Turn Off
21st Century KJV
A Conservative Version
American King James Version (1999)
American Standard Version (1901)
Amplified Bible (1965)
Apostles' Bible Complete (2004)
Bengali Bible
Bible in Basic English (1964)
Bishop's Bible
Complementary English Version (1995)
Coverdale Bible (1535)
Easy to Read Revised Version (2005)
English Jubilee 2000 Bible (2000)
English Lo Parishuddha Grandham
English Standard Version (2001)
Geneva Bible (1599)
Hebrew Names Version
Hindi Bible
Holman Christian Standard Bible (2004)
Holy Bible Revised Version (1885)
Kannada Bible
King James Version (1769)
Literal Translation of Holy Bible (2000)
Malayalam Bible
Modern King James Version (1962)
New American Bible
New American Standard Bible (1995)
New Century Version (1991)
New English Translation (2005)
New International Reader's Version (1998)
New International Version (1984) (US)
New International Version (UK)
New King James Version (1982)
New Life Version (1969)
New Living Translation (1996)
New Revised Standard Version (1989)
Restored Name KJV
Revised Standard Version (1952)
Revised Version (1881-1885)
Revised Webster Update (1995)
Rotherhams Emphasized Bible (1902)
Tamil Bible
Telugu Bible (BSI)
Telugu Bible (WBTC)
The Complete Jewish Bible (1998)
The Darby Bible (1890)
The Douay-Rheims American Bible (1899)
The Message Bible (2002)
The New Jerusalem Bible
The Webster Bible (1833)
Third Millennium Bible (1998)
Today's English Version (Good News Bible) (1992)
Today's New International Version (2005)
Tyndale Bible (1534)
Tyndale-Rogers-Coverdale-Cranmer Bible (1537)
Updated Bible (2006)
Voice In Wilderness (2006)
World English Bible
Wycliffe Bible (1395)
Young's Literal Translation (1898)
Telugu Bible Verse by Verse Explanation
పరిశుద్ధ గ్రంథ వివరణ
Telugu Bible Commentary
1. ఇశ్రాయేలీయులకును కనానీయులకును జరిగినయుద్ధము లన్నిటిని చూడనివారందరిని శోధించి
1. ಕಾನಾನ್ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲ್ಯರನ್ನು ಪರೀಕ್ಷಿ ಸುವದಕ್ಕೂ
2. ఇశ్రాయేలీయుల తరతరములవారికి, అనగా పూర్వము ఆ యుద్ధములను ఏ మాత్రమును చూడనివారికి యుద్ధముచేయ నేర్పునట్లు యెహోవా ఉండనిచ్చిన జనములు ఇవి.
2. ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲ್ ಮಕ್ಕಳ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವದಕ್ಕೂ ಕರ್ತನು ಉಳಿಸಿದ ಅನ್ಯಜನಾಂಗಗಳು ಯಾವವಂದರೆ:
3. ఫిలిష్తీయుల అయిదుగురు సర్దారుల జనులును, కనానీయులందరును, సీదోనీయులును, బయల్హెర్మోను మొదలుకొని హమాతునకు పోవు మార్గమువరకు లెబానోను కొండలో నివసించు హివ్వీయులును,
3. ಐದುಮಂದಿ ಪಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಚೀದೋನ್ಯರೂ ಬಾಳ್ಹೆರ್ಮೊನಿನಿಂದ ಹಮಾತಿನ ಪ್ರವೇಶದ ವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾ ಗಿರುವ ಹಿವ್ವಿಯರೂ.
4. యెహోవా మోషేద్వారా తమ తండ్రుల కిచ్చిన ఆజ్ఞలను వారు అనుసరింతురో లేదో తెలిసికొను నట్లు ఇశ్రాయేలీయులను పరిశోధించుటకై ఆ జనములను ఉండనిచ్చెను.
4. ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
5. కాబట్టి ఇశ్రాయేలీయులు, కనానీయులు హిత్తీయులు అమోరీయులు
5. ಇಸ್ರಾಯೇಲ್ ಮಕ್ಕಳು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು
6. పెరిజ్జీ యులు హివ్వీయులు ఎబూసీయులను జనులమధ్య నివసించుచు వారి కుమార్తె లను పెండ్లిచేసికొనుచు, వారి కుమారులకు తమ కుమార్తెల నిచ్చుచు, వారి దేవతలను పూజించుచు వచ్చిరి
6. ಅವರ ಕುಮಾರ್ತೆಯರನ್ನು ತಾವು ಹೆಂಡತಿಯರ ನ್ನಾಗಿ ತಕ್ಕೊಂಡು ತಮ್ಮ ಕುಮಾರ್ತೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟು ಅವರ ದೇವರು ಗಳನ್ನು ಸೇವಿಸಿದರು.
7. అట్లు ఇశ్రాయేలీయులు యెహోవా సన్నిధిని దోషులై, తమ దేవుడైన యెహోవాను మరచి బయలుదేవతలను దేవతా స్తంభములను పూజించిరి.
7. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
8. అందునుగూర్చి యెహోవా కోపము ఇశ్రాయేలీయులమీద మండగా ఆయన అరా మ్నహరాయిముయొక్క రాజైన కూషన్రిషాతాయిము చేతులకు దాసులగుటకై వారిని అమ్మివేసెను. ఇశ్రాయేలీ యులు ఎనిమిది సంవత్సరములు కూషన్రిషాతాయిమునకు దాసులుగానుండిరి
8. ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
9. ఇశ్రాయేలీయులు యెహోవాకు మొఱ్ఱపెట్టగా యెహోవా కాలేబు తమ్ముడైన కనజు యొక్క కుమారుడగు ఒత్నీయేలును రక్షకునిగా ఇశ్రా యేలీయులకొరకు నియమించి వారిని రక్షించెను.
9. ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
10. యెహోవా ఆత్మ అతని మీదికి వచ్చెను గనుక అతడు ఇశ్రాయేలీయులకు న్యాయాధిపతియై యుద్ధమునకు బయలుదేరగా యెహోవా అరామ్నహరాయిము రాజైన కూషన్రిషాతాయిమును అతని చేతికప్పగించెను, ఆతడు కూషన్రిషాతాయిమును జయించెను.
10. ಅವನ ಮೇಲೆ ಕರ್ತನ ಆತ್ಮವು ಬಂದದ್ದರಿಂದ ಅವನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು. ಯುದ್ಧಮಾಡು ವದಕ್ಕೆ ಹೊರಟಾಗ ಕರ್ತನು ಅವನ ಕೈಗೆ ಮೆಸೊ ಪೊತಾಮ್ಯದ ಅರಸನಾದ ಕೂಷನ್ರಿಷಾತಮನ್ನು ಒಪ್ಪಿಸಿಕೊಟ್ಟನು. ಅವನ ಕೈ ಕೂಷನ್ರಿಷಾತಯಿಮಿನ ಮೇಲೆ ಬಲವಾಯಿತು.
11. అప్పుడు నలువది సంవత్సరములు దేశము నెమ్మదిపొందెను. అటుతరువాత కనజు కుమారుడైన ఒత్నీయేలు మృతినొందెను.
11. ದೇಶವು ನಾಲ್ವತ್ತು ವರುಷದ ವರೆಗೆ ವಿಶ್ರಾಂತಿಯಿಂದಿತ್ತು. ಕೆನಜನ ಮಗನಾದ ಒತ್ನೀಯೇಲನು ಸತ್ತನು.
12. ఇశ్రాయేలీయులు మరల యెహోవా దృష్టికి దోషు లైరి గనుక వారు యెహోవా దృష్టికి దోషులైనందున యెహోవా ఇశ్రాయేలీయులతో యుద్ధముచేయుటకు మోయాబు రాజైన ఎగ్లోనును బలపరచెను.
12. ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ತಿರಿಗಿ ಕೆಟ್ಟತನ ಮಾಡಿದರು. ಅವರು ಕರ್ತನ ಮುಂದೆ ಕೆಟ್ಟತನ ಮಾಡಿದ್ದರಿಂದ ಕರ್ತನು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲ ಪಡಿಸಿದನು.
13. అతడు అమ్మోనీయులను అమాలేకీయులను సమకూర్చుకొనిపోయి ఇశ్రాయేలీయులను ఓడగొట్టి ఖర్జూరచెట్ల పట్టణమును స్వాధీనపరచుకొనెను.
13. ಅವನು ಅಮ್ಮೋನನ ಮತ್ತು ಅಮಾಲೇ ಕ್ಯನ ಮಕ್ಕಳನ್ನು ಕೂಡಿಸಿಕೊಂಡು ಬಂದು ಇಸ್ರಾಯೇಲ್ಯ ರನ್ನು ಹೊಡೆದು ಖರ್ಜೂರ ಗಿಡದ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.
14. ఇశ్రాయేలీయులు పదునెనిమిది సంవత్సరములు మోయాబు రాజునకు దాసులైరి.
14. ಇಸ್ರಾಯೇಲ್ ಮಕ್ಕಳು ಮೊವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರುಷ ಸೇವಿಸಿದರು.
15. ఇశ్రా యేలీయులు యెహోవాకు మొఱ్ఱ పెట్టగా బెన్యామీ నీయుడైన గెరా కుమారుడగు ఏహూదను రక్షకుని వారి కొరకు యెహోవా నియమించెను. అతడు ఎడమచేతి పని వాడు. అతనిచేతను ఇశ్రాయేలీయులు మోయాబు రాజైన ఎగ్లోనుకు కప్పము పంపగా
15. ಆದರೆ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
16. ఏహూదు మూరెడు పొడవుగల రెండంచుల కత్తిని చేయించుకొని, తన వస్త్ర ములో తన కుడి తొడమీద
16. ಏಹೂದನು ಇಬ್ಬಾಯಿಯ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿ ಕೊಂಡು ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು
17. దానిని కట్టుకొని, ఆ కప్పము మోయాబురాజైన ఎగ్లో నుకు తెచ్చెను. ఆ ఎగ్లోను బహు స్థూలకాయుడు.
17. ಕಾಣಿಕೆಯನ್ನು ಮೋವಾ ಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ಕೊಬ್ಬಿದವನಾಗಿದ್ದನು.
18. ఏహూదు ఆ కప్పము తెచ్చి యిచ్చిన తరువాత కప్పము మోసిన జనులను వెళ్లనంపి
18. ಅವನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿ ಬಿಟ್ಟು
19. గిల్గాలు దగ్గర నున్న పెసీలీమునొద్దనుండి తిరిగి వచ్చిరాజా, రహస్యమైన మాట ఒకటి నేను నీతో చెప్పవలె ననగా అతడుతనయొద్ద నిలిచినవారందరు వెలుపలికి పోవు వరకు ఊరకొమ్మని చెప్పెను.
19. ತಾನು ಗಿಲ್ಗಾಲಿನಲ್ಲಿರುವ ಕಲ್ಲುಗುಣಿಯ ಸ್ಥಳದಿಂದ ಹಿಂದಕ್ಕೆ ತಿರುಗಿ ಅವನ ಬಳಿಗೆ ಬಂದು--ಓ ಅರಸೇ, ನಿನಗೆ ಹೇಳತಕ್ಕ ರಹಸ್ಯವಾದ ಒಂದು ಮಾತು ಅದೆ ಅಂದನು. ಅವನು--ಸುಮ್ಮನಿರ್ರಿ ಎಂದು ಹೇಳಿದಾಗ ಅವನ ಬಳಿಯಲ್ಲಿ ನಿಂತವರೆಲ್ಲರು ಅವನನ್ನು ಬಿಟ್ಟು ಹೊರಗೆಹೋದರು.
20. ఏహూదు అతని దగ్గ రకు వచ్చినప్పుడు అతడు ఒక్కడే చల్లని మేడ గదిలో కూర్చుండియుండెను. ఏహూదునీతో నేను చెప్ప వలసిన దేవునిమాట ఒకటి యున్నదని చెప్పగా అతడు తన పీఠముమీదనుండి లేచెను.
20. ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
21. అప్పుడు ఏహూదు తన యెడమచేతిని చాపి తన కుడి తొడమీదనుండి ఆ కత్తి తీసి కడుపుమీద అతని పొడిచెను.
21. ಏಹೂದನು ತನ್ನ ಎಡಗೈ ಯನ್ನು ಚಾಚಿ ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿ ಯನ್ನು ತಕ್ಕೊಂಡು ಅವನ ಹೊಟ್ಟೆಯಲ್ಲಿ ತಿವಿದನು.
22. పడియును కత్తివెంబడి దూరగా క్రొవ్వుకత్తిపైని కప్పుకొనినందున అతని కడుపు నుండి కత్తిని తీయలేకపోయెను, అది వెనుకనుండి బయటికి వచ్చి యుండెను.
22. ಅದು ಅಲಗೂ ಹಿಡಿಯೂ ಅವನ ಹೊಟ್ಟೆಯಲ್ಲಿ ಹೊಕ್ಕು ಕಿತ್ತು ತೆಗೆಯ ಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು.
23. అప్పుడు ఏహూదు పంచపాళిలోనికి బయలువెళ్లి తన వెనుకను ఆ మేడగది తలుపువేసి గడియ పెట్టెను.
23. ಆದದರಿಂದ ಮಲವು ಹೊರಟಿತು. ಆಗ ಏಹೂದನು ಕೊಠಡಿಯ ಬಾಗಲನ್ನು ತನ್ನ ಹಿಂಭಾಗವಾಗಿ ಮುಚ್ಚಿ ಬೀಗವನ್ನುಹಾಕಿ ದ್ವಾರಾಂಗಳ ದಿಂದ ಹೊರಟುಹೋದನು.
24. అతడు బయలువెళ్లిన తరువాత ఆ రాజు దాసులు లోపలికివచ్చి చూడగా ఆ మేడగది తలుపులు గడియలు వేసియుండెను గనుక వారు అతడు చల్లని గదిలో శంకానివర్తికి పోయియున్నాడనుకొని
24. ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
25. తాము సిగ్గువింతలు పడువరకు కనిపెట్టినను అతడు ఆ గది తలుపు లను తీయకపోగా వారు తాళపు చెవిని తెచ్చి తలుపులు తీసి చూచినప్పుడు వారి యజమానుడు చనిపోయి నేలను పడియుండెను.
25. ಅವರು ತಮಗೆ ನಾಚಿಕೆ ಯಾಗುವ ಮಟ್ಟಿಗೂ ಕಾದಿದ್ದರು. ಆದರೆ ಇಗೋ, ಅವನು ಕೊಠಡಿಯ ಬಾಗಿಲನ್ನು ತೆರೆಯದೆ ಇದ್ದದರಿಂದ ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಲನ್ನು ತೆರೆದರು, ಇಗೋ, ಅವರ ಪ್ರಭುವು ನೆಲದ ಮೇಲೆ ಸತ್ತು ಬಿದ್ದಿದ್ದನು.
26. వారు తడవు చేయు చుండగా ఏహూదు తప్పించుకొని పెసీలీమును దాటి శెయీరాకు పారి పోయెను.
26. ಆದರೆ ಅವರು ಆಲಸ್ಯಮಾಡುತ್ತಿರು ವಾಗ ಏಹೂದನು ತಪ್ಪಿಸಿಕೊಂಡು ಕಲ್ಲುಗಣಿಗಳನ್ನು ದಾಟಿ ಸೆಯಾರಾವನ್ನು ಸೇರಿ ತಪ್ಪಿಸಿಕೊಂಡನು.
27. అతడు వచ్చి ఎఫ్రాయిమీయుల కొండలో బూరను ఊదగా ఇశ్రాయేలీయులు మన్యప్రదేశమునుండి దిగి అతని యొద్దకు వచ్చిరి.
27. ಅವನು ಅಲ್ಲಿ ಬಂದಾಗ ಎಫ್ರಾಯಾಮಿನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲ್ ಮಕ್ಕಳು ಅವನ ಸಂಗಡ ಬೆಟ್ಟದಿಂದ ಇಳಿದರು; ಅವನು ಇವರ ಮುಂದೆ ನಡೆದು
28. అతడు వారికి ముందుగా సాగి వారితోనా వెంబడి త్వరగా రండి; మీ శత్రువు లైన మోయాబీయులను యెహోవా మీ చేతి కప్పగించు చున్నాడనెను. కాబట్టి వారు అతని వెంబడిని దిగివచ్చి మోయాబు నెదుటి యొర్దాను రేవులను పట్టుకొని యెవనిని దాటనియ్యలేదు.
28. ಅವರ ಸಂಗಡ--ನೀವು ನನ್ನ ಹಿಂದೆ ಬನ್ನಿರಿ; ಕರ್ತನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು ಎಂದು ಅಂದನು. ಅವರು ಅವನ ಹಿಂದೆ ಬಂದು ಮೋವಾಬ್ಯ ರಿಗೆ ಎದುರಾದ ಯೊರ್ದನಿನ ರೇವುಗಳನ್ನು ಹಿಡಿದು ಒಬ್ಬರನ್ನಾದರೂ ದಾಟಗೊಡದೆ
29. ఆ కాలమున వారు మోయాబీయు లలో బలముగల శూరులైన పరాక్రమ శాలులను పదివేల మందిని చంపిరి; ఒకడును తప్పించుకొనలేదు. ఆ దిన మున మోయాబీయులు ఇశ్రాయేలీయుల చేతిక్రింద అణపబడగా దేశము ఎనుబది సంవత్సరములు నిమ్మళముగా ఉండెను.
29. ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಕೊಬ್ಬಿನವರೂ ಪರಾಕ್ರಮಿಗಳೂ ಆಗಿ ದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಹೋದದ್ದಿಲ್ಲ.
30. అతనితరువాత అనాతు కుమారుడైన షవ్గురు న్యాయాధి పతిగా ఉండెను. అతడు ఫిలిష్తీయులలో ఆరువందల మందిని మునుకోల కఱ్ఱతో హతముచేసెను;
30. ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.
31. అతడును ఇశ్రాయేలీయులను రక్షించెను.
31. ಅವನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರು ನೂರು ಮನುಷ್ಯರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲ್ಯರನ್ನು ರಕ್ಷಿಸಿದನು.