Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. పస్కా అనబడిన పులియని రొట్టెల పండుగ సమీ పించెను.
1. ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
2. ప్రధానయాజకులును శాస్త్రులును ప్రజలకు భయపడిరి గనుక ఆయనను ఏలాగు చంపింతుమని ఉపాయము వెదకుచుండిరి.
2. ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
3. అంతట పండ్రెండుమంది శిష్యుల సంఖ్యలో చేరిన ఇస్కరియోతు అనబడిన యూదాలో సాతాను ప్రవేశించెను
3. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
4. గనుక వాడు వెళ్లి, ఆయనను వారికేలాగు అప్పగింపవచ్చునో దానినిగూర్చి ప్రధాన యాజకులతోను అధిపతులతోను మాటలాడెను.
4. ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
5. అందుకు వారు సంతో షించి వానికి ద్రవ్యమియ్య సమ్మతించిరి.
5. ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
6. వాడు అందుకు ఒప్పుకొని, జనసమూహము లేనప్పుడు ఆయనను వారికి అప్పగించుటకు తగిన సమయము వెదకుచుండెను.
6. ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
7. పస్కాపశువును వధింపవలసిన పులియని రొట్టెల దినమురాగానిర్గమకాండము 12:6, నిర్గమకాండము 12:14, నిర్గమకాండము 12:15
7. ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
8. యేసు పేతురును యోహానును చూచిమీరు వెళ్లి మనము భుజించుటకై పస్కాను మనకొరకు సిద్ధపరచుడని వారిని పంపెను.నిర్గమకాండము 12:8-11
8. ಹೆರೋದನು ಯೇಸುವನ್ನು ನೋಡಿದಾಗ ಅತ್ಯಂತ ಸಂತೋಷಪಟ್ಟನು; ಯಾಕಂದರೆ ಅವನು ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ನೋಡುವಂತೆ ಬಹಳ ಕಾಲದಿಂದ ಆಶೆಪಟ್ಟಿ ದ್ದನು. ಆತನಿಂದಾಗುವ ಅದ್ಭುತ ಕಾರ್ಯವನ್ನು ನೋಡ ಲು ನಿರೀಕ್ಷಿಸುತ್ತಿದ್ದನು.
9. వారుమేమెక్కడ సిద్ధపరచగోరుచున్నావని ఆయనను అడుగగా
9. ಆಗ ಅವನು ಆತನನ್ನು ಅನೇಕ ಮಾತುಗಳಿಂದ ಪ್ರಶ್ನಿಸಿದಾಗ್ಯೂ ಆತನು ಅವನಿಗೆ ಏನೂ ಉತ್ತರಕೊಡಲಿಲ್ಲ.
10. ఆయన ఇదిగో మీరు పట్టణములో ప్రవేశించునప్పుడు నీళ్లకుండ మోసికొనిపోవుచున్న యొకడు మీకు ఎదురుగా వచ్చును; అతడు ప్రవేశించు ఇంటిలోనికి అతని వెంట వెళ్లి
10. ಆಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಉಗ್ರತೆಯಿಂದ ಆತನ ಮೇಲೆ ದೂರು ಹೇಳಿದರು.
11. నేను నా శిష్యులతో కూడ పస్కాను భుజించుటకు విడిది గది యెక్కడనని బోధకుడు నిన్నడుగుచున్నాడని యింటి యజమానునితో చెప్పుడి.
11. ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
12. అతడు సామగ్రిగల యొక గొప్ప మేడగది మీకు చూపించును; అక్కడ సిద్ధ పరచుడని వారితో చెప్పెను.
12. ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
13. వారు వెళ్లి ఆయన తమతో చెప్పినట్టు కనుగొని పస్కాను సిద్ధపరచిరి.
13. ಪಿಲಾತನು ಪ್ರಧಾನಯಾಜಕರನ್ನೂ ಅಧಿಕಾರಿಗಳ ನ್ನೂ ಜನರನ್ನೂ ಒಟ್ಟಾಗಿ ಕರೆಸಿ ಅವರಿಗೆ--
14. ఆ గడియ వచ్చినప్పుడు ఆయనయు ఆయనతోకూడ అపొస్తలులును పంక్తిని కూర్చుండిరి.
14. ಜನರು ತಿರಿಗಿ ಬೀಳುವಂತೆ ಮಾಡುತ್ತಾನೆಂದು ನೀವು ಈ ಮನುಷ್ಯನನ್ನು ನನ್ನ ಬಳಿಗೆ ತಂದಿದ್ದೀರಿ; ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ.
15. అప్పుడాయన నేను శ్రమపడకమునుపు మీతోకూడ ఈ పస్కాను భుజింపవలెనని మిక్కిలి ఆశపడితిని.
15. ಮಾತ್ರವಲ್ಲದೆ ಹೆರೋದ ನಿಗೆ ಸಹ ಯಾವದೂ ಕಾಣಲಿಲ್ಲ; ಯಾಕಂದರೆ ನಾನು ನಿಮ್ಮನ್ನು ಅವನ ಬಳಿಗೆ ಕಳುಹಿಸಿದೆನು; ಇಗೋ, ಅವನೂ ಆತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.
16. అది దేవుని రాజ్య ములో నెరవేరువరకు ఇక ఎన్నడును దాని భుజింపనని మీతో చెప్పుచున్నానని వారితో చెప్పి
16. ಹೀಗಿರುವದರಿಂದ ನಾನು ಆತನನ್ನು ಹೊಡಿಸಿ ಬಿಟ್ಟುಬಿಡುವೆನು ಅಂದನು.
17. ఆయన గిన్నె ఎత్తికొని కృతజ్ఞతాస్తుతులు చెల్లించిమీరు దీనిని తీసి కొని మీలో పంచుకొనుడి;
17. ಯಾಕಂದರೆ ಅಧಿಪತಿಯು ಒಬ್ಬನನ್ನು ಹಬ್ಬದಲ್ಲಿ ಅವರಿಗಾಗಿ ಬಿಡಿಸು ವದು ಅವಶ್ಯವಾಗಿತ್ತು).
18. ఇకమీదట దేవుని రాజ్యము వచ్చువరకు నేను ద్రాక్షారసము త్రాగనని మీతో చెప్పు చున్నాననెను.
18. ಆಗ ಅವರೆಲ್ಲರೂ ಆ ಕ್ಷಣವೇ--ಈತನನ್ನು ತೆಗೆದುಹಾಕಿ ನಮಗೆ ಬರಬ್ಬ ನನ್ನು ಬಿಟ್ಟುಕೊಡು ಎಂದು ಕೂಗುತ್ತಾ ಹೇಳಿದರು.
19. పిమ్మట ఆయన యొక రొట్టె పట్టుకొని కృతజ్ఞతాస్తు తులు చెల్లించి దాని విరిచి, వారి కిచ్చిఇది మీ కొరకు ఇయ్యబడుచున్న నా శరీరము; నన్ను జ్ఞాపకము చేసికొనుటకు దీనిని చేయుడని చెప్పెను.
19. (ಬರಬ್ಬನು ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಲ್ಪ ಟ್ಟವನಾಗಿದ್ದನು).
20. ఆ ప్రకారమే భోజనమైన తరువాత ఆయన గిన్నెయు పట్టు కొనిఈ గిన్నె మీకొరకు చిందింపబడుచున్న నా రక్తము వలన నైన క్రొత్త నిబంధన.నిర్గమకాండము 24:8, యిర్మియా 31:31, యిర్మియా 32:40, జెకర్యా 9:11
20. ಆದದರಿಂದ ಪಿಲಾತನು ಯೇಸು ವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಅವರೊಂದಿಗೆ ಮಾತನಾಡಿದನು.
21. ఇదిగో నన్ను అప్పగించు వాని చెయ్యి నాతోకూడ ఈ బల్లమీద ఉన్నది.కీర్తనల గ్రంథము 41:9
21. ಆದರೆ ಅವರು--ಅವನನ್ನು ಶಿಲುಬೆಗೆ ಹಾಕಿಸು, ಅವನನ್ನು ಶಿಲುಬೆಗೆ ಹಾಕಿಸು ಎಂದು ಕೂಗುತ್ತಾ ಹೇಳಿದರು.
22. నిర్ణయింపబడిన ప్రకారము మనుష్యకుమారుడు పోవు చున్నాడుగాని ఆయన ఎవరిచేత అప్పగింపబడుచున్నాడో ఆ మనుష్యునికి శ్రమయని చెప్పెను.
22. ಆದರೆ ಅವನು ಮೂರನೆಯ ಸಾರಿ ಅವ ರಿಗೆ--ಯಾಕೆ? ಈತನು ಕೆಟ್ಟದ್ದೇನು ಮಾಡಿದ್ದಾನೆ? ಈತನಲ್ಲಿ ಮರಣಕ್ಕೆ ಕಾರಣವಾದದ್ದೇನೂ ನನಗೆ ಕಾಣ ಲಿಲ್ಲ; ಆದದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ ಅಂದನು.
23. వారుఈ పనిని చేయబోవువాడెవరో అని తమలో తాము అడుగుకొన సాగిరి.
23. ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
24. తమలో ఎవడు గొప్పవాడుగా ఎంచబడునో అను వివాదము వారిలో పుట్టగా
24. ಆಗ ಪಿಲಾತನು ಅವರು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿದನು.
25. ఆయన వారితో ఇట్లనెను అన్యజనములలో రాజులు వారిమీద ప్రభుత్వము చేయుదురు; వారిమీద అధికారము చేయువారు ఉప కారులనబడుదురు.
25. ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
26. మీరైతే ఆలాగు ఉండరాదు; మీలో గొప్పవాడు చిన్నవానివలెను, అధిపతి పరిచారకుని వలెను ఉండవలెను.
26. ಅವರು ಆತನನ್ನು ತೆಗೆದುಕೊಂಡು ಹೋಗುತ್ತಿ ರುವಾಗ ಹೊಲದಿಂದ ಬರುತ್ತಿದ್ದ ಕುರೇನ್ಯದವನಾದ ಸೀಮೋನನೆಂಬವನನ್ನು ಹಿಡಿದು ಅವನ ಮೇಲೆ ಶಿಲು ಬೆಯನ್ನು ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.
27. గొప్పవాడెవడు? భోజనపంక్తిని కూర్చుండువాడా పరిచర్యచేయువాడా? పంక్తినికూర్చుండు వాడే గదా? అయినను నేను మీ మధ్య పరిచర్య చేయు వానివలె ఉన్నాను.
27. ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
28. నా శోధనలలో నాతో కూడ నిలిచి యున్నవారు మీరే;
28. ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
29. గనుక నాతండ్రి నాకు రాజ్యమును నియమించినట్టుగా నా రాజ్యములో నా బల్లయొద్ద అన్నపానములు పుచ్చుకొని,
29. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
30. సింహాసనముల మీద కూర్చుండి ఇశ్రాయేలు పండ్రెండు గోత్రములవారికి మీరు తీర్పుతీర్చుటకై, నేనును మీకు రాజ్యమును నియమించుచున్నాను.
30. ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
31. సీమోనూ, సీమోనూ, ఇదిగో సాతాను మిమ్మును పట్టి గోధుమలవలె జల్లించుటకు మిమ్మును కోరుకొనెను గానిఆమోసు 9:9
31. ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
32. నీ నమ్మిక తప్పిపోకుండునట్లు నేను నీకొరకు వేడుకొంటిని; నీ మనసు తిరిగిన తరువాత నీ సహోదరులను స్థిరపరచుమని చెప్పెను.
32. ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
33. అయితే అతడు ప్రభువా, నీతోకూడ చెరలోనికిని మరణమునకును వెళ్లుటకు సిద్ధముగా ఉన్నానని ఆయనతో అనగా
33. ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
34. ఆయనపేతురూ, నీవు నన్నెరుగనని ముమ్మారు చెప్పు వరకు, నేడు కోడికూయదని నీతో చెప్పుచున్నాననెను.
34. ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
35. మరియు ఆయనసంచియు జాలెయు చెప్పులును లేకుండ నేను మిమ్మును పంపినప్పుడు, మీకు ఏమైనను తక్కువాయెనా అని వారినడిగినప్పుడు వారుఏమియు తక్కువకాలేదనిరి.
35. ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
36. అందుకాయన ఇప్పుడైతే సంచి గలవాడు సంచియు జాలెయు తీసికొని పోవలెను; కత్తి లేనివాడు తన బట్టనమ్మి కత్తి కొనుక్కొనవలెను;
36. ಸೈನಿ ಕರು ಸಹ ಆತನ ಬಳಿಗೆ ಬಂದು ಆತನಿಗೆ ಹಾಸ್ಯ ಮಾಡಿ ಹುಳಿರಸವನ್ನು ಕೊಟ್ಟು
37. ఆయన అక్రమకారులలో ఒకడుగా ఎంచబడెను యెషయా 53:12
37. ಆತನಿಗೆ--ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ ಅಂದರು.
38. అని వ్రాయబడిన మాట నాయందు నెరవేరవలసియున్నది; ఏలయనగా నన్నుగూర్చిన సంగతి సమాప్తమవుచున్నదని మీతో చెప్పుచున్నాననెను.
38. ಇದಲ್ಲದೆ ಆತನ ಮೇಲ್ಗಡೆಯಲ್ಲಿ--ಈತನು ಯೆಹೂದ್ಯರ ಅರಸನು ಎಂಬ ಮೇಲ್ಬರಹವು ಸಹ ಗ್ರೀಕ್ ಲ್ಯಾಟಿನ್ ಮತ್ತು ಇಬ್ರಿಯ ಅಕ್ಷರಗಳಲ್ಲಿ ಬರೆಯಲ್ಪಟ್ಟಿತ್ತು.
39. వారు ప్రభువా, ఇదిగో ఇక్కడ రెండు కత్తులున్నవనగా-చాలునని ఆయన వారితో చెప్పెను.
39. ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.
40. తరువాత ఆయన బయలుదేరి, తన వాడుక చొప్పున ఒలీవలకొండకు వెళ్లగా శిష్యులును ఆయనవెంట వెళ్లిరి.
40. ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
41. ఆ చోటు చేరి ఆయన వారితోమీరు శోధనలో ప్రవేశించకుండునట్లు ప్రార్థనచేయుడని చెప్పి
41. ನಾವಂತೂ ನ್ಯಾಯವಾಗಿಯೇ ನಮ್ಮ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ ಅಂದನು.
42. వారి యొద్ద నుండి రాతివేత దూరము వెళ్లి మోకాళ్లూని
42. ಇದಲ್ಲದೆ ಅವನು ಯೇಸು ವಿಗೆ--ಕರ್ತನೇ, ನೀನು ನಿನ್ನ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪು ಮಾಡಿಕೋ ಅಂದನು.
43. తండ్రీ, యీ గిన్నె నా యొద్దనుండి (తొలగించుటకు) నీ చితమైతే తొలగించుము; అయినను నా యిష్టముకాదు, నీ చిత్తమే సిద్ధించునుగాక అని ప్రార్థించెను.
43. ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
44. అప్పుడు పర లోకమునుండి యొకదూత ఆయనకు కనబడి ఆయనను బలపరచెను.
44. ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
45. ఆయన వేదనపడి మరింత ఆతురముగా ప్రార్థన చేయగా ఆయన చెమట, నేల పడుచున్న గొప్ప రక్త బిందువులవలె ఆయెను.
45. ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
46. ఆయన ప్రార్థన చాలించి లేచి తన శిష్యులయొద్దకు వచ్చి, వారు దుఃఖము చేత నిద్రించుట చూచి
46. ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
47. మీరెందుకు నిద్రించు చున్నారు? శోధనలో ప్రవేశించకుండునట్లు లేచి ప్రార్థన చేయుడని వారితో చెప్పెను.
47. ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
48. ఆయన ఇంకను మాటలాడుచుండగా, ఇదిగో జనులు గుంపుగా వచ్చిరి. పండ్రెండుమందిలో యూదా అన బడినవాడు వారికంటె ముందుగా నడిచి, యేసును ముద్దు పెట్టుకొనుటకు ఆయనయొద్దకు రాగా
48. ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
49. యేసు యూదా, నీవు ముద్దుపెట్టుకొని మనుష్యకుమారుని అప్పగించు చున్నావా అని వానితో అనగా
49. ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
50. ఆయన చుట్టుఉన్న వారు జరుగబోవు దానిని చూచిప్రభువా, కత్తితో నరుకుదుమా అని ఆయనను అడిగిరి.
50. ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
51. అంతలో వారిలో ఒకడు ప్రధానయాజకుని దాసుని కొట్టి, వాని కుడి చెవి తెగనరికెను.
51. ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
52. అయితే యేసు ఈ మట్టుకు తాళుడని చెప్పి, వాని చెవి ముట్టి బాగుచేసెను.
52. ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
53. యేసు తన్ను పట్టుకొనవచ్చిన ప్రధానయాజకులతోను దేవాలయపు అధిపతులతోను పెద్దలతోనుమీరు బందిపోటు దొంగ మీదికి వచ్చినట్టు కత్తులతోను గుదియలతోను బయలుదేరి వచ్చితిరా?
53. ಇವನು ಅದನ್ನು ಕೆಳಗೆ ಇಳಿಸಿ ನಾರು ಬಟ್ಟೆಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ ಸಮಾಧಿಯಲ್ಲಿ ಇಟ್ಟನು. ಮೊದಲು ಯಾರನ್ನೂ ಅದರಲ್ಲಿ ಇಟ್ಟಿರಲಿಲ್ಲ.
54. నేను అనుదినము మీచెంత దేవాలయములో ఉన్నప్పుడు మీరు నన్ను పట్టుకొనలేదు; అయితే ఇది మీ గడియయు అంధకార సంబంధమైన అధికారమును అనెను.
54. ಸಬ್ಬತ್ತಿಗೆ ಸವಿಾಪವಾಗಿದ್ದ ಆ ದಿನವು ಸಿದ್ಧತೆಯ ದಿನವಾಗಿತ್ತು.
55. వారాయనను పట్టి యీడ్చుకొనిపోయి ప్రధాన యాజకుని యింటిలోనికి తీసికొనిపోయిరి. పేతురు దూర ముగా వారి వెనుక వచ్చుచుండెను.
55. ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಆ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.
56. అంతట కొందరు నడుముంగిట మంటవేసి చుట్టు కూర్చుండి నప్పుడు, పేతురును వారి మధ్యను కూర్చుండెను.
56. ಅವರು ಹಿಂತಿರುಗಿದವರಾಗಿ ಪರಿಮಳ ದ್ಯವ್ಯವನ್ನು ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡು ಆಜ್ಞಾನು ಸಾರವಾಗಿ ಸಬ್ಬತ್ತಿನ ದಿನದಲ್ಲಿ ವಿಶ್ರಮಿಸಿಕೊಂಡರು.