Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. ఉదయమైనప్పుడు ప్రధానయాజకులును,ప్రజల పెద్దలందరును యేసును చంపింపవలెనని ఆయనకు విరోధముగా ఆలోచనచేసి
1. ಸಬ್ಬತ್ತಿನ ಕೊನೆಯಲ್ಲಿ ವಾರದ ಮೊದಲ ನೆಯ ದಿನವು ಉದಯವಾಗುತ್ತಿದ್ದಾಗಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.
2. ఆయనను బంధించి, తీసికొనిపోయి, అధిపతియైన పొంతిపిలాతునకు అప్పగించిరి.
2. ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು.
3. అప్పుడాయనను అప్పగించిన యూదా, ఆయనకు శిక్ష విధింపబడగా చూచి పశ్చాత్తాపపడి, ఆ ముప్పది వెండి నాణములు ప్రధానయాజకులయొద్దకును పెద్దలయొద్దకును మరల తెచ్చి
3. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
4. నేను నిరపరాధరక్తమును అప్పగించి పాపము చేసితినని చెప్పెను. వారుదానితో మాకేమి? నీవే చూచుకొనుమని చెప్పగా
4. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
5. అతడు ఆ వెండి నాణ ములు దేవాలయములో పారవేసి, పోయి ఉరిపెట్టు కొనెను.
5. ಆ ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
6. ప్రధానయాజకులు ఆ వెండి నాణములు తీసికొని ఇవి రక్తక్రయధనము గనుక వీటిని కానుక పెట్టెలో వేయతగదని చెప్పుకొనిరి.
6. ಆತನು ಇಲ್ಲಿ ಇಲ್ಲ; ಯಾಕಂದರೆ ಆತನು ಹೇಳಿರುವ ಪ್ರಕಾರ ಆತನು ಎದ್ದಿದ್ದಾನೆ; ಕರ್ತನು ಮಲಗಿದ್ದ ಸ್ಥಳವನ್ನು ಬಂದು ನೋಡಿರಿ.
7. కాబట్టి వారు ఆలోచనచేసి వాటినిచ్చి, పరదేశులను పాతిపెట్టుటకు కుమ్మరి వాని పొలము కొనిరి.
7. ಬೇಗನೆ ಹೋಗಿ ಆತನು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಆತನ ಶಿಷ್ಯರಿಗೆ ಹೇಳಿರಿ; ಮತ್ತು ಇಗೋ, ನಿಮಗೆ ಮುಂದಾಗಿ ಆತನು ಗಲಿಲಾಯಕ್ಕೆ ಹೋಗುತ್ತಾನೆ. ನೀವು ಆತನನ್ನು ಅಲ್ಲಿ ಕಾಣುವಿರಿ; ಇಗೋ, ನಾನು ನಿಮಗೆ ಹೇಳಿದ್ದೇನೆ ಅಂದನು.
8. అందువలన నేటివరకు ఆ పొలము రక్తపు పొలమనబడుచున్నది.
8. ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
9. అప్పుడువిలువ కట్టబడినవాని, అనగా ఇశ్రాయేలీయులలో కొందరు విలువకట్టినవాని క్రయధనమైన ముప్పదియిర్మియా 32:6-9, జెకర్యా 11:12-13
9. ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.
10. వెండి నాణములు తీసికొని ప్రభువు నాకు నియ మించినప్రకారము వాటిని కుమ్మరి వాని పొలమున కిచ్చిరి అని ప్రవక్తయైన యిర్మీయాద్వారా చెప్పబడినమాట నెరవేరెను.యిర్మియా 32:6-9, జెకర్యా 11:12-13
10. ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
11. యేసు అధిపతియెదుట నిలిచెను; అప్పుడు అధిపతియూదుల రాజవు నీవేనా? అని ఆయన నడుగగా యేసు అతని చూచినీవన్నట్టే అనెను
11. ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
12. ప్రధానయాజకులును పెద్దలును ఆయనమీద నేరము మోపినప్పుడు ఆయన ప్రత్యుత్తరమేమియు ఇయ్యలేదు.యెషయా 53:7
12. ಮತ್ತು ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು --
13. కాబట్టి పిలాతు నీమీద వీరెన్ని నేరములు మోపుచున్నారో నీవు వినలేదా? అని ఆయనను అడిగెను.
13. ನಾವು ನಿದ್ರೆ ಮಾಡುತ್ತಿರುವಾಗ ಆತನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದು ಕೊಂಡುಹೋದ ರೆಂದು ನೀವು ಹೇಳಿರಿ;
14. అయితే ఆయన ఒక మాటకైనను అతనికి ఉత్తరమియ్యలేదు గనుక అధిపతి మిక్కిలి ఆశ్చర్యపడెను.యెషయా 53:7
14. ಇದನ್ನು ಅಧಿಪತಿಯು ಕೇಳಿಸಿಕೊಂಡರೆ ನಿಮ್ಮನ್ನು ತಪ್ಪಿಸುವ ಹಾಗೆ ನಾವು ಅವನನ್ನು ಒಡಂಬಡಿಸುವೆವು ಅಂದರು.
15. జనులు కోరుకొనిన యొక ఖయిదీని పండుగలో విడుదల చేయుట అధిపతికి వాడుక.
15. ಹೀಗೆ ಅವರು ಆ ಹಣವನ್ನು ತಕ್ಕೊಂಡು ತಮಗೆ ಕಲಿಸಿದ ಹಾಗೆ ಮಾಡಿದರು. ಈ ಮಾತು ಸಾಧಾರಣವಾಗಿ ಈ ದಿನದ ವರೆಗೂ ಯೆಹೂದ್ಯರ ಮಧ್ಯದಲ್ಲಿ ಹರಡಿ ಕೊಂಡಿದೆ.
16. ఆ కాలమందు బరబ్బ అను ప్రసిద్ధుడైన యొక ఖయిదీ చెరసాలలో ఉండెను.
16. ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
17. కాబట్టి జనులు కూడి వచ్చినప్పుడు పిలాతు నేనెవనిని
17. ಅವರು ಆತನನ್ನು ನೋಡಿ ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹ ಪಟ್ಟರು.
18. విడుదలచేయవలెనని మీరు కోరుచున్నారు? బరబ్బనా లేక క్రీస్తనబడిన యేసునా? అని వారిని అడిగెను. ఏలయనగా వారు అసూయచేత ఆయనను అప్పగించిరని అతడు ఎరిగి యుండెను
18. ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
19. అతడు న్యాయపీఠముమీద కూర్చుండియున్నప్పుడు అతని భార్య నీవు ఆ నీతిమంతుని జోలికి పోవద్దు; ఈ ప్రొద్దు ఆయ ననుగూర్చి నేను కలలో మిక్కిలి బాధపడితినని అతని యొద్దకు వర్తమానము
19. ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.
20. ప్రధానయాజకులును పెద్దలును, బరబ్బను విడిపించుమని అడుగుటకును, యేసును సంహరించుటకును జనసమూహములను ప్రేరేపించిరి
20. ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್.