Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. రాజు చేసిన తీర్మానమును చట్టమును నెరవేరు కాలము వచ్చినప్పుడు అదారు అను పండ్రెండవ నెల పదమూడవ దినమున యూదులను జయింపగలుగుదుమని వారి పగవారు నిశ్చయించుకొనిన దినము ననే యూదులు తమ పగవారిమీద అధికారము నొందినట్లు అగుపడెను.
1. ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
2. యూదులు రాజైన అహష్వేరోషు యొక్క సంస్థానములన్నిటిలో నుండు పట్టణములయందు తమకు కీడు చేయవలెనని చూచినవారిని హతముచేయుటకు కూడుకొనిరి. వారిని గూర్చి సకల జనులకు భయము కలిగినందున ఎవరును వారి ముందర నిలువలేకపోయిరి.
2. ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.
3. మొర్దెకైని గూర్చిన భయముతమకు కలిగినందున సంస్థానములయొక్క అధిపతులును అధి కారులును ప్రభువులును రాజు పని నడిపించువారును యూదులకు సహాయముచేసిరి.
3. ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
4. మొర్దెకై రాజుయొక్క నగరులో గొప్పవాడాయెను. ఈ మొర్దెకై అనువాడు అంతకంతకు గొప్పవాడగుటచేత అతని కీర్తి సంస్థానము లన్నిటియందు వ్యాపించెను.
4. ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು.
5. యూదులు తమ శత్రువుల నందరిని కత్తివాత హతముచేసి వారిని నాశనముచేసి మనస్సు తీర తమ విరోధులకు చేసిరి.
5. ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
6. షూషను కోటయందు యూదులు ఐదువందలమందిని చంపి నాశనముచేసిరి.
6. ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು.
7. హమ్మెదాతా కుమారుడై యూదులకు శత్రువగు హామాను యొక్క పదిమంది కుమారులైన పర్షందాతా
7. ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು
8. దల్పోను అస్పాతా పోరాతా
8. ಪೋರಾತನು ಅದಲ್ಯನು ಅರೀದಾತನು
9. అదల్యా అరీదాతా పర్మష్తా
9. ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು.
10. అరీసై అరీదై వైజాతా అను వారిని చంపిరి; అయితే కొల్ల సొమ్ము వారు పట్టుకొనలేదు.
10. ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ.
11. ఆ దినమున షూషను కోటయందు చంపబడినవారి లెక్క రాజునకు తెలియ జెప్పగా
11. ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು.
12. రాజు రాణియైన ఎస్తేరుతోయూదులు షూషను కోటయందు ఐదువందలమందిని హామానుయొక్క పదిమంది కుమారులను బొత్తిగా నాశనము చేసియున్నారు; రాజుయొక్క కొదువ సంస్థానములలో వారు ఏమిచేసి యుందురో; ఇప్పుడు నీ మనవి ఏమిటి? అది నీకనుగ్ర హింపబడును,నీవు ఇంకను అడుగునదేమి? అది దయచేయ బడునని సెలవియ్యగా
12. ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು.
13. ఎస్తేరు రాజవైన తమకు సమ్మతమైనయెడల ఈ దినము జరిగిన చొప్పున షూషను నందున్న యూదులు రేపును చేయునట్లుగాను, హామానుయొక్క పదిమంది కుమారులు ఉరికొయ్యమీద ఉరితీయింపబడు నట్లుగాను సెలవియ్యుడనెను.
13. ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು.
14. ఆలాగు చేయవచ్చునని రాజు సెలవిచ్చెను. షూషనులో ఆజ్ఞ ప్రకటింపబడెను; హామాను యొక్క పదిమంది కుమారులు ఉరి తీయింపబడిరి.
14. ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
15. షూషనునందున్న యూదులు అదారు మాసమున పదు నాలుగవ దినమందు కూడుకొని, షూషనునందు మూడు వందలమందిని చంపివేసిరి; అయితే వారు కొల్లసొమ్ము పట్టుకొనలేదు.
15. ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
16. రాజు సంస్థానములయందుండు తక్కిన యూదులు కూడుకొని, తమ ప్రాణములను రక్షించుకొనుటకై పూనుకొని అదారు మాసము పదమూడవ దిన మందు తమ విరోధులలో డెబ్బది యయిదువేల మందిని చంపివేసి, తమ పగవారివలన బాధలేకుండ నెమ్మదిపొందిరి; అయితేవారును కొల్లసొమ్ముపట్టుకొనలేదు.
16. ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
17. పదునాలుగవ దినమందును వారు నెమ్మదిపొంది విందుచేసికొనుచు సంతోషముగా నుండిరి.
17. ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು.
18. షూషనునందున్న యూదులు ఆ మాసమందు పదమూడవ దినమందును పదునాలుగవ దిన మందును కూడుకొని పదునైదవ దినమందు నెమ్మదిపొంది విందుచేసికొనుచు సంతోషముగా నుండిరి.
18. ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು;
19. కాబట్టి ప్రాకారములులేని ఊళ్లలో కాపురమున్న గ్రామవాసులైన యూదులు అదారు మాసము పదునాలుగవ దినమందు సంతోషముగానుండి అది విందుచేయదగిన శుభదినమనుకొని ఒకరికొకరు బహుమానములను పంపించుకొనుచు వచ్చిరి.
19. ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
20. మొర్దెకై యీ సంగతులను గూర్చి రాజైన అహష్వే రోషుయొక్క సంస్థానములన్నిటికి సమీపముననేమి దూర ముననేమి నివసించియున్న యూదులకందరికి పత్రికలను పంపి
20. ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನೂ ಹದಿನೈದನೇ ದಿವಸವನ್ನೂ ಪ್ರತಿ ವರು ಷದಲ್ಲಿ ಆಚರಿಸಲು ಅವರಲ್ಲಿ ಸ್ಥಿರಮಾಡುವ ಹಾಗೆ
21. యూదులు తమ పగవారిచేత బాధపడక నెమ్మది పొందిన దినములనియు, వారి దుఃఖము పోయి సంతోషము వచ్చిన నెల అనియు, వారు మూల్గుట మానిన శుభదిన మనియు, ప్రతి సంవత్సరము అదారు నెలయొక్క పదు నాలుగవదినమును పదునైదవ దినమును వారు ఆచరించు కొనుచు
21. ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
22. విందుచేసికొనుచు సంతోషముగా నుండి ఒకరి కొకరు బహుమానములను, దరిద్రులకు కానుకలను, పంప తగిన దినములనియు వారికి స్థిరపరచెను.
22. ಏನಂದರೆ, ಆ ದಿವಸಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಂದ ತಪ್ಪಿಸಿಕೊಂಡು ವಿಶ್ರಾಂತಿ ಹೊಂದಿದರು. ಆ ತಿಂಗಳು ದುಃಖದಿಂದ ಸಂತೋಷಕ್ಕೂ ಗೋಳಾಡುವಿಕೆಯಿಂದ ಸುದಿನಕ್ಕೂ ಅವರಿಗೆ ಬದಲಾಯಿತು. ಆದದರಿಂದ ಅವರು ಆ ದಿವಸಗಳನ್ನು ಹಬ್ಬದ ದಿವಸಗಳಾಗಿಯೂ ಸಂತೋಷದ ದಿವಸಗಳಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸಗಳಾಗಿಯೂ ಬಡವ ರಿಗೆ ದಾನಗಳನ್ನು ಕೊಡುವ ದಿವಸಗಳಾಗಿಯೂ ಮಾಡಬೇಕು ಎಂಬದು.
23. అప్పుడు యూదులు తాము ఆరంభించినదానిని మొర్దెకై తమకు వ్రాసిన ప్రకారముగా నెరవేర్చుదు మని యొప్పుకొనిరి.
23. ಆಗ ಯೆಹೂದ್ಯರು ತಾವು ಆರಂಭಮಾಡಿದ ಹಾಗೆಯೂ ಮೊರ್ದೆಕೈ ತಮಗೆ ಬರೆದ ಪ್ರಕಾರವಾಗಿಯೂ ಮಾಡಲು ಒಪ್ಪಿಕೊಂಡರು.
24. యూదులకు శత్రువగు హమ్మెదాతా కుమారుడైన అగా గీయుడగు హామాను యూదులను సంహరింప దలచి వారిని నాశనపరచి నిర్మూలము చేయవలెనని,పూరు, అనగా చీటి వేయించియుండగా
24. ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು;
25. ఎస్తేరు, విాజు ఎదుటికి వచ్చిన తరువాత రాజు అతడు యూదులకు విరోధముగా తలపెట్టిన చెడుయోచన తన తలమీదికే వచ్చునట్లుగా చేసి, వాడును వాని కుమారులును ఉరికొయ్యమీద ఉరితీయ బడునట్లుగా ఆజ్ఞ వ్రాయించి ఇచ్చెను.
25. ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
26. కావున ఆ దినములు పూరు అను పేరును బట్టి పూరీము అనబడెను. ఈ ఆజ్ఞలో వ్రాయబడిన మాటలన్నిటినిబట్టియు, ఈ సంగతినిబట్టియు, తాము చూచినదానినంతటినిబట్టియు తమమీదికి వచ్చిన దానిని బట్టియు
26. ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
27. యూదులు ఈ రెండు దినములనుగూర్చి వ్రాయబడిన ప్రకారముగా ప్రతి సంవత్సరము వాటి నియామక కాలమునుబట్టి వాటిని ఆచరించెదమనియు, ఈ దినములు తరతరముగా ప్రతి కుటుంబములోను ప్రతి సంస్థానములోను ప్రతి పట్టణములోను జ్ఞాపకము చేయబడునట్లుగా ఆచరించెదమనియు,
27. ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
28. పూరీము అను ఈ దినములను యూదులు ఆచరింపకయు, తమ సంతతి వారు వాటిని జ్ఞాపకముంచుకొనకయు మానకుండునట్లు నిర్ణయించుకొని, ఆ సంగతిని మరచి పోకుండునట్లు, తమమీదను, తమ సంతతివారిమీదను, తమతో కలిసికొనిన వారిమీదను ఇది యొక బాధ్యతగా ఉండునని ఒప్పుకొనిరి.
28. ಇದಲ್ಲದೆ ಈ ದಿವಸ ಗಳು ಜ್ಞಾಪಕಮಾಡಲ್ಪಡುವವು; ಇದು ಪ್ರತಿ ವಂಶದ ಲ್ಲಿಯೂ ಪ್ರತಿ ಕುಟುಂಬದಲ್ಲಿಯೂ ಪ್ರತಿ ಪ್ರಾಂತ್ಯ ದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಆಚರಿಸಲ್ಪಡ ಬೇಕು; ಈ ಪೂರೀಮೆಂಬ ದಿವಸಗಳು ಯೆಹೂದ್ಯ ರೊಳಗಿಂದ ನಿಂತುಹೋಗಬಾರದು; ಅವರ ಸಂತಾನ ದವರಲ್ಲಿ ಅವುಗಳ ಜ್ಞಾಪಕವು ಇಲ್ಲದೆ ಹೋಗಬಾರದು ಎಂದು ನೇಮಕ ಮಾಡಿದರು.
29. అప్పుడు పూరీమునుగూర్చి వ్రాయబడిన యీ రెండవ ఆజ్ఞను దృఢపరచుటకు అబీ హాయిలు కుమార్తెయును రాణియునైన ఎస్తేరును యూదుడైన మొర్దెకైయును ఖండితముగా వ్రాయించిరి.
29. ಆಗ ಅಬೀಹೈಲನ ಮಗಳಾದ ಎಸ್ತೇರ ರಾಣಿಯೂ ಯೆಹೂದ್ಯನಾದ ಮೊರ್ದೆಕೈಯೂ ಈ ಪೂರೀಮೆಂಬ ದಿವಸಗಳನ್ನು ಕುರಿತು ಎರಡನೇ ಪತ್ರವನ್ನು ಸ್ಥಿರಪಡಿ ಸಲು ಸಮಸ್ತ ಅಧಿಕಾರದಿಂದ ಬರೆಸಿದರು.
30. మరియు యూదుడైన మొర్దెకైయును రాణియైన ఎస్తేరును యూదు లకు నిర్ణయించిన దానినిబట్టి వారు ఉపవాస విలాపకాలములు ఏర్పరచుకొని, అది తమమీదను తమ వంశపు వారిమీదను ఒక బాధ్యత యని యెంచుకొని వాటిని జరిగించెదమని యొప్పుకొనిన ప్రకారముగా
30. ಇದ ಲ್ಲದೆ ಈ ಪೂರೀಮೆಂಬ ದಿವಸಗಳನ್ನು ಯೆಹೂದ್ಯ ನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಅವರಿಗೆ ಹೇಳಿದ ಪ್ರಕಾರವೂ ತಮಗೋಸ್ಕರವಾ ಗಿಯೂ ತಮ್ಮ ಸಂತಾನದವರಿಗೋಸ್ಕರವಾಗಿಯೂ
31. ఈ పూరీము అను పండుగదినములను స్థిరపరచుటకు అతడు అహష్వే రోషుయొక్క రాజ్యమందుండు నూట ఇరువదియేడు సంస్థానములలోనున్న యూదులకందరికి వారి క్షేమము కోరునట్టియు, విశ్వాసార్థ్వములగునట్టియు మాటలుగల పత్రికలు పంపెను.
31. ಅವುಗಳ ನೇಮಕದ ಕಾಲಗಳಲ್ಲಿ ಸ್ಥಿರಪಡಿಸುವ ದಕ್ಕೂ ಅವರ ಉಪವಾಸದ ಮೊರೆಯಿಡುವಿಕೆಯ ಕಾರ್ಯಗಳನ್ನು ತಿಳಿಸುವದಕ್ಕೂ ಸಮಾಧಾನವೂ ಸತ್ಯವೂ ಆದ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತ್ಯಗಳಲ್ಲಿರುವ ಸಮಸ್ತ, ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದರು.ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.
32. ఈలాగున ఎస్తేరుయొక్క ఆజ్ఞచేత ఈ పూరీము యొక్క సంగతులు స్థిరమై గ్రంథములో వ్రాయబడెను.
32. ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರೀಮೆಂಬ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದರಿಂದ ಅದು ಪುಸ್ತಕದಲ್ಲಿ ಬರೆಯಲ್ಪಟ್ಟಿತು.