Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. యేసుక్రీస్తు దాసుడును అపొస్తలుడునైన సీమోను పేతురు, మన దేవునియొక్కయు రక్షకుడైన యేసుక్రీస్తు యొక్కయు నీతినిబట్టి, మావలెనే అమూల్యమైన విశ్వాసము పొందినవారికి శుభమని చెప్పి వ్రాయునది.
1. ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
2. తన మహిమనుబట్టియు, గుణాతిశయమునుబట్టియు, మనలను పిలిచినవాని గూర్చిన అనుభవజ్ఞానమూలముగా ఆయన దైవశక్తి, జీవమునకును భక్తికిని కావలసినవాటినన్నిటిని మనకు దయచేయుచున్నందున,
2. ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
3. దేవునిగూర్చినట్టియు మన ప్రభువైన యేసునుగూర్చినట్టియునైన అనుభవజ్ఞానమువలన మీకు కృపయు సమాధానమును విస్తరించును గాక.
3. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
4. ఆ మహిమ గుణాతిశయములనుబట్టి ఆయన మనకు అమూల్య ములును అత్యధికములునైన వాగ్దానములను అనుగ్రహించి యున్నాడు. దురాశను అనుసరించుటవలన లోకమందున్న భ్రష్టత్వమును ఈ వాగ్దానముల మూలముగా మీరు తప్పించుకొని, దేవస్వభావమునందు పాలివారగునట్లు వాటిని అనుగ్రహించెను
4. ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
5. ఆ హేతువుచేతనే మీమట్టుకు మీరు పూర్ణజాగ్రత్తగలవారై, మీ విశ్వాసమునందు సద్గుణమును,సద్గుణమునందు జ్ఞానమును,
5. ಆತನು ಪುರಾತನ ಲೋಕವನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಮೇಲೆ ಜಲಪ್ರಳಯವನ್ನು ಬರಮಾಡಿ ದನು; ಆದರೆ ನೀತಿಯನ್ನು ಸಾರುತ್ತಿದ್ದ ಎಂಟನೆಯ ವನಾದ ನೋಹನನ್ನು ರಕ್ಷಿಸಿದನು.
6. జ్ఞానమునందు ఆశానిగ్ర హమును, ఆశానిగ్రహమునందు సహనమును, సహనము నందు భక్తిని,
6. ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
7. భక్తియందు సహోదరప్రేమను, సహోదర ప్రేమయందు దయను అమర్చుకొనుడి.
7. ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ತಪ್ಪಿಸಿದನು.
8. ఇవి మీకు కలిగి విస్తరించినయెడల అవి మన ప్రభువైన యేసుక్రీస్తునుగూర్చిన అనుభవజ్ఞానవిషయములో మిమ్మును సోమరులైనను నిష్ఫలు లైనను కాకుండ చేయును.
8. ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯ ಕೃತ್ಯಗಳನ್ನು ನೋಡುತ್ತಾ ಕೇಳುತ್ತಾ ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.
9. ఇవి ఎవనికి లేకపోవునో వాడు తన పూర్వపాపములకు శుద్ధి కలిగిన సంగతి మరచి పోయి, గ్రుడ్డివాడును దూరదృష్టిలేనివాడునగును.
9. ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
10. అందువలన సహోదరులారా, మీ పిలుపును ఏర్పాటును నిశ్చయము చేసికొనుటకు మరి జాగ్రత్తపడుడి.మీరిట్టి క్రియలు చేయువారైతే ఎప్పుడును తొట్రిల్లరు.
10. ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
11. ఆలాగున మన ప్రభువును రక్షకుడునైన యేసుక్రీస్తు యొక్క నిత్యరాజ్యములో ప్రవేశము మీకు సమృద్ధిగా అనుగ్రహింపబడును.
11. ದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಕರ್ತನ ಮುಂದೆ ಗೌರವವುಳ್ಳವರಿಗೆ ವಿರೋಧವಾಗಿ ನಿಂದೆಯನ್ನೂ ದೂಷಣೆಯನ್ನೂ ತರು ವದಿಲ್ಲ.
12. కాబట్టి మీరు ఈ సంగతులను తెలిసికొని మీరంగీకరించిన సత్యమందు స్థిరపరచబడియున్నను, వీటినిగూర్చి ఎల్లప్పుడును మీకు జ్ఞాపకము చేయుటకు సిద్ధముగా ఉన్నాను.
12. ಆದರೆ ಹಿಡಿಯಲ್ಪಟ್ಟು ನಾಶವಾಗುವದಕ್ಕೆ ಹುಟ್ಟಿರುವ ವಿವೇಕ ಶೂನ್ಯ ಮೃಗಗಳಂತಿರುವ ಈ ದುರ್ಮಾರ್ಗಿಗಳು ತಮಗೆ ತಿಳಿಯದವುಗಳ ವಿಷಯ ವಾಗಿ ದೂಷಣೆ ಹೇಳುವವರಾಗಿದ್ದಾರೆ; ಇವರು ತಮ್ಮ ಕೆಟ್ಟತನದಿಂದ ಸಂಪೂರ್ಣ ನಾಶವಾಗುವವರಾಗಿ
13. మరియు మన ప్రభువైన యేసుక్రీస్తు నాకు సూచించిన ప్రకారము నా గుడారమును త్వరగా విడిచి పెట్టవలసివచ్చుననియెరిగి,
13. ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
14. నేను ఈ గుడారములో ఉన్నంతకాలము ఈ సంగతులను జ్ఞాపకముచేసి మిమ్మును రేపుట న్యాయమని యెంచుకొనుచున్నాను.
14. ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
15. నేను మృతిపొందిన తరువాత కూడ మీరు నిత్యము వీటిని జ్ఞాపకముచేసికొనునట్లు జాగ్రత్తచేతును.
15. ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
16. ఏలయనగా చమత్కారముగా కల్పించిన కథలను అనుసరించి మన ప్రభువైన యేసుక్రీస్తుయొక్క శక్తిని ఆయన రాకడను మేము మీకు తెలుపలేదు గాని
16. ಆದರೆ ಅವನ ದುಷ್ಟತ್ವಕ್ಕೆ ಖಂಡನೆಯಾಯಿತು; ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.
17. ఆయన మహాత్మ్యమును మేము కన్నులార చూచినవారమై తెలిపితివిు. ఈయన నా ప్రియకుమారుడు ఈయనయందు నేను ఆనందించుచున్నాను అను శబ్దము మహాదివ్యమహిమనుండి ఆయనయొద్దకు వచ్చి నప్పుడు, తండ్రియైన దేవునివలన ఘనతయు మహిమయు ఆయన పొందగాకీర్తనల గ్రంథము 2:7, యెషయా 42:1
17. ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
18. మేము ఆ పరిశుద్ధ పర్వతముమీద ఆయనతోకూడ ఉండిన వారమై, ఆ శబ్దము ఆకాశము నుండి రాగా వింటిమి.
18. ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
19. మరియు ఇంతకంటె స్థిరమైన ప్రవచనవాక్యము మనకున్నది. తెల్లవారి వేకువచుక్క మీ హృదయములలో ఉదయించువరకు ఆ వాక్యము చీకటిగల చోటున వెలుగిచ్చు దీపమైనట్టున్నది; దానియందు మీరు లక్ష్యముంచినయెడల మీకు మేలు.
19. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
20. ఒకడు తన ఊహనుబట్టి చెప్పుటవలన లేఖనములో ఏ ప్రవచనమును పుట్టదని మొదట గ్రహించుకొనవలెను.
20. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.
21. ఏలయనగా ప్రవచనము ఎప్పుడును మనుష్యుని ఇచ్ఛనుబట్టి కలుగలేదు గాని మనుష్యులు పరిశుద్ధాత్మవలన ప్రేరేపింప బడినవారై దేవుని మూలముగ పలికిరి.
21. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.