Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. మరియ, ఆమె సహోదరియైన మార్త, అనువారి గ్రామమైన బేతనియలోనున్న లాజరు అను ఒకడు రోగి యాయెను.
1. ಇದಾದ ಮೇಲೆ ಪಸ್ಕಕ್ಕೆ ಆರು ದಿನಗಳ ಮುಂಚೆ ಸತ್ತವರೊಳಗಿಂದ ಎಬ್ಬಿಸಿದ ಲಾಜರನು ಇದ್ದ ಬೇಥಾನ್ಯಕ್ಕೆ ಯೇಸು ಬಂದನು.
2. ఈ లాజరు ప్రభువునకు అత్తరుపూసి తల వెండ్రుకలతో ఆయన పాదములు తుడిచిన మరియకు సహోదరుడు.
2. ಅಲ್ಲಿ ಅವರು ಆತನಿಗಾಗಿ ಔತಣವನ್ನು ಸಿದ್ಧ ಮಾಡಿದರು; ಮಾರ್ಥಳು ಉಪಚಾರ ಮಾಡಿದಳು. ಆತನೊಂದಿಗೆ ಊಟಕ್ಕೆ ಕೂತವರಲ್ಲಿ ಲಾಜರನೂ ಒಬ್ಬನಾಗಿದ್ದನು.
3. అతని అక్క చెల్లెండ్రు ప్రభువా, యిదిగో నీవు ప్రేమించువాడు రోగియై యున్నాడని ఆయనయొద్దకు వర్తమానము పంపిరి.
3. ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
4. యేసు అది వినియీ వ్యాధి మరణముకొరకు వచ్చినదికాదు గాని దేవుని కుమారుడు దానివలన మహిమ పరచబడునట్లు దేవుని మహిమకొరకు వచ్చినదనెను.
4. ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ ಆತನನ್ನು ಹಿಡಿದು ಕೊಡುವದಕ್ಕಿದ್ದ ಸೀಮೋನನ ಮಗನಾದ ಯೂದ ಇಸ್ಕರಿಯೋತನು--
5. యేసు మార్తను ఆమె సహోదరిని లాజరును ప్రేమించెను.
5. ಈ ತೈಲವನ್ನು ಯಾಕೆ ಮುನ್ನೂರು ನಾಣ್ಯಗಳಿಗೆ ಮಾರಿ ಬಡವರಿಗೆ ಕೊಡಲಿಲ್ಲ ಅಂದನು.
6. అతడు రోగియై యున్నాడని యేసు వినినప్పుడు తానున్నచోటనే యింక రెండు దినములు నిలిచెను.
6. ಅವನು ಬಡವರಿಗೋಸ್ಕರ ಚಿಂತಿಸಿದ್ದಕ್ಕಾಗಿ ಅಲ್ಲ , ಅವನು ಕಳ್ಳನಾಗಿದ್ದು ಹಣದ ಚೀಲವನ್ನು ಇಟ್ಟು ಕೊಂಡು ಅದರಲ್ಲಿ ಹಾಕಿದ್ದನ್ನು ತಕ್ಕೊಳ್ಳುವವನಾಗಿದ್ದ ದರಿಂದಲೇ ಇದನ್ನು ಹೇಳಿದನು.
7. అటుపిమ్మట ఆయనమనము యూదయకు తిరిగి వెళ్లుదమని తన శిష్యులతో చెప్పగా
7. ಆಗ ಯೇಸು--ಈಕೆಯನ್ನು ಬಿಟ್ಟುಬಿಡಿರಿ; ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಾಳೆ.
8. ఆయన శిష్యులుబోధకుడా, యిప్పుడే యూదులు నిన్ను రాళ్లతో కొట్ట చూచుచుండిరే; అక్కడికి తిరిగి వెళ్లుదువా అని ఆయన నడిగిరి.
8. ಯಾಕಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ; ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವದಿಲ್ಲ ಅಂದನು.
9. అందుకు యేసు పగలు పండ్రెండు గంటలున్నవి గదా, ఒకడు పగటివేళ నడిచిన యెడల ఈ లోకపు వెలుగును చూచును గనుక తొట్రు పడడు.
9. ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.
10. అయితే రాత్రివేళ ఒకడు నడిచినయెడల వానియందు వెలుగులేదు గనుక వాడు తొట్రుపడునని చెప్పెను.
10. ಆದರೆ ಪ್ರಧಾನ ಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
11. ఆయన యీ మాటలు చెప్పిన తరువాతమన స్నేహితుడైన లాజరు నిద్రించుచున్నాడు; అతని మేలు కొలుప వెళ్లుచున్నానని వారితో చెప్పగా
11. ಯಾಕಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಹೋಗಿ ಯೇಸುವಿನಲ್ಲಿ ನಂಬಿಕೆಯಿಟ್ಟರು.
12. శిష్యులు ప్రభువా, అతడు నిద్రించినయెడల బాగుపడుననిరి.
12. ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ
13. యేసు అతని మరణమునుగూర్చి ఆ మాట చెప్పెను గాని వారు ఆయన నిద్ర విశ్రాంతిని గూర్చి చెప్పెననుకొనిరి.
13. ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
14. కావున యేసు లాజరు చనిపోయెను,
14. ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;
15. మీరు నమ్మునట్లు నేనక్కడ ఉండలేదని మీ నిమిత్తము సంతోషించుచున్నాను; అయినను అతనియొద్దకు మనము వెళ్లుదము రండని స్పష్టముగా వారితో చెప్పెను.
15. ಹೀಗೆ--ಚೀಯೋನ್ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.
16. అందుకు దిదుమ అనబడిన తోమా ఆయనతో కూడ చనిపోవుటకు మనమును వెళ్లుదమని తనతోడి శిష్యులతో చెప్పెను.
16. ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
17. యేసు వచ్చి అదివరకే అతడు నాలుగు దినములు సమాధిలో ఉండెనని తెలిసికొనెను.
17. ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.
18. బేతనియ యెరూషలేమునకు సమీపమై యుండెను; దానికి ఇంచుమించు కోసెడు దూరము
18. ಆತನು ಈ ಅದ್ಭುತಕಾರ್ಯವನ್ನು ಮಾಡಿದನೆಂದು ಕೇಳಿದ ಜನರು ಸಹ ಆತನನ್ನು ಎದುರುಗೊಂಡರು.
19. గనుక యూదులలో అనేకులు వారి సహోదరునిగూర్చి మార్తను మరియను ఓదార్చుటకై వారి యొద్దకు వచ్చియుండిరి.
19. ಆದದರಿಂದ ಫರಿಸಾಯರು ತಮ್ಮತಮ್ಮೊಳಗೆ--ನಿಮ್ಮ ಯತ್ನವೇನೂ ಸಾಗಲಿಲ್ಲವೆಂದು ನೀವು ತಿಳಿಯುವದಿಲ್ಲವೋ? ಇಗೋ, ಲೋಕವು ಆತನ ಹಿಂದೆ ಹೋಯಿತು ಎಂದು ಅಂದುಕೊಂಡರು.
20. మార్త యేసు వచ్చుచున్నాడని విని ఆయనను ఎదుర్కొన వెళ్లెనుగాని మరియ యింటిలో కూర్చుండి యుండెను.
20. ಹಬ್ಬದಲ್ಲಿ ಆರಾಧಿಸುವದಕ್ಕೆ ಬಂದವರಲ್ಲಿ ಕೆಲ ವರು ಗ್ರೀಕರಿದ್ದರು.
21. మార్త యేసుతో ప్రభువా, నీవిక్కడ ఉండినయెడల నా సహోదరుడు చావకుండును.
21. ಇವರು ಗಲಿಲಾಯ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು--ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ ಅಂದರು.
22. ఇప్పుడైనను నీవు దేవుని ఏమడిగినను దేవుడు నీకను గ్రహించునని యెరుగుదుననెను.
22. ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿ ದನು; ಅಂದ್ರೆಯನೂ ಫಿಲಿಪ್ಪನೂ ತಿರಿಗಿ ಯೇಸುವಿಗೆ ಹೇಳಿದರು.
23. యేసు నీ సహోదరుడు మరల లేచునని ఆమెతో చెప్పగా
23. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆ ಬಂದದೆ.
24. మార్త ఆయనతో అంత్య దినమున పునరుత్థానమందు లేచునని యెరుగుదుననెను.దానియేలు 12:2
24. ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯ ದಿದ್ದರೆ ಅದು ಒಂದೇ ಆಗಿ ಉಳಿಯುವದು; ಅದು ಸತ್ತಮೇಲೆ ಬಹಳ ಫಲಕೊಡುವದು.
25. అందుకు యేసు పునరుత్థానమును జీవమును నేనే; నాయందు విశ్వాసముంచువాడు చని పోయినను బ్రదుకును;
25. ತನ್ನ ಪ್ರಾಣ ವನ್ನು ಪ್ರೀತಿಸುವವನು ಅದನ್ನು ಕಳಕೊಳ್ಳುವನು; ಈ ಲೋಕದಲ್ಲಿ ತನ್ನ ಪ್ರಾಣವನ್ನು ಹಗೆಮಾಡುವವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು.
26. బ్రదికి నాయందు విశ్వాస ముంచు ప్రతివాడును ఎన్నటికిని చనిపోడు. ఈ మాట నమ్ముచున్నావా? అని ఆమెను నడిగెను.
26. ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
27. ఆమె అవును ప్రభువా, నీవు లోకమునకు రావలసిన దేవుని కుమారుడవైన క్రీస్తువని నమ్ముచున్నానని ఆయనతో చెప్పెను.
27. ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
28. ఆమె ఈ మాట చెప్పి వెళ్లిబోధకుడు వచ్చి నిన్ను పిలుచుచున్నాడని తన సహోదరియైన మరియను రహస్య ముగా పిలిచెను.
28. ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೋ ಅಂದನು. ಆಗ--ನಾನು ಮಹಿ ಮೆಪಡಿಸಿದ್ದೇನೆ, ತಿರಿಗಿ ಅದನ್ನು ಮಹಿಮೆಪಡಿಸುವೆನು ಎಂದು ಹೇಳುವ ಧ್ವನಿಯು ಪರಲೋಕದಿಂದ ಬಂತು.
29. ఆమె విని త్వరగా లేచి ఆయన యొద్దకు వచ్చెను.
29. ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ--ಗುಡುಗಿತು ಅಂದರು. ಬೇರೆಯವರು--ದೂತ ನೊಬ್ಬನು ಈತನ ಸಂಗಡ ಮಾತನಾಡಿದನು ಅಂದರು.
30. యేసు ఇంకను ఆ గ్రామములోనికి రాక, మార్త ఆయనను కలిసికొనిన చోటనే ఉండెను
30. ಯೇಸು ಪ್ರತ್ಯುತ್ತರವಾಗಿ--ಈ ಧ್ವನಿಯು ನನಗೋ ಸ್ಕರವಲ್ಲ, ನಿಮಗೋಸ್ಕರವೇ ಬಂದಿದೆ.
31. గనుక యింటిలో మరియతో కూడ నుండి ఆమెను ఓదార్చుచుండిన యూదులు మరియ త్వరగా లేచి వెళ్లుట చూచి, ఆమె సమాధియొద్ద ఏడ్చుటకు అక్కడికి వెళ్లుచున్నదనుకొని ఆమె వెంట వెళ్లిరి.
31. ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.
32. అంతట మరియ యేసు ఉన్న చోటికి వచ్చి, ఆయనను చూచి, ఆయన పాదములమీద పడిప్రభువా, నీవిక్కడ ఉండినయెడల నా సహోదరుడు చావకుండు ననెను.
32. ನಾನು ಭೂಮಿಯಿಂದ ಮೇಲಕ್ಕೆ ಎತ್ತಲ್ಪಟ್ಟರೆ ಎಲ್ಲ ರನ್ನೂ ನನ್ನ ಬಳಿಗೆ ಎಳಕೊಳ್ಳುವೆನು ಅಂದನು.
33. ఆమె ఏడ్చుటయు, ఆమెతో కూడ వచ్చిన యూదులు ఏడ్చుటయు యేసు చూచి కలవరపడి ఆత్మలో మూలుగుచు అతని నెక్కడ నుంచితిరని అడుగగా,
33. ತಾನು ಎಂಥಾ ಮರಣದಿಂದ ಸಾಯಬೇಕಾಗಿತ್ತೆಂದು ಸೂಚಿಸಿ ಇದನ್ನು ಹೇಳಿದನು.
34. వారుప్రభువా, వచ్చి చూడుమని ఆయనతో చెప్పిరి.
34. ಜನರು ಆತ ನಿಗೆ--ಕ್ರಿಸ್ತನು ಸದಾಕಾಲವೂ ಇರುತ್ತಾನೆಂದು ನಾವು ನ್ಯಾಯಪ್ರಮಾಣದಲ್ಲಿ ಕೇಳಿದ್ದೇವೆ; ಹಾಗಾದರೆ ಮನುಷ್ಯಕುಮಾರನು ಎತ್ತಲ್ಪಡಬೇಕೆಂದು ನೀನು ಹೇಳುವದು ಹೇಗೆ? ಈ ಮನುಷ್ಯಕುಮಾರನು ಯಾರು ಎಂದು ಕೇಳಿದರು.
35. యేసు కన్నీళ్లు విడిచెను.
35. ಆಗ ಯೇಸು ಅವ ರಿಗೆ--ಇನ್ನು ಸ್ವಲ್ಪಕಾಲವೇ ಬೆಳಕು ನಿಮ್ಮೊಂದಿಗೆ ಇರು ತ್ತದೆ. ಕತ್ತಲೆ ನಿಮ್ಮನ್ನು ಮುಸುಕಿಕೊಳ್ಳದಂತೆ ನಿಮಗೆ ಬೆಳಕಿರುವಾಗಲೇ ನಡೆಯಿರಿ; ಯಾಕಂದರೆ ಕತ್ತಲೆಯಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
36. కాబట్టి యూదులు అతనిని ఏలాగు ప్రేమించెనో చూడుడని చెప్పుకొనిరి.
36. ನೀವು ಬೆಳಕಿನ ಮಕ್ಕಳಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ ಅಂದನು. ಯೇಸು ಇವುಗಳನ್ನು ಹೇಳಿದ ಮೇಲೆ ಹೊರಟುಹೋಗಿ ಅವರಿಂದ ಅಡಗಿಕೊಂಡನು.
37. వారిలో కొందరుఆ గ్రుడ్డి వాని కన్నులు తెరచిన యీయన, యితనిని చావకుండ చేయలేడా అని చెప్పిరి.
37. ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.
38. యేసు మరల తనలో మూలుగుచు సమాధియొద్దకు వచ్చెను. అది యొక గుహ, దానిమీద ఒక రాయి పెట్టియుండెను.
38. ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
39. యేసు రాయి తీసివేయుడని చెప్పగా చనిపోయినవాని సహోదరియైన మార్తప్రభువా, అతడు చనిపోయి నాలుగు దినములైనది గనుక ఇప్పటికి వాసనకొట్టునని ఆయనతో చెప్పెను.
39. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ--
40. అందుకు యేసు నీవు నమ్మినయెడల దేవుని మహిమ చూతువని నేను నీతో చెప్పలేదా అని ఆమెతో అనెను;
40. ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು.
41. అంతట వారు ఆ రాయి తీసివేసిరి. యేసు కన్నులు పైకెత్తి తండ్రీ, నీవు నా మనవి వినినందున నీకు కృత జ్ఞతాస్తుతులు చెల్లించుచున్నాను.
41. ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
42. నీవు ఎల్లప్పుడును నా మనవి వినుచున్నావని నేనెరుగుదును గాని నీవు నన్ను పంపితివని చుట్టు నిలిచియున్న యీ జనసమూహము నమ్మునట్లు వారి నిమిత్తమై యీ మాట చెప్పితిననెను.
42. ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
43. ఆయన ఆలాగు చెప్పిలాజరూ, బయటికి రమ్మని బిగ్గరగా చెప్పగా
43. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
44. చనిపోయినవాడు, కాళ్లు చేతులు ప్రేత వస్త్రములతో కట్టబడినవాడై వెలుపలికి వచ్చెను; అతని ముఖమునకు రుమాలు కట్టియుండెను. అంతట యేసు మీరు అతని కట్లు విప్పిపోనియ్యుడని వారితో చెప్పెను.
44. ಆಗ ಯೇಸು--ನನ್ನನ್ನು ನಂಬುವವನು ನನ್ನನ್ನಲ್ಲ. ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನಂಬಿದ್ದಾನೆ.
45. కాబట్టి మరియయొద్దకు వచ్చి ఆయన చేసిన కార్య మును చూచిన యూదులలో అనేకులు ఆయనయందు విశ్వాసముంచిరికాని
45. ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
46. వారిలో కొందరు పరిసయ్యుల యొద్దకు వెళ్లి యేసుచేసిన కార్యములను గూర్చి వారితో చెప్పిరి.
46. ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
47. కాబట్టి ప్రధానయాజకులును పరిసయ్యులును మహా సభను సమకూర్చిమనమేమి చేయుచున్నాము? ఈ మను ష్యుడు అనేకమైన సూచక క్రియలు చేయుచున్నాడే.
47. ಯಾವನಾದರೂ ನನ್ನ ಮಾತುಗಳನ್ನು ಕೇಳಿ ನಂಬದೆಹೋದರೆ ನಾನು ಅವ ನಿಗೆ ತೀರ್ಪು ಮಾಡುವದಿಲ್ಲ; ಲೋಕಕ್ಕೆ ತೀರ್ಪು ಮಾಡುವದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವದ ಕ್ಕಾಗಿಯೇ ನಾನು ಬಂದೆನು.
48. మనమాయనను ఈలాగు చూచుచు ఊరకుండినయెడల అందరు ఆయనయందు విశ్వాసముంచెదరు; అప్పుడు రోమీయులు వచ్చి మన స్థలమును మన జనమును ఆక్ర మించుకొందురని చెప్పిరి.
48. ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದಿರುವವನಿಗೆ ತೀರ್ಪು ಮಾಡುವಂಥದು ಒಂದು ಇದೆ; ಅದು ನಾನು ಹೇಳಿದ ಮಾತೇ; ಅದು ಕಡೇ ದಿನದಲ್ಲಿ ಅವನಿಗೆ ತೀರ್ಪು ಮಾಡುವದು.
49. అయితే వారిలో కయప అను ఒకడు ఆ సంవత్సరము ప్రధాన యాజకుడైయుండిమీ కేమియు తెలియదు.
49. ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ; ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕೆಂಬದನ್ನು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞಾಪಿಸಿದ್ದಾನೆ.ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.
50. మన జనమంతయు నశింప కుండునట్లు ఒక మనుష్యుడు ప్రజలకొరకు చనిపోవుట మీకు ఉపయుక్తమని మీరు ఆలోచించుకొనరు అని వారితో చెప్పెను.
50. ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದದರಿಂದ ನಾನು ಮಾತನಾಡುವವುಗಳನ್ನು ತಂದೆಯು ನನಗೆ ಹೇಳಿದಂತೆಯೇ ನಾನು ಮಾತನಾಡು ತ್ತೇನೆ ಎಂದು ಹೇಳಿದನು.