Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bible in Basic English (1964)
Bishop's Bible
Brenton's English Septuagint
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Commentary
1. వెంటనే ఆయన దేవుని రాజ్యసువార్తను తెలుపుచు, ప్రకటించుచు, ప్రతి పట్టణములోను ప్రతి గ్రామములోను సంచారము చేయుచుండగా
1. ತರುವಾಯ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವದಕ್ಕೂ ರೋಗಗಳನ್ನು ಸ್ವಸ್ಥ ಮಾಡುವದಕ್ಕೂ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟನು.
2. పండ్రెండుమంది శిష్యులును, అపవిత్రాత్మలును వ్యాధులును పోగొట్టబడిన కొందరు స్త్రీలును, అనగా ఏడు దయ్యములు వదలిపోయిన మగ్దలేనే అనబడిన మరియయు, హేరోదు యొక్క గృహనిర్వాహకుడగు కూజా భార్యయగు యోహన్నయు, సూసన్నయు ఆయనతో కూడ ఉండిరి.
2. ದೇವರ ರಾಜ್ಯವನ್ನು ಸಾರುವದಕ್ಕೂ ರೋಗಿಗಳನ್ನು ಸ್ವಸ್ಥಮಾಡುವದಕ್ಕೂ ಆತನು ಅವರನ್ನು ಕಳುಹಿಸಿಕೊಟ್ಟನು.
3. వీరును ఇతరు లనేకులును, తమకు కలిగిన ఆస్తితో వారికి ఉపచారము4 చేయుచు వచ్చిరి.
3. ಆತನು ಅವರಿಗೆ--ನೀವು ಪ್ರಯಾಣಕ್ಕಾಗಿ ಕೋಲುಗಳನ್ನಾಗಲೀ ಚೀಲವನ್ನಾ ಗಲೀ ರೊಟ್ಟಿಯನ್ನಾಗಲೀ ಹಣವನ್ನಾಗಲೀ ಏನೂ ತಕ್ಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.
4. బహు జనసమూహము కూడి ప్రతి పట్టణమునుండి ఆయనయొద్దకు వచ్చుచుండగా ఆయన ఉపమానరీతిగా ఇట్లనెను
4. ನೀವು ಯಾವದಾದರೂ ಮನೆಯನ್ನು ಪ್ರವೇಶಿಸಿದಾಗ ಅಲ್ಲೇ ಇದ್ದು ಅಲ್ಲಿಂದಲೇ ಹೊರಡಿರಿ.
5. విత్తువాడు తన విత్తనములు విత్తుటకు బయలు దేరెను. అతడు విత్తుచుండగా, కొన్ని విత్తనములు త్రోవ ప్రక్కను పడి త్రొక్కబడెను గనుక, ఆకాశపక్షులు వాటిని మింగివేసెను.
5. ಯಾರಾದರೂ ನಿಮ್ಮನ್ನು ಅಂಗೀಕರಿಸದೆ ಹೋದರೆ ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದ ಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ ಅಂದನು.
6. మరి కొన్ని రాతినేలనుపడి, మొలిచి, చెమ్మలేనందున ఎండి పోయెను.
6. ಅವರು ಊರುಗಳನ್ನು ಹಾದು ಹೋಗುವಾಗ ಸುವಾರ್ತೆಯನ್ನು ಸಾರುತ್ತಾ ಎಲ್ಲಾ ಕಡೆಗಳಲ್ಲಿ ಸ್ವಸ್ಥ ಮಾಡುತ್ತಾ ಹೋದರು.
7. మరి కొన్ని ముండ్లపొదల నడుమ పడెను; ముండ్లపొదలు వాటితో మొలిచి వాటి నణచివేసెను.
7. ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಯಾಕಂದರೆ ಯೋಹಾನನು ಸತ್ತವರೊಳಗಿಂದ ಎದ್ದಿ ದ್ದಾನೆಂದು ಕೆಲವರು ಹೇಳುತ್ತಿದ್ದರು.
8. మరికొన్ని మంచినేలనుపడెను; అవి మొలిచి నూరంతలుగా ఫలించెననెను. ఈ మాటలు పలుకుచువినుటకు చెవులు గలవాడు వినును గాక అని బిగ్గరగా చెప్పెను.
8. ಎಲೀಯನು ಪ್ರತ್ಯಕ್ಷವಾಗಿದ್ದಾನೆಂದು ಕೆಲವರು ಹಿಂದಿನ ಕಾಲದ ಪ್ರವಾದಿಗಳಲ್ಲಿ ಒಬ್ಬನು ಎದ್ದಿದ್ದಾನೆಂದು ಇನ್ನು ಬೇರೆ ಯವರು ಹೇಳುತ್ತಿದ್ದರು.
9. ఆయన శిష్యులు ఈ ఉపమానభావమేమిటని ఆయనను అడుగగా
9. ಆಗ ಹೆರೋದನು--ನಾನು ಯೋಹಾನನ ತಲೆ ಹೊಯ್ಸಿದ್ದೇನೆ; ಆದರೆ ನಾನು ಯಾರನ್ನು ಕುರಿತು ಈ ವಿಷಯಗಳನ್ನು ಕೇಳು ತ್ತೇನೋ ಇವನು ಯಾರು ಎಂದು ಹೇಳಿ ಅವನು ಆತನನ್ನು ನೋಡಲು ಅಪೇಕ್ಷಿಸಿದನು.
10. ఆయనదేవుని రాజ్యమర్మము లెరుగుట మీకు అనుగ్రహింపబడియున్నది; ఇతరులైతే చూచియు చూడకయు, వినియు గ్రహింపకయు ఉండునట్లు వారికి ఉపమానరీతిగా (బోధింపబడు చున్నవి.)యెషయా 6:9-10
10. ತರುವಾಯ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದವುಗಳನ್ನೆಲ್ಲಾ ಆತನಿಗೆ ತಿಳಿಸಿದರು. ಆಗ ಆತನು ಬೇತ್ಸಾಯಿದ ಎಂದು ಕರೆಯಲ್ಪಟ್ಟ ಪಟ್ಟಣಕ್ಕೆ ಸಂಬಂಧಿಸಿದ ಅರಣ್ಯಸ್ಥಳಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದನು.
11. ఈ ఉపమాన భావమేమనగా, విత్తనము దేవుని వాక్యము.
11. ಆಗ ಜನರು ಅದನ್ನು ತಿಳಿದು ಆತನನ್ನು ಹಿಂಬಾಲಿಸಲು ಆತನು ಅವರನ್ನು ಅಂಗೀಕರಿಸಿ ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥ ಮಾಡಿದನು.
12. త్రోవ ప్రక్కనుండువారు, వారు వినువారు గాని నమ్మి రక్షణ పొందకుండునట్లు అపవాది5 వచ్చి వారి హృదయములో నుండి వాక్యమెత్తి కొని పోవును.
12. ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆ--ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು; ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು.
13. రాతినేలనుండు వారెవరనగా, విను నప్పుడు వాక్యమును సంతోషముగా అంగీకరించువారు గాని వారికి వేరు లేనందున కొంచెము కాలము నమ్మి శోధనకాలమున తొలగిపోవుదురు.
13. ಆದರೆ ಆತನು ಅವರಿಗೆ--ನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು. ಅದಕ್ಕೆ ಅವರು--ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು.
14. ముండ్ల పొదలలో పడిన (విత్తనమును పోలిన) వారెవరనగా, విని కాలము గడిచినకొలది యీ జీవనసంబంధమైన విచారముల చేతను ధనభోగములచేతను అణచివేయబడి పరిపక్వముగా ఫలింపనివారు.
14. ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.
15. మంచి నేల నుండు (విత్తనమును పోలిన) వారెవరనగా యోగ్య మైన మంచి మనస్సుతో వాక్యము విని దానిని అవలంబించి ఓపికతో ఫలించువారు.
15. ಅವರು ಅದರಂತೆಯೇ ಮಾಡಿ ಅವರೆ ಲ್ಲರನ್ನೂ ಕೂಡ್ರಿಸಿದರು.
16. ఎవడును దీపము ముట్టించి పాత్రతో కప్పివేయడు, మంచము క్రింద పెట్టడు గాని, లోపలికి వచ్చువారికి వెలుగు అగపడవలెనని దీపస్తంభముమీద దానిని పెట్టును.
16. ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು.
17. తేటపరచబడని రహస్యమేదియు లేదు; తెలియజేయ బడకయు బయలుపడకయు నుండు మరుగైనదేదియు లేదు.
17. ಆಗ ಅವರೆಲ್ಲರೂ ತಿಂದು ತೃಪ್ತರಾದರು; ಉಳಿದ ತುಂಡುಗಳನ್ನು ಕೂಡಿಸಲು ಅವರಿಗೆ ಹನ್ನೆರಡು ಪುಟ್ಟಿಗಳು ಉಳಿದವು.
18. కలిగినవానికి ఇయ్యబడును, లేనివానియొద్దనుండి తనకు కలదని అనుకొనునదికూడ తీసివేయబడునుగనుక మీరేలాగు వినుచున్నారో చూచుకొనుడని చెప్పెను.
18. ಇದಾದ ಮೇಲೆ ಆತನು ಒಬ್ಬನೇ ಪ್ರಾರ್ಥಿಸು ತ್ತಿದ್ದಾಗ ಆತನ ಶಿಷ್ಯರು ಆತನೊಂದಿಗೆ ಇದ್ದರು; ಆಗ ಆತನು ಅವರಿಗೆ--ಜನರು ನನ್ನನ್ನು ಯಾರು ಅನ್ನುತ್ತಾರೆ ಎಂದು ಕೇಳಿದನು.
19. ఆయన తల్లియు సహోదరులును ఆయనయొద్దకు వచ్చి, జనులు గుంపుగా ఉండుటచేత ఆయనదగ్గరకు రాలేక పోయిరి.
19. ಅವರು ಪ್ರತ್ಯುತ್ತರವಾಗಿ--ಬಾಪ್ತಿಸ್ಮ ಮಾಡಿಸುವ ಯೋಹಾನನು ಅನ್ನುತ್ತಾರೆ; ಆದರೆ ಕೆಲವರು--ಎಲೀಯನು; ಬೇರೆ ಕೆಲವರು--ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ತಿರಿಗಿ ಎದ್ದಿದ್ದಾನೆ ಅನ್ನುತ್ತಾರೆ ಎಂದು ಹೇಳಿದರು.
20. అప్పుడునీ తల్లియు నీ సహోదరులును నిన్ను చూడగోరి వెలుపల నిలిచియున్నారని యెవరో ఆయనకు తెలియజేసిరి.
20. ಆತನು ಅವರಿಗೆ--ಆದರೆ ನಾನು ಯಾರಾಗಿದ್ದೇನೆಂದು ನೀವು ಅನ್ನುತ್ತೀರಿ ಎಂದು ಕೇಳಲು ಪೇತ್ರನು ಪ್ರತ್ಯುತ್ತರ ವಾಗಿ--ದೇವರ ಕ್ರಿಸ್ತನು ಎಂದು ಹೇಳಿದನು.
21. అందుకాయనదేవుని వాక్యము విని, దాని ప్రకారము జరిగించు వీరే నా తల్లియు నా సహోదరులునని వారితో చెప్పెను.
21. ಆ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿ--
22. మరియొకనాడు ఆయన తన శిష్యులతోకూడ ఒక దోనెయెక్కి సరస్సు అద్దరికి పోదమని వారితో చెప్పగా, వారు ఆ దోనెను త్రోసి బయలుదేరిరి.
22. ಮನುಷ್ಯಕುಮಾ ರನು ಬಹಳ ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಪ್ರಧಾನಯಾಜಕರಿಂದಲೂ ಶಾಸ್ತ್ರಿಗಳಿಂದಲೂ ತಿರಸ್ಕರಿ ಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವದು ಅಗತ್ಯವಾಗಿದೆ ಎಂದು ಆಜ್ಞಾಪಿಸಿ ದನು.
23. వారు వెళ్లు చుండగా ఆయన నిద్రించెను. అంతలో గాలివాన సరస్సుమీదికి వచ్చి దోనె నీళ్లతో నిండినందున వారు అపాయకరమైన స్థితిలో ఉండిరి
23. ಆತನು ಅವರೆಲ್ಲರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;
24. గనుక ఆయన యొద్దకు వచ్చిప్రభువా ప్రభువా, నశించిపోవుచున్నా మని చెప్పి ఆయనను లేపిరి. ఆయన లేచి, గాలిని నీటిపొంగును గద్దింపగానే అవి అణగి నిమ్మళమా యెను.నిర్గమకాండము 8:4
24. ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
25. అప్పుడాయన మీ విశ్వాసమెక్కడ అని వారితో అనెను. అయితే వారు భయపడి ఈయన గాలికిని నీళ్లకును ఆజ్ఞాపింపగా అవి లోబడుచున్నవే; ఈయన యెవరో అని యొకనితో నొకడు చెప్పుకొని ఆశ్చర్యపడియెషయా 52:14
25. ಇದಲ್ಲದೆ ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡು ತನ್ನನ್ನು ತಾನೇ ಹಾಳು ಮಾಡಿ ಕೊಂಡರೆ ಇಲ್ಲವೆ ನಷ್ಟಪಡಿಸಿಕೊಂಡರೆ ಅವನಿಗೆ ಪ್ರಯೋಜನವೇನು?
26. వారు గలిలయకు ఎదురుగా ఉండు గెరసీనీయుల దేశమునకు వచ్చిరి.
26. ಯಾವನಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವದಾದರೆ ಮನುಷ್ಯಕುಮಾರನು ತನ್ನ ಮತ್ತು ತನ್ನ ತಂದೆಯ ಪ್ರಭಾವದೊಡನೆಯೂ ಪರಿಶುದ್ಧದೂತರೊಂದಿಗೂ ಬರುವಾಗ ಅವನ ವಿಷಯದಲ್ಲಿ ಆತನು ನಾಚಿಕೊಳ್ಳು ವನು.
27. ఆయన ఒడ్డున దిగినప్పుడు ఆ ఊరివాడొకడు ఆయనకు ఎదురుగావచ్చెను. వాడు దయ్యములుపట్టినవాడై, బహుకాలమునుండి బట్టలు కట్టు కొనక, సమాధులలోనేగాని యింటిలో ఉండువాడు కాడు.
27. ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
28. వాడు యేసును చూచి, కేకలువేసి ఆయన యెదుట సాగిలపడియేసూ, సర్వోన్నతుడైన దేవుని కుమారుడా, నాతో నీకేమి? నన్ను బాధపరచకుమని నిన్ను వేడుకొనుచున్నాను అని కేకలువేసి చెప్పెను.
28. ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಆದದ್ದೇನಂದರೆ, ಆತನು ಪೇತ್ರ ಯೋಹಾನ ಮತ್ತು ಯಾಕೋಬರನ್ನು ಕರಕೊಂಡು ಪ್ರಾರ್ಥನೆ ಮಾಡುವದಕ್ಕಾಗಿ ಬೆಟ್ಟವನ್ನೇರಿದನು.
29. ఏలయనగా ఆయనఆ మనుష్యుని విడిచి వెలుపలికి రమ్మని ఆ అపవిత్రాత్మకు ఆజ్ఞాపించెను. అది అనేక పర్యాయములు వానిని పట్టుచువచ్చెను గనుక వానిని గొలుసులతోను కాలిసంకెళ్లతోను కట్టి కావలియందుంచిరి గాని, వాడు బంధకములను తెంపగా దయ్యము వానిని అడవిలోనికి తరుముకొని పోయెను.
29. ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು; ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು.
30. యేసునీ పేరేమని వాని నడుగగా, చాల దయ్యములు వానిలో చొచ్చియుండెను గనుక,
30. ಇಗೋ, ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪುರುಷರು ಆತನೊಂದಿಗೆ ಮಾತನಾಡುತ್ತಿದ್ದರು.
31. వాడు తన పేరు సేన అని చెప్పి, పాతాళములోనికి పోవుటకు తమకు ఆజ్ఞాపింపవద్దని ఆయనను వేడుకొనెను.
31. ಇವರು ಮಹಿಮೆಯಲ್ಲಿ ಕಾಣಿಸಿಕೊಂಡು ಆತನು ಯೆರೂಸ ಲೇಮಿನಲ್ಲಿ ಪೂರೈಸುವದಕ್ಕಿದ್ದ ಆತನ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.
32. అక్కడ విస్తారమైన పందుల మంద కొండమీద మేయు చుండెను గనుక, వాటిలో చొచ్చుటకు తమకు సెలవిమ్మని ఆయనను వేడుకొనగా ఆయన సెలవిచ్చెను.
32. ಆದರೆ ಪೇತ್ರನೂ ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು; ಅವರು ಎಚ್ಚತ್ತಾಗ ಆತನ ಮಹಿಮೆಯನ್ನೂ ಆತನ ಕೂಡ ನಿಂತಿದ್ದ ಇಬ್ಬರು ಪುರಷರನ್ನೂ ನೋಡಿದರು.
33. అప్పుడు దయ్యములు ఆ మనుష్యుని విడిచిపోయి పందులలో చొచ్చెను గనుక, ఆ మంద ప్రపాతమునుండి సరస్సులోనికి వడిగా పరుగెత్తి ఊపిరి తిరుగక చచ్చెను.
33. ಇದಾದ ಮೇಲೆ ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ--ಬೋಧಕನೇ, ನಾವು ಇಲ್ಲೇ ಇರುವದು ನಮಗೆ ಒಳ್ಳೇದು; ನಾವು ನಿನಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು ಮೂರು ಗುಡಾರಗಳನ್ನು ಮಾಡುವೆವು ಅಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.
34. మేపుచున్నవారు జరిగినదానిని చూచి, పారిపోయి ఆ పట్టణములోను గ్రామములలోను ఆ సంగతి తెలియజేసిరి.
34. ಹೀಗೆ ಅವನು ಮಾತನಾಡು ತ್ತಿದ್ದಾಗಲೇ ಮೇಘವು ಬಂದು ಅವರನ್ನು ಕವಿದು ಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇ ಶಿಸುತ್ತಿದ್ದಾಗ ಅವರು ಭಯಪಟ್ಟರು.
35. జనులు జరిగినదానిని చూడవెళ్లి, యేసునొద్దకు వచ్చి, దయ్యములు వదలిపోయిన మనుష్యుడు బట్టలు కట్టుకొని, స్వస్థచిత్తుడై యేసు పాదములయొద్ద కూర్చుండుట చూచి భయపడిరి.
35. ಆಗ ಮೇಘ ದೊಳಗಿಂದ--ಈತನು ಪ್ರಿಯನಾಗಿರುವ ನನ್ನ ಮಗನು; ಈತನ ಮಾತನ್ನು ಕೇಳಿರಿ ಎಂದು ಹೇಳುವ ಧ್ವನಿಯಾಯಿತು.
36. అది చూచినవారు దయ్యములు పట్టినవాడేలాగు స్వస్థతపొందెనో జనులకు తెలియజేయగా
36. ಆ ಧ್ವನಿಯಾದ ನಂತರ (ಅವರು) ಯೇಸುವನ್ನು ಮಾತ್ರ ನೋಡಿದರು. ಅವರು ನೋಡಿ ದವುಗಳನ್ನು ಆ ದಿವಸಗಳಲ್ಲಿ ಯಾರಿಗೂ ಹೇಳದೆ ಸುಮ್ಮನಿದ್ದರು.
37. గెరసీనీయుల ప్రాంతములలోనుండు జనులందరు బహు భయాక్రాంతులైరి గనుక తమ్మును విడిచిపొమ్మని ఆయనను వేడుకొనిరి. ఆయన దోనె యెక్కి తిరిగి వెళ్లుచుండగా, దయ్యములు వదలిపోయిన మనుష్యుడు, ఆయనతో కూడ తన్ను ఉండనిమ్మని ఆయనను వేడుకొనెను.
37. ಇದಾದ ಮೇಲೆ ಮರುದಿವಸ ಅವರು ಬೆಟ್ಟ ದಿಂದ ಕೆಳಗಿಳಿದು ಬಂದಾಗ ಬಹಳ ಜನರು ಆತನನ್ನು ಸಂಧಿಸಿದರು.
38. అయితే ఆయన నీవు నీ యింటికి తిరిగి వెళ్లి, దేవుడు నీకెట్టి గొప్పకార్యములు చేసెనో తెలియ జేయుమని వానితో చెప్పి వానిని పంపివేసెను; వాడు వెళ్లి యేసు తనకెట్టి గొప్పకార్యములు చె
38. ಆಗ ಇಗೋ, ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ--ಬೋಧಕನೇ, ನನ್ನ ಮಗನ ಮೇಲೆ ದೃಷ್ಟಿಯಿಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ; ಯಾಕಂದರೆ ಅವನು ನನಗೆ ಒಬ್ಬನೇ ಮಗನು.
39. జనసమూహము ఆయనకొరకు ఎదురుచూచుచుండెను గనుక యేసు తిరిగివచ్చినప్పుడు వారు ఆయనను చేర్చు కొనిరి.
39. ಇಗೋ, ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಅದು ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವದಲ್ಲದೆ ಜಜ್ಜುವದು. ಅದು ಅವನನ್ನು ಬಿಟ್ಟುಹೋಗುವದು ಕಷ್ಟ.
40. అంతట ఇదిగో సమాజ మందిరపు అధికారియైన యాయీరు అను ఒకడు వచ్చి యేసు పాదములమీదపడి
40. ಅದನ್ನು ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಬೇಡಿಕೊಂಡೆನು; ಆದರೆ ಅದು ಅವರಿಂದ ಆಗಲಿಲ್ಲ ಅಂದನು.
41. యించుమించు పండ్రెండేండ్ల యీడుగల తన యొక్కతే కుమార్తె చావ సిద్ధముగ ఉన్నది గనుక తన యింటికి రమ్మని ఆయనను బతిమాలుకొనెను. ఆయన వెళ్లుచుండగా జనసమూహములు ఆయనమీద పడుచుండిరి.
41. ಯೇಸು ಪ್ರತ್ಯುತ್ತರ ವಾಗಿ--ಓ ನಂಬಿಕೆಯಿಲ್ಲದ ವಕ್ರಸಂತತಿಯೇ, ನಾನು ಎಷ್ಟು ಕಾಲ ನಿಮ್ಮೊಂದಿಗಿರಲಿ ಮತ್ತು ನಿಮ್ಮನ್ನು ಸಹಿಸಲಿ ಎಂದು ಹೇಳಿ--ನಿನ್ನ ಮಗನನ್ನು ಇಲ್ಲಿಗೆ ಕರಕೊಂಡು ಬಾ ಅಂದನು.
42. అప్పుడు పండ్రెండేండ్లనుండి రక్తస్రావరోగముగల యొక స్త్రీ యెవనిచేతను స్వస్థతనొందనిదై ఆయన వెనుకకు వచ్చి
42. ಅವನು ಇನ್ನೂ ಬರುತ್ತಿದ್ದಾಗಲೇ ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ಅಶುದ್ಧಾತ್ಮವನ್ನು ಗದರಿಸಿ ಮಗನನ್ನು ಸ್ವಸ್ಥಮಾಡಿ ಅವನನ್ನು ಅವನ ತಂದೆಗೆ ತಿರಿಗಿ ಒಪ್ಪಿ ಸಿದನು.
43. ఆయన వస్త్రపుచెంగు ముట్టెను,వెంటనే ఆమె రక్తస్రావము నిలిచిపోయెను.
43. ಆಗ ಅವರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು.ಆದರೆ ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ--
44. నన్ను ముట్టినది ఎవరని యేసు అడుగగా అందరునుమేమెరుగ మన్నప్పుడు, పేతురుఏలినవాడా, జనసమూహములు క్రిక్కిరిసి నీమీద పడుచున్నారనగా
44. ಈ ಮಾತುಗಳು ನಿಮ್ಮ ಕಿವಿಗಳ ಆಳಕ್ಕೆ ಇಳಿಯಲಿ; ಯಾಕಂದರೆ ಮನುಷ್ಯ ಕುಮಾರನು ಮನುಷ್ಯರ ಕೈಗಳಿಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.
45. యేసు ఎవడో నన్ను ముట్టెను, ప్రభావము నాలోనుండి వెడలి పోయినదని, నాకు తెలిసిన దనెను.
45. ಆದರೆ ಅವರು ಈ ಮಾತನು ತಿಳಿದುಕೊಳ್ಳಲಿಲ್ಲ, ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು. ಮತ್ತು ಆ ಮಾತನ್ನು ಕುರಿತು ಆತನನ್ನು ಕೇಳುವದಕ್ಕೆ ಅವರು ಭಯಪಟ್ಟರು.
46. తాను మరుగై యుండలేదని, ఆ స్త్రీ చూచి, వణకుచు వచ్చి ఆయన యెదుట సాగిలపడి, తాను ఎందునిమిత్తము ఆయనను ముట్టెనో, వెంటనే తాను ఏలాగు స్వస్థపడెనో ఆ సంగతి ప్రజలందరియెదుట తెలియజెప్పెను.
46. ಆಗ ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡ ವನು ಎಂಬ ತರ್ಕವು ಅವರೊಳಗೆ ಎದ್ದಿತು.
47. అందుకాయన కుమారీ, నీ విశ్వాసము నిన్ను స్వస్థపరచెను, సమాధానము గలదానవై పొమ్మని ఆమెతో చెప్పెను.
47. ಆದರೆ ಯೇಸು ಅವರ ಹೃದಯದ ಆಲೋಚನೆಯನ್ನು ತಿಳಿದವನಾಗಿ ಒಂದು ಮಗುವನ್ನು ತಕ್ಕೊಂಡು ತನ್ನ ಬಳಿಯಲ್ಲಿ ನಿಲ್ಲಿಸಿ
48. ఆయన ఇంకను మాటలాడుచుండగా సమాజమందిరపు అధికారి యింటనుండి యొకడు వచ్చినీ కుమార్తె చని పోయినది, బోధకుని శ్రమపెట్టవద్దని అతనితో చెప్పెను.
48. ಅವರಿಗೆ ಯಾವನಾದರೂ ಈ ಮಗುವನ್ನು ನನ್ನ ಹೆಸರಿನಲ್ಲಿ ಅಂಗೀಕರಿಸಿಕೊಂಡರೆ ನನ್ನನ್ನು ಅಂಗೀಕರಿಸಿಕೊಳ್ಳುತ್ತಾನೆ; ಯಾವನಾದರೂ ನನ್ನನ್ನು ಅಂಗೀಕರಿಸಿಕೊಂಡರೆ ನನ್ನನ್ನು ಕಳುಹಿಸಿ ಕೊಟ್ಟಾತನನ್ನೇ ಅಂಗೀಕರಿಸಿಕೊಳ್ಳುತ್ತಾನೆ. ಯಾಕಂ ದರೆ ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡ
49. యేసు ఆ మాటవిని భయపడవద్దు, నమ్మికమాత్రముంచుము, ఆమె స్వస్థపరచబడునని అతనితో చెప్పి
49. ಆಗ ಯೋಹಾನನು--ಬೋಧಕನೇ, ಒಬ್ಬನು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವದನ್ನು ನಾವು ನೋಡಿ ಅವನಿಗೆ ಅಡ್ಡಿಮಾಡಿದೆವು; ಯಾಕಂದರೆ ಅವನು ನಮ್ಮೊಂದಿಗೆ (ನಿನ್ನನ್ನು) ಹಿಂಬಾಲಿ ಸುವದಿಲ್ಲ ಅಂದನು.
50. యింటికి వచ్చినప్పుడు పేతురు యోహాను యాకోబు అను వారిని ఆ చిన్నదాని తలిదండ్రులను తప్ప మరెవరిని ఆయన లోపలికి రానియ్యలేదు.
50. ಅದಕ್ಕೆ ಯೇಸು--ಅವನಿಗೆ ಅಡ್ಡಿ ಮಾಡಬೇಡಿರಿ; ಯಾಕಂದರೆ ನಮಗೆ ವಿರೋಧ ವಾಗಿರದವನು ನಮ್ಮ ಪಕ್ಷದವನೇ ಎಂದು ಹೇಳಿದನು.
51. అందరును ఆమె నిమిత్తమై యేడ్చుచు రొమ్ము కొట్టుకొనుచుండగా, ఆయన వారితో
51. ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
52. ఏడ్వవద్దు, ఆమె నిద్రించుచున్నదే గాని చనిపోలేదని చప్పెను.
52. ತನಗೆ ಮುಂದಾಗಿ ದೂತರನ್ನು ಕಳುಹಿಸಿದನು. ಅವರು ಹೋಗಿ ಆತನಿಗಾಗಿ ಸಿದ್ಧ ಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.
53. ఆమె చనిపోయెనని వారెరిగి ఆయనను అపహసించిరి.
53. ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ. ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು.
54. అయితే ఆయన ఆమె చెయ్యిపట్టుకొని చిన్నదానా, లెమ్మని చెప్పగా
54. ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
55. ఆమె ప్రాణము తిరిగి వచ్చెను గనుక వెంటనే ఆమె లేచెను. అప్పుడాయన ఆమెకు భోజనము పెట్టుడని ఆజ్ఞాపించెను.
55. ಆದರೆ ಆತನು ತಿರುಗಿಕೊಂಡು ಅವರನ್ನು ಗದರಿಸಿ--ನೀವು ಯಾವ ತರವಾದ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.
56. ఆమె తలిదండ్రులు విస్మయము నొందిరి. అంతట ఆయన-జరిగినది ఎవనితోను చెప్పవద్దని వారికాజ్ఞాపించెను.
56. ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಪ್ರಾಣಗಳನ್ನು ನಾಶಮಾಡುವದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವದಕ್ಕಾಗಿ ಬಂದನು ಎಂದು ಹೇಳಿದನು. ಅವರು ಮತ್ತೊಂದು ಹಳ್ಳಿಗೆ ಹೋದರು.