Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. ఆయన తన పండ్రెండుమంది శిష్యులను పిలిచి, అపవిత్రాత్మలను వెళ్లగొట్టుటకును, ప్రతివిధమైన రోగమును ప్రతివిధమైన వ్యాధిని స్వస్థపరచుటకును, వారికి అధికార మిచ్చెను.
1. ಮತ್ತು ಆದದ್ದೇನಂದರೆ, ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆ ಕೊಡು ವದನ್ನು ಮುಗಿಸಿದ ಮೇಲೆ ಅವರ ಪಟ್ಟಣಗಳಲ್ಲಿ ಬೋಧಿಸುವದಕ್ಕೂ ಸಾರುವದಕ್ಕೂ ಅಲ್ಲಿಂದ ಹೊರಟು ಹೋದನು.
2. ఆ పండ్రెండుమంది అపొస్తలుల పేర్లు ఏవనగా, మొదట పేతురనబడిన సీమోను, అతని సహోదరుడగు అంద్రెయ; జెబెదయి కుమారుడగు యాకోబు, అతని సహోదరుడగు యోహాను;
2. ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
3. ఫిలిప్పు, బర్తొలొమయి; తోమా, సుంకరియైన మత్తయి, అల్ఫయి కుమారుడగు యాకోబు, తద్దయియను మారుపేరుగల లెబ్బయి;మీకా 7:6
3. ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
4. కనానీయుడైన సీమోను, ఆయనను అప్పగించిన ఇస్కరియోతు యూదా.
4. ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ;
5. యేసు ఆ పండ్రెండుమందిని పంపుచు, వారినిచూచి వారికాజ్ఞాపించినదేమనగా మీరు అన్యజనుల దారిలోనికి వెళ్లకుడి, సమరయుల యే పట్టణములోనైనను ప్రవేశింపకుడిగాని
5. ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
6. ఇశ్రాయేలు వంశములోని నశించిన గొఱ్ఱెల యొద్దకే వెళ్లుడి.యిర్మియా 50:6
6. ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
7. వెళ్లుచు పరలోకరాజ్యము సమీపించి యున్నదని ప్రకటించుడి.
7. ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
8. రోగులను స్వస్థపరచుడి, చనిపోయినవారిని లేపుడి, కుష్ఠరోగులను శుద్ధులనుగా చేయుడి, దయ్యములను వెళ్లగొట్టుడి. ఉచితముగా పొందితిరి ఉచితముగా ఇయ్యుడి.
8. ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ.
9. మీ సంచులలో బంగారమునైనను వెండినైనను రాగినైనను ప్రయాణము కొరకు జాలెనైనను రెండు అంగీలనైనను చెప్పులనైనను చేతికఱ్ఱనైనను సిద్ధపరచుకొనకుడి;
9. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ.
10. పనివాడు తన ఆహారమునకు పాత్రుడు కాడా?సంఖ్యాకాండము 18:31
10. ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
11. మరియు మీరు ఏపట్టణములో నైనను గ్రామములోనైనను ప్రవేశించునప్పుడు, అందులో ఎవడు యోగ్యుడో విచారణచేసి, అక్కడనుండి వెళ్లువరకు అతని యింటనే బసచేయుడి.
11. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
12. ఆ యింటిలో ప్రవేశించుచు, ఇంటివారికి శుభమని చెప్పుడి.
12. ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
13. ఆ యిల్లు యోగ్యమైనదైతే మీ సమాధానము దానిమీదికి వచ్చును; అది అయోగ్యమైనదైతే మీ సమాధానము మీకు తిరిగి వచ్చును.
13. ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು.
14. ఎవడైనను మిమ్మును చేర్చుకొనక మీ మాటలు వినకుండిన యెడల మీరు ఆ యింటినైనను ఆ పట్టణమైనను విడిచిపోవునప్పుడు మీ పాదధూళి దులిపివేయుడి.
14. ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ.
15. విమర్శదినమందు ఆ పట్టణపు గతికంటె సొదొమ గొమొఱ్ఱా ప్రదేశముల గతి ఓర్వతగినదై యుండునని నిశ్చయముగా మీతో చెప్పు చున్నాను.ఆదికాండము 18:20-192
15. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
16. ఇదిగో తోడేళ్లమధ్యకు గొఱ్ఱెలను పంపినట్టు నేను మిమ్మును పంపుచున్నాను గనుక పాములవలె వివేకులును పావురములవలె నిష్కపటులునై యుండుడి.
16. ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ--
17. మనుష్యు లనుగూర్చి జాగ్రత్తపడుడి; వారు మిమ్మును మహాసభలకు అప్పగించి, తమ సమాజమందిరములలో మిమ్మును కొరడా లతో కొట్టింతురు,
17. ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
18. వీరికిని అన్యజనులకును సాక్ష్యార్థమై నానిమిత్తము మీరు అధిపతులయొద్దకును రాజులయొద్దకును తేబడుదురు.
18. ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
19. వారు మిమ్మును అప్పగించునప్పుడు,ఏలాగు మాటాడుదుము? ఏమి చెప్పుదుము? అని చింతింప కుడి; మీరేమి చెప్పవలెనో అది ఆ గడియలోనే మీకను గ్రహింపబడును.
19. ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
20. మీ తండ్రి ఆత్మ మీలో ఉండి మాటలాడుచున్నాడే గాని మాటలాడువారు మీరు కారు.
20. ತರುವಾಯ ತಾನು ಹೆಚ್ಚಾದ ಮಹತ್ಕಾರ್ಯ ಗಳನ್ನು ನಡಿಸಿದ ಪಟ್ಟಣಗಳು ಮಾನಸಾಂತರಪಡದೆ ಇದ್ದದರಿಂದ ಆತನು ಅವುಗಳನ್ನು ಗದರಿಸತೊ ಡಗಿ --
21. సహోదరుడు సహోదరుని, తండ్రి కుమారుని, మరణమునకు అప్పగించెదరు; పిల్లలు తలిదండ్రులమీద లేచి వారిని చంపించెదరు.మీకా 7:6
21. ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
22. మీరు నా నామము నిమిత్తము అందరిచేత ద్వేషింపబడుదురు; అంతమువరకును సహించిన వాడు రక్షంపబడును.
22. ಆದರೆ ನಾನು ನಿಮಗೆ ಹೇಳುವದೇನಂದರೆ-- ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ತೂರ್ ಮತ್ತು ಸೀದೋನ್ಗಳ ಗತಿಯು ಹೆಚ್ಚು ತಾಳಬಹುದಾಗಿರುವದು.
23. వారు ఈ పట్టణములో మిమ్మును హింసించునప్పుడు మరియొక పట్టణమునకు పారిపోవుడి; మనుష్యకుమారుడు వచ్చువరకు మీరు ఇశ్రాయేలు పట్టణములలో సంచారము చేసియుండరని నిశ్చయముగా మీతో చెప్పు చున్నాను.
23. ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು.
24. శిష్యుడు బోధకునికంటె అధికుడు కాడు; దాసుడు యజమానునికంటె అధికుడు కాడు.
24. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
25. శిష్యుడు తన బోధకునివలెను దాసుడు తన యజమానునివలెను ఉండిన చాలును. ఇంటి యజమానునికి బయెల్జెబూలని వారు పేరుపెట్టి యుండినయెడల ఆయన యింటివారికి మరి నిశ్చయముగా ఆ పేరు పెట్టుదురు గదా.
25. ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.
26. కాబట్టి మీరు వారికి భయపడకుడి, మరుగైనదేదియు బయలుపరచ బడకపోదు, రహస్యమైనదేదియు తెలియబడకపోదు.
26. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
27. చీకటిలో నేను మీతో చెప్పునది మీరు వెలుగులో చెప్పుడి; చెవిలో మీకు చెప్పబడినది మేడలమీద ప్రక టించుడి.
27. ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ತಂದೆಯೇ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ; ಇಲ್ಲವೆ ಮಗನೇ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ; ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಿಸುವದಕ್ಕೆ ಮನಸ್ಸುಳ್ಳವನಾಗಿದ್ದಾನೋ ಅವನೂ ಆತನನ್ನು ತಿಳಿದ
28. మరియు ఆత్మను చంపనేరక దేహమునే చంపువారికి భయపడకుడి గాని, ఆత్మను దేహమునుకూడ నరకములో నశింపజేయగలవానికి మిక్కిలి భయపడుడి.
28. ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
29. రెండు పిచ్చుకలు కాసుకు అమ్మబడును గదా; అయినను మీ తండ్రి సెలవులేక వాటిలో ఒకటైనను నేలను పడదు.
29. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
30. మీ తలవెండ్రుకలన్నియు లెక్కింపబడియున్నవి 1 సమూయేలు 14:45
30. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.