Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. యేసు పరిశుద్ధాత్మ పూర్ణుడై యొర్దాను నది నుండి తిరిగి వచ్చి, నలువది దినములు ఆత్మచేత అరణ్యములో నడిపింప బడి
1. ಇದಾದ ಮೇಲೆ ಆತನು ಗೆನೇಜರೆತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ ಜನರು ದೇವರ ವಾಕ್ಯವನ್ನು ಕೇಳುವದಕ್ಕಾಗಿ ಆತನ ಮೇಲೆ ನೂಕಾಡುತ್ತಿದ್ದರು.
2. అపవాదిచేత శోధింపబడుచుండెను. ఆ దినములలో ఆయన ఏమియు తినలేదు. అవి తీరిన తరువాత ఆయన ఆకలిగొనగా
2. ಆಗ ಆತನು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡನು; ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.
3. అపవాది నీవు దేవుని కుమారుడవైతే, రొట్టె అగునట్లు ఈ రాతితో చెప్పుమని ఆయనతో చెప్పెను
3. ಆಗ ಅವುಗಳಲ್ಲಿ ಸೀಮೋನನದಾಗಿದ್ದ ದೋಣಿಯನ್ನು ಆತನು ಹತ್ತಿದ ಮೇಲೆ ಅದನ್ನು ಭೂಮಿಯಿಂದ ಸ್ವಲ್ಪ ನೂಕ ಬೇಕೆಂದು ಅವನನ್ನು ಕೇಳಿಕೊಂಡನು. ಆತನು ಕೂತುಕೊಂಡು ದೋಣಿಯೊಳಗಿಂದ ಜನರಿಗೆ ಬೋಧಿಸಿದನು.
4. అందుకు యేసు మనుష్యుడు రొట్టెవలన మాత్రమే జీవించడు అని వ్రాయబడియున్నదని వానికి ప్రత్యుత్తరమిచ్చెను.ద్వితీయోపదేశకాండము 8:3
4. ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
5. అప్పుడు అపవాది ఆయనను తీసికొనిపోయి, భూలోక రాజ్యములన్నిటిని ఒక నిమిషములో ఆయనకు చూపించి
5. ಅದಕ್ಕೆ ಪ್ರತ್ಯುತ್ತರವಾಗಿ ಸೀಮೋನನು ಆತನಿಗೆ--ಗುರುವೇ, ನಾವು ರಾತ್ರಿ ಯೆಲ್ಲಾ ಪ್ರಯಾಸಪಟ್ಟೆವು. ಆದರೆ ಏನೂ ಸಿಕ್ಕಲಿಲ್ಲ; ಆದಾಗ್ಯೂ ನಿನ್ನ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ ಎಂದು ಹೇಳಿದನು.
6. ఈ అధికారమంతయు, ఈ రాజ్యముల మహిమయు నీకిత్తును; అది నాకప్పగింపబడియున్నది, అదెవనికి నేను ఇయ్యగోరుదునో వానికిత్తును;
6. ಅವರು ಅದರಂತೆ ಮಾಡಿ ವಿಾನಿನ ದೊಡ್ಡ ರಾಶಿಯನ್ನು ಹಿಡಿದರು. ಅವರ ಬಲೆಯು ಹರಿಯಿತು.
7. కాబట్టి నీవు నాకు మ్రొక్కితివా యిదంతయు నీదగునని ఆయనతో చెప్పెను.
7. ಆಗ ಬೇರೆ ದೋಣಿ ಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆ ಮಾಡಿದರು; ಮತ್ತು ಅವರು ಬಂದು ಎರಡು ದೋಣಿಗಳನ್ನು ತುಂಬಿ ಸಲಾಗಿ ಅವು ಮುಳುಗಲಾರಂಭಿಸಿದವು.
8. అందుకు యేసు నీ దేవుడైన ప్రభువునకు మ్రొక్కి ఆయనను మాత్రము సేవింపవలెను అని వ్రాయబడియున్నదని వానికి ప్రత్యుత్తర మిచ్చెను.ద్వితీయోపదేశకాండము 6:13
8. ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
9. పిమ్మట ఆయనను యెరూషలేమునకు తీసికొనిపోయి, దేవాలయ శిఖరమున ఆయనను నిలువబెట్టినీవు దేవుని కుమారుడవైతే ఇక్కడనుండి క్రిందికి దుముకుము
9. ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.
10. నిన్ను కాపాడుటకు నిన్ను గూర్చి తన దూతలకు ఆజ్ఞాపించును.కీర్తనల గ్రంథము 91:11-12
10. ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.
11. నీ పాదమెప్పుడైనను రాతికి తగులకుండ వారు నిన్ను చేతులతో ఎత్తికొందురు అని వ్రాయబడియున్నదని ఆయనతో చెప్పెను.కీర్తనల గ్రంథము 91:11-12
11. ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.
12. అందుకు యేసు నీ దేవుడైన ప్రభువును శోధింపవలదు అని చెప్పబడియున్నదని వానికి ప్రత్యుత్తరమిచ్చెను.ద్వితీయోపదేశకాండము 6:16
12. ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.
13. అపవాది ప్రతి శోధనను ముగించి, కొంతకాలము ఆయనను విడిచిపోయెను.
13. ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.
14. అప్పుడు యేసు, ఆత్మ బలముతో గలిలయకు తిరిగి వెళ్లెను; ఆయననుగూర్చిన సమాచారము ఆ ప్రదేశమందంతట వ్యాపించెను.
14. ಆತನು ಅವನಿಗೆ--ನೀನು ಯಾರಿಗೂ ಹೇಳಬಾರದು; ಆದರೆ ಹೋಗಿ ಜನರಿಗೆ ಸಾಕ್ಷಿಯಾಗಿರುವಂತೆ ಯಾಜಕನಿಗೆ ನಿನ್ನನ್ನು ತೋರಿಸಿ ಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆಯು ಅಪ್ಪಣೆ ಕೊಟ್ಟಂತೆ ಅರ್ಪಿಸು ಎಂದು ಆಜ್ಞಾಪಿಸಿದನು.
15. ఆయన అందరిచేత ఘనతనొంది, వారి సమాజమందిరములలో బోధించుచు వచ్చెను.
15. ಆದರೂ ಆತನ ಕೀರ್ತಿಯು ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು; ದೊಡ್ಡ ಸಮೂಹಗಳು ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳನ್ನು ಆತನಿಂದ ವಾಸಿಮಾಡಿಸಿಕೊಳ್ಳು ವದಕ್ಕೂ ಕೂಡಿ ಬಂದರು.
16. తరువాత ఆయన తాను పెరిగిన నజరేతునకు వచ్చెను. తన వాడుక చొప్పున విశ్రాంతిదినమందు సమాజమందిరము లోనికి వెళ్లి, చదువుటకై నిలుచుండగా
16. ಆತನಾದರೋ ತನ್ನನ್ನು ಪ್ರತ್ಯೇಕಿಸಿಕೊಂಡು ಅರಣ್ಯಕ್ಕೆ ಹೋಗಿ ಪ್ರಾರ್ಥಿಸಿದನು.
17. ప్రవక్తయైన యెషయా గ్రంథము ఆయన చేతి కియ్యబడెను; ఆయన గ్రంథము విప్పగా -
17. ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
18. ప్రభువు ఆత్మ నామీద ఉన్నది బీదలకు సువార్త ప్రకటించుటకై ఆయన నన్ను అభిషేకించెను చెరలోనున్న వారికి విడుదలను, గ్రుడ్డివారికి చూపును, (కలుగునని) ప్రకటించుటకును నలిగినవారిని విడిపించుటకునుయెషయా 58:6, యెషయా 61:1-2
18. ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
19. ప్రభువు హితవత్సరము ప్రకటించుటకును ఆయన నన్ను పంపియున్నాడు. అని వ్రాయబడిన చోటు ఆయనకు దొరకెను.యెషయా 58:6, యెషయా 61:1-2
19. ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ ಮನೆಯಮೇಲೆ ಹೋಗಿ ಹಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ನಡುವೆ ಯೇಸುವಿನ ಮುಂದೆ ಇಳಿಸಿದರು.
20. ఆయన గ్రంథము చుట్టి పరిచారకునికిచ్చి కూర్చుండెను.
20. ಆಗ ಆತನು ಅವರ ನಂಬಿಕೆಯನ್ನು ನೋಡಿ ಅವನಿಗೆ-- ಮನುಷ್ಯನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
21. సమాజ మందిరములో నున్నవారందరు ఆయనను తేరిచూడగా, ఆయననేడు మీ వినికిడిలో ఈ లేఖనము నెరవేరినదని వారితో చెప్పసాగెను.
21. ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು.
22. అప్పుడందరును ఆయననుగూర్చి సాక్ష్యమిచ్చుచు, ఆయన నోటనుండి వచ్చిన దయగల మాటల కాశ్చర్యపడి ఈయన యోసేపు కుమారుడు కాడా? అని చెప్పుకొనుచుండగాకీర్తనల గ్రంథము 45:2, యెషయా 52:14
22. ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
23. ఆయన వారిని చూచివైద్యుడా, నిన్ను నీవే స్వస్థపరచుకొనుము అను సామెత చెప్పి, కపెర్నహూములో ఏ కార్యములు నీవు చేసితివని మేము వింటిమో, ఆ కార్యములు ఈ నీ స్వదేశమందును చేయుమని మీరు నాతో నిశ్చయముగా చెప్పుదురనెను.
23. ಯಾವದು ಸುಲಭ-- ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಡೆ ಅನ್ನುವದೋ?
24. మరియు ఆయనఏ ప్రవక్తయు స్వదేశ మందు హితుడుకాడని మీతో నిశ్చయముగా చెప్పుచున్నాను.
24. ಆದರೆ ಮನುಷ್ಯಕುಮಾರನಿಗೆ ಪಾಪಗಳನ್ನು ಕ್ಷಮಿಸುವದಕ್ಕೆ ಭೂಮಿಯ ಮೇಲೆ ಅಧಿಕಾರವುಂಟೆಂದು ನೀವು ತಿಳಿಯಬೇಕು (ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ)--ಎದ್ದು ನಿನ್ನ ಹಾಸಿಗೆಯನ್ನು ತಕ್ಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
25. ఏలీయా దినములయందు మూడేండ్ల ఆరు నెలలు ఆకాశము మూయబడి దేశమందంతటను గొప్ప కరవు సంభవించినప్పుడు, ఇశ్రాయేలులో అనేకమంది విధవరాండ్రుండినను,1 రాజులు 17:1, 1 రాజులు 18:1
25. ಕೂಡಲೆ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು ದೇವರನ್ನು ಕೊಂಡಾಡುತ್ತಾ ತನ್ನ ಸ್ವಂತ ಮನೆಗೆ ಹೊರಟುಹೋದನು.
26. ఏలీయా సీదోనులోని సారెపతు అను ఊరిలో ఉన్న యొక విధవరాలియొద్దకే గాని మరి ఎవరి యొద్దకును పంపబడలేదు.1 రాజులు 17:9
26. ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.
27. మరియు ప్రవక్తయైన ఎలీషా కాలమందు ఇశ్రాయేలులో అనేక కుష్ఠరోగులుండినను, సిరియ దేశస్థుడైన నయమాను తప్ప మరి ఎవడును శుద్ధి నొందలేదని నేను మీతో నిశ్చయముగా చెప్పుచున్నాను.2 రాజులు 5:1-14
27. ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
28. సమాజమందిరములో ఉన్నవారందరు ఆ మాటలు విని
28. ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.
29. ఆగ్రహముతో నిండుకొని, లేచి ఆయనను పట్టణములో నుండి వెళ్లగొట్టి, ఆయనను తలక్రిందుగా పడద్రోయవలెనని తమ పట్టణము కట్టబడిన కొండపేటువరకు ఆయనను తీసికొని పోయిరి.
29. ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.
30. అయితే ఆయన వారి మధ్యనుండి దాటి తన మార్గమున వెళ్లిపోయెను.
30. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
31. అప్పుడాయన గలిలయలోని కపెర్నహూము పట్టణము నకు వచ్చి, విశ్రాంతిదినమున వారికి బోధించు చుండెను.
31. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕ್ಷೇಮದಲ್ಲಿ ಇರುವವರಿಗೆ ಅಲ್ಲ, ಆದರೆ ಕ್ಷೇಮವಿಲ್ಲದವರಿಗೆ ವೈದ್ಯನು ಬೇಕು.
32. ఆయన వాక్యము అధికారముతో కూడినదై యుండెను గనుక వారాయన బోధకు ఆశ్చర్యపడిరి.
32. ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕೆ ಕರೆಯುವದಕ್ಕಾಗಿ ಬಂದೆನು ಎಂದು ಹೇಳಿದನು.
33. ఆ సమాజ మందిరములో అపవిత్రమైన దయ్యపు ఆత్మపట్టిన వాడొక డుండెను.
33. ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು.
34. వాడునజరేయుడవైన యేసూ, మాతో నీకేమి? మమ్ము నశింపజేయ వచ్చితివా? నీ వెవడవో నేనెరుగుదును; నీవు దేవుని పరిశుద్ధుడవని బిగ్గరగా కేకలు వేసెను.
34. ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ?
35. అందుకు యేసు ఊరకుండుము, ఇతనిని వదలి పొమ్మని దానిని గద్దింపగా, దయ్యము వానిని వారిమధ్యను పడద్రోసి వానికి ఏ హానియు చేయక వదలి పోయెను.
35. ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು.
36. అందు కందరు విస్మయమొంది ఇది ఎట్టి మాట? ఈయన అధికారముతోను బలముతోను అపవిత్రాత్మలకు ఆజ్ఞా పింపగానే అవి వదలిపోవుచున్నవని యొకనితో నొకడు చెప్పుకొనిరి.యెషయా 52:14
36. ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ.
37. అంతట ఆయననుగూర్చిన సమాచారము ఆ ప్రాంతములందంతటను వ్యాపించెను.
37. ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು.
38. ఆయన సమాజమందిరములోనుండి లేచి, సీమోను ఇంటిలోనికి వెళ్లెను. సీమోను అత్త తీవ్రమైన జ్వరముతో పడియుండెను గనుక ఆమె విషయమై ఆయనయొద్ద మనవి చేసికొనిరి.
38. ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
39. ఆయన ఆమె చెంతను నిలువబడి, జ్వరమును గద్దింపగానే అది ఆమెను విడిచెను; వెంటనే ఆమె లేచి వారికి ఉపచారము చేయసాగెను.
39. ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.