చిత్త గించుము, దహనబలికి ఎడ్లున్నవి, నూర్చుకఱ్ఱ సామానులు కట్టెలుగా అక్కరకు వచ్చును.
22. ಅರೌನನು ದಾವೀದನಿಗೆ--ಅರಸನಾದ ನನ್ನ ಒಡೆಯನು ಅದನ್ನು ತಕ್ಕೊಂಡು ತನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅರ್ಪಿಸಲಿ; ಇಗೋ, ದಹನಬಲಿಗೋಸ್ಕರ ಎತ್ತು ಗಳೂ ಕಟ್ಟಿಗೆಗಳಿಗೋಸ್ಕರ ಹಂತಿ ದೂಡುವ ಸಾಮಾನೂ ಬಾತಿ ಮುಟ್ಟುಗಳೂ ಇಲ್ಲಿ ಅವೆ ಅಂದನು.
23. రాజా, యివన్నియు అరౌనా అను నేను రాజునకు ఇచ్చుచున్నానని చెప్పినీ దేవుడైన యెహోవా నిన్ను అంగీకరించును గాక అని రాజుతో అనగా
23. ಅರೌನನು ಇವುಗಳನ್ನೆಲ್ಲಾ ಅರಸನ ಸೇವಕನಾದ ನಾನು ಅರಸನಿಗೆ ಕೊಟ್ಟೆನು. ಇದಲ್ಲದೆ ಅರೌನನು ಅರಸನಿಗೆ--ನಿನ್ನ ದೇವರಾದ ಕರ್ತನು ನಿನ್ನನ್ನು ಅಂಗೀಕರಿಸಲಿ ಅಂದನು.
24. రాజునేను ఆలాగు తీసికొనను, వెలయిచ్చి నీయొద్ద కొందును, వెల యియ్యక నేను తీసికొనిన దానిని నా దేవుడైన యెహోవాకు దహనబలిగా అర్పించనని అరౌనాతో చెప్పి ఆ కళ్లమును ఎడ్లను ఏబది తులముల వెండికి కొనెను.
24. ಆದರೆ ಅರಸನು ಅರೌನನಿಗೆ--ಹಾಗಲ್ಲ; ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಉಚಿತವಾಗಿ ಬಂದ ದಹನ ಬಲಿಗಳನ್ನು ನನ್ನ ದೇವರಾದ ಕರ್ತನಿಗೆ ಅರ್ಪಿ ಸೆನು ಅಂದನು. ಹೀಗೆ ದಾವೀದನು ಆ ಕಣವನ್ನೂ ಎತ್ತುಗಳನ್ನೂ ಐವತ್ತು ಶೇಕೆಲ್ ಬೆಳ್ಳಿಗೆ ಕೊಂಡು ಕೊಂಡನು.ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
25. అక్కడ దావీదు యెహోవా నామమున ఒక బలిపీఠము కట్టించి దహన బలులను సమాధాన బలులను అర్పించెను; యెహోవా దేశముకొరకు చేయబడిన విజ్ఞాపనలను ఆలకింపగా ఆ తెగులు ఆగి ఇశ్రాయేలీయులను విడిచి పోయెను.
25. ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.