Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. ఉదయము కాగానే ప్రధానయాజకులును పెద్దలును శాస్త్రులును మహాసభవారందరును కలిసి ఆలోచన చేసి, యేసును బంధించి తీసికొనిపోయి పిలాతునకు అప్ప గించిరి.
1. ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
2. పిలాతుయూదుల రాజవు నీవేనా? అని ఆయన నడుగగా ఆయన నీవన్నట్టే అని అతనితో చెప్పెను.
2. ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
3. ప్రధానయాజకులు ఆయనమీద అనేకమైన నేరములు మోపగా
3. ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
4. పిలాతు ఆయనను చూచి మరలనీవు ఉత్తర మేమియు చెప్పవా? నీ మీద వీరు ఎన్నెన్ని నేరములు మోపుచున్నారో చూడుమనెను.యెషయా 53:7
4. ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
5. అయినను యేసు మరి ఏ ఉత్తరము చెప్పలేదు గనుక పిలాతు ఆశ్చర్యపడెను.యెషయా 53:7
5. ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
6. ఆ పండుగలో వారు కోరుకొనిన యొక ఖయిదీని పిలాతు విడిపించువాడు.
6. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
7. అధికారుల నెదిరించి, కలహ ములో నరహత్య చేసినవారితో కూడ బంధించబడియుండిన బరబ్బ అను ఒకడుండెను.
7. ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
8. జనులు గుంపుగా కూడివచ్చి, అతడు అదివరకు తమకు చేయుచువచ్చిన ప్రకారము చేయవలెనని అడుగగా
8. ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
9. ప్రధానయాజకులు అసూయ చేత యేసును అప్పగించిరని
9. ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
10. పిలాతు తెలిసికొని నేను యూదుల రాజును మీకు విడుదల చేయగోరుచున్నారా? అని అడిగెను.
10. ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
11. అతడు బరబ్బను తమకు విడుదల చేయ వలెనని జనులు అడుగుకొనునట్లు ప్రధానయాజకులు వారిని ప్రేరేపించిరి.
11. ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
12. అందుకు పిలాతు అలాగైతే యూదుల రాజని మీరు చెప్పువాని నేనేమి చేయుదునని మరల వారి నడిగెను.
12. ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.
13. వారువానిని సిలువవేయుమని మరల కేకలువేసిరి.
13. ಅವರು ಹೋಗಿ ಉಳಿದವರಿಗೆ ತಿಳಿಸಿದರು; ಆದರೆ ಅವರನ್ನೂ ಅವರು ನಂಬಲಿಲ್ಲ.
14. అందుకు పిలాతు ఎందుకు? అతడే చెడుకార్యము చేసె నని వారి నడుగగా వారువానిని సిలువవేయుమని మరి ఎక్కువగా కేకలువేసిరి.
14. ತರುವಾಯ ಊಟಕ್ಕೆ ಕೂತಿದ್ದ ಹನ್ನೊಂದು ಮಂದಿಗೆ ಆತನು ಕಾಣಿಸಿಕೊಂಡು ತಾನು ಎದ್ದು ಬಂದಮೇಲೆ ತನ್ನನ್ನು ನೋಡಿದವರನ್ನು ನಂಬಲಿಲ್ಲ ವಾದ ಕಾರಣ ಅವರ ಅಪನಂಬಿಕೆಗೂ ಹೃದಯದ ಕಾಠಿಣ್ಯಕ್ಕೂ ಆತನು ಅವರನ್ನು ಗದರಿಸಿದನು.
15. పిలాతు జనసమూహమును సంతోషపెట్టుటకు మనస్సుగలవాడై వారికి బరబ్బను విడుదలచేసి యేసును కొరడాలతో కొట్టించి సిలువవేయ నప్పగించెను.
15. ಆತನು ಅವರಿಗೆ--ನೀವು ಸಮಸ್ತ ಲೋಕಕ್ಕೆ ಹೋಗಿ ಎಲ್ಲಾ ಸೃಷ್ಟಿಗೆ ಸುವಾರ್ತೆಯನ್ನು ಸಾರಿರಿ.
16. అంతట సైనికులు ఆయనను ప్రేతోర్యమను అధికార మందిరములోపలికి తీసికొనిపోయి, సైనికులనందరిని సమకూర్చుకొనిన తరువాత
16. ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.
17. ఆయనకు ఊదారంగు వస్త్రము తొడిగించి, ముండ్ల కిరీటమును ఆయన తల మీదపెట్టి,
17. ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
18. యూదులరాజా, నీకు శుభమని చెప్పి ఆయనకు వందనము చేయసాగిరి.
18. ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
19. మరియు రెల్లుతో ఆయన తలమీదకొట్టి, ఆయనమీద ఉమ్మివేసి, మోకాళ్లూని ఆయనకు నమస్కారముచేసిరి.
19. ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.
20. వారు ఆయనను అపహసించిన తరు వాత ఆయనమీద నున్న ఊదారంగు వస్త్రము తీసివేసి, ఆయన బట్టలాయనకు తొడిగించి, ఆయనను సిలువవేయుటకు తీసికొనిపోయిరి.
20. ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್.