Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. బబులోనురాజైన నెబుకద్రెజరు యూదా దేశములో రాజుగా నియమించిన యోషీయా కుమారుడగు సిద్కియా యెహోయాకీము కుమారుడైన కొన్యాకు ప్రతిగా రాజ్యముచేయుచుండెను.
1. ಮತ್ತಾನನ ಮಗನಾದ ಶೆಫತ್ಯನೂ ಷಷ್ಹೂರನ ಮಗನಾದ ಗೆದಲ್ಯನೂ ಸೆಲ್ಯೆಮನ ಮಗನಾದ ಯೂಕಲನೂ ಮಲ್ಕೀಯನ ಮಗನಾದ ಪಷ್ಹೂರನೂ ಯೆರೆವಿಾಯನು ಜನರೆಲ್ಲರಿಗೆ ಹೇಳಿದ ಮಾತುಗಳನ್ನು ಕೇಳಿದರು; ಅವು ಯಾವವೆಂದರೆ--
2. అతడైనను అతని సేవకులైనను దేశప్రజలైనను యెహోవా ప్రవక్తయైన యిర్మీయాచేత సెలవిచ్చిన మాటలను లక్ష్యపెట్టలేదు.
2. ಕರ್ತನು ಹೀಗೆ ಹೇಳುತ್ತಾನೆ--ಈ ಪಟ್ಟಣದಲ್ಲಿ ನಿಲ್ಲುವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಕಸ್ದೀಯರ ಬಳಿಗೆ ಹೊರಗೆ ಹೋಗುವವನು ಬದುಕುವನು; ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು;
3. రాజైన సిద్కియా షెలెమ్యా కుమారుడైన యెహుకలును యాజకుడైన మయశేయా కుమారుడగు జెఫన్యాను ప్రవక్తయైన యిర్మీయా యొద్దకు పంపిదయచేసి మన దేవుడైన యెహోవాకు ప్రార్థన చేయుమని మనవిచేసెను.
3. ಅವನು ಬದುಕುವನು. ಕರ್ತನು ಹೇಳುವದೇನಂದರೆ--ಈ ಪಟ್ಟಣವು ನಿಶ್ಚಯವಾಗಿ ಬಾಬೆಲ್ ಅರಸನ ಸೈನ್ಯದ ಕೈಯಲ್ಲಿ ಒಪ್ಪಿಸಲ್ಪಡುವದು; ಅದು ಅದನ್ನು ವಶಮಾಡಿ ಕೊಳ್ಳುವದು.
4. అప్పటికి వారు యిర్మీయాను చెరసాలలో నుంచియుండ లేదు; అతడు ప్రజలమధ్య సంచరించుచుండెను.
4. ಆದದರಿಂದ ಆ ಪ್ರಧಾನರು ಅರಸನಿಗೆ --ಈ ಮನುಷ್ಯನು ಸಾಯಲಿ; ಯಾಕಂದರೆ ಇವನು ಇಂಥಾ ಮಾತುಗಳನ್ನು ಅವರ ಸಂಗಡ ಆಡಿ ಈ ಪಟ್ಟಣದಲ್ಲಿ ಉಳಿದ ಎಲ್ಲಾ ಯುದ್ಧಸ್ಥರ ಕೈಗಳನ್ನೂ ಎಲ್ಲಾ ಜನರ ಕೈಗಳನ್ನೂ ಬಲಹೀನ ಮಾಡುತ್ತಾನೆ; ಈ ಮನುಷ್ಯನು ಜನರ ಕ್ಷೇಮವನ್ನಲ್ಲ ಅವರ ಕೇಡನ್ನು ಹುಡುಕುತ್ತಾನೆಂದು ಹೇಳಿದನು.
5. ఫరో దండు ఐగుప్తులోనుండి బయలుదేరగా యెరూషలేమును ముట్టడివేయుచున్న కల్దీయులు సమాచారము విని యెరూషలేము దగ్గరనుండి బయలుదేరిరి.
5. ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.
6. అప్పుడు యెహోవా వాక్కు ప్రవక్తయైన యిర్మీయాకు ప్రత్యక్షమై యీలాగు సెలవిచ్చెను
6. ಆಗ ಅವರು ಯೆರೆವಿಾಯನನ್ನು ತಕ್ಕೊಂಡು ಸೆರೆಮನೆಯ ಅಂಗಳದಲ್ಲಿದ್ದ ಹಮ್ಮೇಲೆಕನ ಮಗನಾದ ಮಲ್ಕೀಯನ ಕುಣಿಯಲ್ಲಿ ಹಾಕಿದರು; ಅವರು ಯೆರೆವಿಾಯನನ್ನು ಹಗ್ಗಗಳಿಂದ ಇಳಿಸಿದರು; ಆ ಕುಣಿಯಲ್ಲಿ ನೀರು ಇರಲಿಲ್ಲ; ಕೆಸರು ಮಾತ್ರ ಇತ್ತು; ಯೆರೆವಿಾಯನು ಕೆಸರಿನಲ್ಲಿ ಮುಣುಗಿದನು.
7. ఇశ్రాయేలు దేవుడగు యెహోవా ఆజ్ఞ ఇచ్చునదేమనగా నా యొద్ద విచారించుడని నిన్ను నా యొద్దకు పంపిన యూదారాజుతో నీ వీలాగు చెప్పవలెనుమీకు సహాయము చేయుటకై బయలుదేరి వచ్చుచున్న ఫరోదండు తమ స్వదేశమైన ఐగుప్తులోనికి తిరిగి వెళ్లును.
7. ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,
8. కల్దీయులు తిరిగి వచ్చి యీ పట్టణముమీద యుద్ధముచేసి దాని పట్టుకొని అగ్ని చేత కాల్చి వేయుదురు.
8. ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--
9. యెహోవా ఈ మాట సెలవిచ్చుచున్నాడు కల్దీయులు నిశ్చయముగా మాయొద్దనుండి వెళ్లెదరనుకొని మిమ్మును మీరు మోసపుచ్చుకొనకుడి, వారు వెళ్లనే వెళ్లరు.
9. ಅರಸನಾದ ನನ್ನೊ ಡೆಯನೇ, ಈ ಮನುಷ್ಯರು ಕುಣಿಯಲ್ಲಿ ಹಾಕಿದ ಪ್ರವಾ ದಿಯಾದ ಯೆರೆವಿಾಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ;
10. మీతో యుద్ధముచేయు కల్దీయుల దండువారినందరిని మీరు హతముచేసి వారిలో గాయపడిన వారిని మాత్రమే మిగిలించినను వారే తమ గుడారములలోనుండి వచ్చి యీ పట్టణమును అగ్నితో కాల్చివేయుదురు.
10. ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.
11. ఫరో దండునకు భయపడి కల్దీయుల దండు యెరూష లేము ఎదుటనుండి వెళ్లిపోగా
11. ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರಕೊಂಡು ಖಜಾನೆ ಕೆಳಗಿರುವ ಅರಮನೆಗೆ ಹೋಗಿ ಅಲ್ಲಿಂದ ಹರಿದು ಹೋದ ಹಳೇ ಬಟ್ಟೆಗಳನ್ನೂ ಸವೆದು ಹೋದ ಹಳೇ ವಸ್ತ್ರಗಳನ್ನೂ ತಕ್ಕೊಂಡು ಅವುಗಳನ್ನು ಹಗ್ಗಗಳಿಂದ ಯೆರೆವಿಾಯನ ಬಳಿಗೆ ಕುಣಿಯೊಳಗೆ ಇಳಿಸಿದನು.
12. యిర్మీయా బెన్యామీను దేశములో తనవారియొద్ద భాగము తీసికొనుటకై యెరూషలేమునుండి బయలుదేరి అక్కడికి పోయెను. అతడు బెన్యామీను గుమ్మమునొద్దకు రాగా
12. ಕೂಷ್ಯನಾದ ಎಬೆದ್ಮೆಲೆಕನು ಯೆರೆವಿಾಯನಿಗೆ-- ಹರಿದು ಸವೆದು ಹೋದ ಈ ಹಳೇಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ ಅಂದನು; ಯೆರೆ ವಿಾಯನು ಹಾಗೆ ಮಾಡಿದನು.
13. ఇరీయా అను కావలివారి అధిపతి అక్కడ నుండెను. అతడు హనన్యా కుమారుడైన షెలెమ్యా కుమారుడు. అతడు ప్రవక్తయైన యిర్మీయాను పట్టుకొనినీవు కల్దీయులలో చేరబోవు చున్నావని చెప్పగా
13. ಹೀಗೆ ಹಗ್ಗಗಳಿಂದ ಯೆರೆವಿಾಯನನ್ನು ಎಳೆದು ಅವನನ್ನು ಕುಣಿಯೊಳಗಿಂದ ಎತ್ತಿದರು; ಆಮೇಲೆ ಯೆರೆವಿಾಯನು ಸೆರೆಮನೆಯ ಅಂಗಳದಲ್ಲಿ ಉಳಿದನು.
14. యిర్మీయా అది అబద్దము, నేను కల్దీయులలో చేరబోవుటలేదనెను. అయితే అతడు యిర్మీయామాట నమ్మనందున ఇరీయా యిర్మీయాను పట్టు కొని అధిపతులయొద్దకు తీసికొని వచ్చెను.
14. ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆವಿಾಯನನ್ನು ತನ್ನ ಬಳಿಗೆ ಕರೆಯಿಸಿ ಕರ್ತನ ಆಲಯದಲ್ಲಿರುವ ಮೂರನೇ ಪ್ರವೇಶಕ್ಕೆ ಕರಕೊಂಡು ಹೋದನು. ಆಗ ಅರಸನು ಯೆರೆವಿಾಯನಿಗೆ--ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವದನ್ನಾದರೂ ಬಚ್ಚಿಡಬೇಡ ಅಂದನು.
15. అధిపతులు యిర్మీయామీద కోపపడి అతని కొట్టి, తాము బందీగృహ ముగా చేసియున్న లేఖికుడైన యోనాతాను ఇంటిలో అతని వేయించిరి.హెబ్రీయులకు 11:36
15. ಆಗ ಯೆರೆವಿಾಯನು ಚಿದ್ಕೀಯನಿಗೆ--ನಾನು ನಿನಗೆ ತಿಳಿಸಿದರೆ ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ ನೀನು ಕೇಳುವದಿಲ್ಲ ಅಂದನು.
16. యిర్మీయా చెరసాల గోతిలో వేయబడి అక్కడ అనేక దినములు ఉండెను; పిమ్మట రాజైన సిద్కియా అతని రప్పించుటకు వర్తమానము పంపి,
16. ಹೀಗೆ ಅರಸನಾದ ಚಿದ್ಕೀಯನು ಯೆರೆ ವಿಾಯನಿಗೆ ಅಂತರಂಗದಲ್ಲಿ ಪ್ರಮಾಣ ಮಾಡಿ --ನಮಗೆ ಈ ಪ್ರಾಣವನ್ನುಂಟು ಮಾಡಿದ ಕರ್ತನ ಜೀವದಾಣೆ; ನಾನು ನಿನ್ನನ್ನು ಕೊಂದು ಹಾಕುವದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವದಿಲ್ಲ ಅಂದನು.
17. అతని తన యింటికి పిలిపించి యెహోవాయొద్ద నుండి ఏ మాటైనను వచ్చెనా అని యడుగగా యిర్మీయా--నీవు బబులోను రాజుచేతికి అప్పగింపబడెదవను మాటవచ్చెననెను.
17. ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ.
18. మరియు యిర్మీయా రాజైన సిద్కియాతో ఇట్లనెనునేను నీకైనను నీ సేవకులకైనను ఈ ప్రజలకైనను ఏ పాపము చేసినందున నన్ను చెరసాలలో వేసితివి?
18. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು.
19. బబులోను రాజు మీమీది కైనను ఈ దేశముమీదికైనను రాడని మీకు ప్రకటించిన మీ ప్రవక్తలు ఎక్కడనున్నారు?
19. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು.
20. రాజా, నా యేలిన వాడా, చిత్తగించి వినుము, చిత్తగించి నా మనవి నీ సన్ని ధికి రానిమ్ము, నేను అక్కడ చని పోకుండునట్లు లేఖికుడైన యెనాతాను ఇంటికి నన్ను మరల పంపకుము.
20. ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
21. కాబట్టి రాజైన సిద్కియా సెలవియ్యగా బంటులు బందీగృహశాలలో యిర్మీయాను వేసి, పట్టణములో రొట్టెలున్నంత వరకు రొట్టెలు కాల్చువారి వీధిలోనుండి అనుదినము ఒక రొట్టె అతనికిచ్చుచు వచ్చిరి; ఇట్లు జరుగగా యిర్మీయా బందీగృహశాలలో నివసించెను.
21. ಆದರೆ ನೀನು ಹೊರಗೆ ಹೋಗಲು ಮನಸ್ಸಿ ಲ್ಲದ ಪಕ್ಷದಲ್ಲಿ ಕರ್ತನು ನನಗೆ ತೋರಿಸಿದ ಮಾತು ಇದೇ--