Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. ఈకొనియలో జరిగినదేమనగా, వారు కూడియూదుల సమాజమందిరములో ప్రవేశించి, తేటగా బోధించినందున అనేకులు, యూదులును గ్రీసు దేశస్థులును విశ్వసించిరి.
1. ಬಳಿಕ ಕೆಲವರು ಯೂದಾಯದಿಂದ ಬಂದು--ಮೋಶೆಯ ನೇಮದ ಪ್ರಕಾರ ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗಲಾರದು ಎಂಬದಾಗಿ ಸಹೋದರರಿಗೆ ಉಪದೇಶ ಮಾಡುತ್ತಿದ್ದರು.
2. అయితే అవిధేయులైన యూదులు అన్యజనులను పురికొలిపి వారి మనస్సులలో సహోదరుల మీద పగ పుట్టించిరి.
2. ಆದದರಿಂದ ಅವರ ಮತ್ತು ಪೌಲ ಬಾರ್ನಬರ ಮಧ್ಯೆ ದೊಡ್ಡ ಭಿನ್ನಾಭಿ ಪ್ರಾಯವೂ ವಾಗ್ವಾದವೂ ಉಂಟಾದಾಗ ಪೌಲ ಬಾರ್ನಬರೂ ಅವರಲ್ಲಿ ಬೇರೆ ಕೆಲವರೂ ಈ ಪ್ರಶ್ನೆಗಾಗಿ ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಹಿರಿಯರ ಬಳಿಗೆ ಹೋಗಬೇಕೆಂದು ಅವರು ನಿರ್ಧರಿಸಿದರು.
3. కాబట్టి వారు ప్రభువును ఆనుకొని ధైర్యముగా మాటలాడుచు అక్కడ బహుకాలము గడపిరి. ప్రభువు వారిచేత సూచకక్రియలను అద్భుతములను చేయించి, తన కృపావాక్యమునకు సాక్ష్యమిప్పించు చుండెను.
3. ಸಭೆಯವರು ಅವರನ್ನು ಸಾಗಕಳು ಹಿಸಿದ ಮೇಲೆ ಅವರು ಫೊಯಿನಿಕೆ ಸಮಾರ್ಯಗಳ ಮಾರ್ಗವಾಗಿ ಹಾದು ಹೋಗುತ್ತಿರುವಾಗ ಅನ್ಯಜನರು (ಕರ್ತನ ಕಡೆಗೆ) ತಿರುಗಿಕೊಂಡ ವಿಷಯವನ್ನು ವಿವರ ವಾಗಿ ಹೇಳಿದ್ದರಿಂದ ಸಹೋದರರೆಲ್ಲರೂ ಬಹಳವಾಗಿ ಸಂತೋಷಪಡುವದಕ್ಕೆ ಕಾರಣವಾಯಿತು.
4. ఆ పట్టణపు జనసమూహములో భేదములు పుట్టగా కొందరు యూదుల పక్షముగాను కొందరు అపొస్తలుల పక్షముగాను ఉండిరి.
4. ಅವರು ಯೆರೂಸಲೇಮಿಗೆ ಬಂದಮೇಲೆ ಸಭೆಯವರೂ ಅಪೊಸ್ತ ಲರೂ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.
5. మరియు అన్యజనులును యూదులును తమ అధికారులతో కలిసి వారిమీద పడి వారిని అవమానపరచి రాళ్లు రువ్వి చంపవలెనని యుండిరి.
5. ಆದರೆ ಫರಿಸಾಯರ ಪಂಗಡದವರಲ್ಲಿ ನಂಬಿದ್ದ ಕೆಲವರು ಎದ್ದು--ಅವರಿಗೆ ಸುನ್ನತಿ ಮಾಡಿಸುವದು ಅವಶ್ಯವೆಂತಲೂ ಮೋಶೆಯ ನ್ಯಾಯಪ್ರಮಾಣವನ್ನು ಕೈಕೊಂಡು ನಡೆಯಬೇಕೆಂತಲೂ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿ ದರು.
6. వారాసంగతి తెలిసికొని లుకయొనియలోని పట్టణములగు లుస్త్రకును దెర్బేకును చుట్టుపట్లనున్న ప్రదేశమునకును పారిపోయి అక్కడ సువార్త ప్రకటించుచుండిరి.
6. ಅಪೊಸ್ತಲರೂ ಹಿರಿಯರೂ ಈ ವಿಷಯವಾಗಿ ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ
7. లుస్త్రలో బలహీన పాదములుగల యొకడుండెను.
7. ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವ ರಿಗೆ--ಜನರೇ, ಸಹೋದರರೇ, ಅನ್ಯಜನರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬ ಬೇಕೆಂದು ದೇವರು ಬಹಳ ದಿವಸಗಳ ಕೆಳಗೆ ನಮ್ಮೊಳ ಗಿಂದ ಆರಿಸಿಕೊಂಡದ್ದು ನಿಮಗೇ ತಿಳಿದದೆ.
8. అతడు పుట్టినది మొదలుకొని కుంటివాడై యెన్నడును నడువలేక కూర్చుండియుండువాడు.
8. ಹೃದಯ ಗಳನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮ ನನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರ ವಿಷಯದಲ್ಲಿ ಸಾಕ್ಷಿಕೊಟ್ಟನು.
9. అతడు పౌలు మాట లాడుట వినెను. పౌలు అతనివైపు తేరి చూచి, స్వస్థత పొందుటకు అతనికి విశ్వాసముండెనని గ్రహించి
9. ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದ ಮಾಡದೆ ಅವರ ಹೃದಯ ಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು.
10. నీ పాదములు మోపి సరిగా నిలువుమని, బిగ్గరగా చెప్పినప్పుడు అతడు గంతులువేసి నడువ సాగెను.
10. ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
11. జనసమూహ ములు పౌలు చేసినదాని చూచి, లుకయోనియ భాషలో దేవతలు మనుష్యరూపము తాల్చి మనయొద్దకు దిగి వచ్చి యున్నారని కేకలువేసి,
11. ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದಲೇ ನಾವು ರಕ್ಷಣೆ ಹೊಂದುವೆವೆಂಬದಾಗಿ ನಂಬುತ್ತೇವಲ್ಲಾ; ಹಾಗೆಯೇ ಅವರೂ ಹೊಂದುವರು ಎಂದು ಹೇಳಿ ದನು.
12. బర్నబాకు ద్యుపతి అనియు, పౌలు ముఖ్యప్రసంగి యైనందున అతనికి హెర్మే అనియు పేరుపెట్టిరి.
12. ಸಮೂಹದವರೆಲ್ಲರೂ ಮೌನವಾಗಿದ್ದು ಬಾರ್ನ ಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ವಿವರಿಸುವದನ್ನು ಕಿವಿಗೊಟ್ಟು ಕೇಳಿದರು.
13. పట్టణమునకు ఎదురుగా ఉన్న ద్యుపతి యొక్క పూజారి యెడ్లను పూదండలను ద్వారములయొద్దకు తీసికొనివచ్చి సమూహముతో కలిసి, బలి అర్పింపవలెనని యుండెను.
13. ಅವರು ಮೌನವಾಗಿದ್ದಾಗ ಯಾಕೋ ಬನು ಹೇಳಿದ್ದೇನಂದರೆ--ಜನರೇ, ಸಹೋದರರೇ, ನಾನು ಹೇಳುವದನ್ನು ಕೇಳಿರಿ;
14. అపొస్తలులైన బర్నబాయు పౌలును ఈ సంగతి విని, తమ వస్త్రములు చించుకొని సమూహములోనికి చొరబడి
14. ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
15. అయ్యలారా, మీరెందుకీలాగు చేయుచున్నారు? మేము కూడ మీ స్వభావమువంటి స్వభావముగల నరులమే. మీరు ఈ వ్యర్థమైనవాటిని విడిచి పెట్టి, ఆకాశమును భూమిని సముద్రమును వాటిలోఉండు సమస్తమును సృజించిన జీవముగల దేవునివైపు తిరుగ వలెనని మీకు సువార్త ప్రకటించుచున్నాము.నిర్గమకాండము 20:11, కీర్తనల గ్రంథము 146:6
15. ಇದಕ್ಕೆ ಪ್ರವಾದಿ ಗಳ ಮಾತುಗಳು ಒಪ್ಪುತ್ತವೆ, ಹೇಗಂದರೆ--
16. ఆయన గతకాలములలో సమస్త జనులను తమ తమ మార్గములయందు నడువనిచ్చెను.
16. ಇದಾದ ಮೇಲೆ ನಾನು ಹಿಂತಿರುಗಿ ಬಂದು ಬಿದ್ದು ಹೋಗಿರುವ ದಾವೀದನ ಗುಡಾರವನ್ನು ತಿರಿಗಿ ಕಟ್ಟುವೆನು. ಅದರಲ್ಲಿ ಹಾಳಾದದ್ದನ್ನು ನಾನು ತಿರಿಗಿ ಸರಿಮಾಡಿಸಿ ಅದನ್ನು ನೆಟ್ಟಗೆ ನಿಲ್ಲಿಸುವೆನು.
17. అయినను ఆయన ఆకాశమునుండి మీకు వర్షమును, ఫలవంతములైన రుతువులను దయచేయుచు, ఆహారము ననుగ్రహించుచు, ఉల్లాసముతో మీ హృదయములను నింపుచు, మేలుచేయుటచేత తన్నుగూర్చి సాక్ష్యములేకుండ చేయలేదని బిగ్గరగా చెప్పిరి.¸కీర్తనల గ్రంథము 147:8, యిర్మియా 5:24
17. ಅವೆಲ್ಲವುಗಳನ್ನು ಮಾಡುವ ಕರ್ತನು--ನನ್ನ ಹೆಸರಿನಿಂದ ಕರೆಯಲ್ಪಟ್ಟ ಮನುಷ್ಯರಲ್ಲಿ ಉಳಿದವರೆಲ್ಲರೂ ಅನ್ಯಜನರೆಲ್ಲರೂ ಕರ್ತನನ್ನು ಹುಡುಕುವವರಾಗಿರಬೇಕು ಎಂದು ಹೇಳುತ್ತಾನೆ.
18. వారీలాగు చెప్పి తమకు బలి అర్పింపకుండ సమూహములను ఆపుట బహు ప్రయాసమాయెను.
18. ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.
19. అంతియొకయ నుండియు ఈకొనియ నుండియు యూదులు వచ్చి, జనసమూహములను తమ పక్షముగా చేసికొని, పౌలుమీద రాళ్లు రువ్వి అతడు చనిపోయెనని అనుకొని పట్టణము వెలుపలికి అతనిని ఈడ్చిరి.
19. ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
20. అయితే శిష్యులు అతనిచుట్టు నిలిచియుండగా అతడు లేచి పట్టణములో ప్రవేశించి, మరునాడు బర్నబాతోకూడ దెర్బేకు బయలుదేరి పోయెను.
20. ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು.
21. వారు ఆ పట్టణములో సువార్త ప్రకటించి అనేకులను శిష్యులనుగా చేసిన తరువాత లుస్త్ర కును ఈకొనియకును అంతియొకయకును తిరిగివచ్చి
21. ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
22. శిష్యుల మనస్సులను దృఢపరచివిశ్వాసమందు నిలుకడగా ఉండ వలెననియు, అనేక శ్రమలను అనుభవించి మనము దేవుని రాజ్యములో ప్రవేశింపవలెననియు వారిని హెచ్చరించిరి.
22. ಆಗ ಅಪೋಸ್ತಲರೂ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯಸ್ಥರಾಗಿದ್ದ ಬಾರ್ಸ ಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿ ಕೊಂ
23. మరియు ప్రతి సంఘములో వారికి పెద్దలను ఏర్పరచి, ఉపవాసముండి, ప్రార్థనచేసి, వారు నమ్మిన ప్రభువునకు వారిని అప్పగించిరి.
23. ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
24. తరువాత పిసిదియ దేశమంతట సంచరించి పంఫూలియకువచ్చిరి.
24. ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
25. మరియు పెర్గేలో వాక్యము బోధించి, అత్తాలియకు దిగి వెళ్లిరి.
25. ನಾವು ಒಮ್ಮನ ಸ್ಸಾಗಿ ಸೇರಿಬಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾಗಿರುವ
26. అక్కడనుండి ఓడ యెక్కి, తాము నెరవేర్చిన పని నిమిత్తము దేవుని కృపకు అప్పగింపబడినవారై, మొదట బయలుదేరిన అంతియొకయకు తిరిగి వచ్చిరి.
26. ನಮ್ಮ ಪ್ರಿಯ ಬಾರ್ನಬ ಸೌಲರ ಜೊತೆಯಲ್ಲಿ ನಾವು ಆರಿಸಿಕೊಂಡವರನ್ನು ನಿಮ್ಮ ಬಳಿಗೆ ಕಳುಹಿ ಸುವದು ಯುಕ್ತವೆಂದು ನಮಗೆ ತೋಚಿತು.
27. వారు వచ్చి, సంఘమును సమ కూర్చి, దేవుడు తమకు తోడైయుండి చేసిన కార్యము లన్నియు, అన్యజనులు విశ్వసించుటకు ఆయన ద్వారము తెరచిన సంగతియు, వివరించిరి.
27. ಆದಕಾರಣ ಈ ಮಾತುಗಳನ್ನು ಬಾಯಿಂದ ಸಹ ತಿಳಿಸುವಂತೆ ನಾವು ಯೂದನನ್ನೂ ಸೀಲನನ್ನೂ ಕಳುಹಿಸಿಕೊಟ್ಟಿದ್ದೇವೆ.
28. పిమ్మట వారు శిష్యుల యొద్ద బహుకాలము గడపిరి.
28. ಯಾಕಂದರೆ ಅವಶ್ಯವಾದ ಈ ವಿಷಯಗಳಿಗಿಂತ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ಯುಕ್ತ ವೆಂದು ತೋಚಿತು.